Sun,Jun21,2026
ಕನ್ನಡ / English

ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶ ನೋಡಿಕೊಂಡರೆ ಒಳ್ಳೆಯದು! | JANATA NEWS

18 Mar 2023

ಬಳ್ಳಾರಿ : ವಿಪಕ್ಷನಾಯಕ ಸಿದ್ದರಾಮಯ್ಯ ರಾಜ್ಯದ ಯಾವುದೇ ಕ್ಷೇತ್ರದಲ್ಲೂ ಗೆಲ್ಲುವುದಿಲ್ಲ. ಸಿದ್ದರಾಮಯ್ಯ ಪಾಕಿಸ್ತಾನ, ಅಫ್ಘಾನಿಸ್ಥಾನ​, ಬಾಂಗ್ಲಾದೇಶಕ್ಕೆ ಹೋಗಿ ಸ್ಪರ್ಧಿಸಲಿ. ಬಹುಶಃ ಆ ದೇಶಗಳಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಗೆಲ್ಲಬಹುದು ಎಂದು ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

224 ಕ್ಷೇತ್ರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಲು ಚಾನ್ಸೇ ಇಲ್ಲ. ಯಾಕೆಂದರೆ ಅವರು ಎಲ್ಲಿ ಹೋದರೂ ಸೋಲುತ್ತಾರೆ, ಯಾವುದೇ ಒಂದು ಕ್ಷೇತ್ರದಲ್ಲಿ ನಿಂತಿಲ್ಲ. ಸಿದ್ದರಾಮಯ್ಯ ಈಗಾಗಲೇ ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ. ಈಗ ಬಾದಾಮಿ ಬಿಟ್ಟು ಓಡಿ ಬಂದಿದ್ದಾರೆ. ಅವರು ಕೋಲಾರದಲ್ಲಿ ಗೆಲ್ಲುವುದೂ ಕಷ್ಟವಿದೆ.

ಸಿದ್ದರಾಮಯ್ಯ ಬೇರೆ ರಾಜ್ಯ ಅಥವಾ ಬೇರೆ ದೇಶವನ್ನು ನೋಡಿಕೊಂಡರೆ ಒಳ್ಳೆಯದು. ಇಲ್ಲಿ ಅವರನ್ನು ಎಲ್ಲಿಯೂ ನಿಲ್ಲಲು ಬಿಡುವುದಿಲ್ಲ. ಅವರ ಪಕ್ಷದವರೇ ಅವರಿಗೆ ವಿಲನ್, ಡಿ.ಕೆ.ಶಿವಕುಮಾರ್ ಅವರನ್ನು ಸೋಲಿಸುತ್ತಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ವಿಜಯ ಸಂಕಲ್ಪ ಯಾತ್ರೆ ಮೂಲಕ ಜನ ಜಾಗೃತಿ ಮಾಡುತ್ತಿದ್ದೇವೆ. 224 ಕ್ಷೇತ್ರಗಳನ್ನು ತಲುಪಿರೋದು ಬಿಜೆಪಿ ಮಾತ್ರ. ಬಿಜೆಪಿಯಲ್ಲಿ ಬಹಳಷ್ಟು ಜನ ರಾಜ್ಯ ಹಾಗೂ ಕೇಂದ್ರ ನಾಯಕರಿದ್ದಾರೆ. ಆದರೆ ಕಾಂಗ್ರೆಸ್​ಗೆ ಕೇವಲ ಇಬ್ಬರು ಮಾತ್ರ. ಕಾಂಗ್ರೆಸ್​ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಿಟ್ಟರೆ ಮೂರನೇ ನಾಯಕನಿಲ್ಲ. ಅವರು 224 ಕ್ಷೇತ್ರಕ್ಕೆ ಹೋಗಿಲ್ಲ, ಟಿಕೆಟ್ ಹಂಚಿಕೆಯಲ್ಲಿ ಬ್ಯೂಸಿ ಇದ್ದಾರೆ. ಕಾಂಗ್ರೆಸ್​ನವರು ಇಲ್ಲ ಸಲ್ಲದ ಆರೋಪ ಮಾಡುತ್ತಾರೆ. ಮತ್ತೊಮ್ಮೆ ಅಧಿಕಾರದ ರುಚಿ ನೋಡಬೇಕೆಂದು ಕನಸು ಕಾಣುತ್ತಿದ್ದಾರೆ. 50 ವರ್ಷದ ಇವರ ಆಳ್ವಿಕೆ ನೋಡಿ ಜನರು ಬದಲಾವಣೆ ಬಯಸಿದ್ದಾರೆ ಎಂದರು.

RELATED TOPICS:
English summary :It would be good if Siddaramaiah looked at another state or another country

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...