Fri,Mar31,2023
ಕನ್ನಡ / English

ನನ್ನ ಕ್ಷೇತ್ರದ ಬಗ್ಗೆ ಹೈಕಮಾಂಡ್ ತೀರ್ಮಾನಿಸುತ್ತೆ, ಹೈಕಮಾಂಡ್ ಸೂಚಿಸಿದ ಕಡೆ ಸ್ಪರ್ಧಿಸುವೆ: ಸಿದ್ದರಾಮಯ್ಯ | JANATA NEWS

18 Mar 2023
592

ಬೆಂಗಳೂರು : ಹೈಕಮಾಂಡ್​ ಸೂಚಿಸದ ಕಡೆ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕ್ಷೇತ್ರ ಗೊಂದಲದ ಬಗ್ಗೆ ಮಾತನಾಡಿ, ಕೋಲಾರದಲ್ಲಿ ಸರ್ವೆಗಳಲ್ಲಿ ಹಿನ್ನಡೆ ಆಗಿದೆ ಅನ್ನೋದು ಊಹಾಪೋಹ. ಉಹಾಪೋಹಗಳಿಗೆ ಬೆಲೆ ಇಲ್ಲ‌.ನನ್ನ ಕ್ಷೇತ್ರದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಲಿದೆ ಎಂದರು.

ನನ್ನ ಸ್ಪರ್ಧೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಬೇಕು. ಇದಕ್ಕೆ ಸಂಬಂಧಿಸಿದಂತೆ ಈ ತಿಂಗಳು 22ಕ್ಕೆ ಪಟ್ಟಿ ಬಿಡುಗಡೆ ಆಗಲಿದೆ ಅಂದು ಯುಗಾದಿ ಹಬ್ಬ ಒಳ್ಳೆ ದಿ‌ನ ಬಿಡುಗಡೆಯಾಗುತ್ತೆ ಎಂದರು.

ಬಳಿಕ ಹಾಲಿ ಶಾಸಕರ ಟಿಕೆಟ್​ ವಿಚಾರವಾಗಿ ಮಾತನಾಡಿ, ಇನ್ನು ​ಹಾಲಿ ಶಾಸಕರದ್ದು ಟಿಕೆಟ್​ ಫೈನಲ್ ಆಗಿಲ್ಲ. ಒಂದು ಹೆಸರಿರೋ ಮತ್ತು ಗೊಂದಲ ಇಲ್ಲದ ಕಡೆ ಟಿಕೆಟ್​ ಫೈನಲ್ ಆಗಿದೆ. ವರುಣಾ ಕ್ಷೇತ್ರದಿಂದ ಈಗ ಯತೀಂದ್ರ ಇದ್ದು ಈ ಕ್ಷೇತ್ರದಿಂದ ಸದ್ಯ ಇದು ಒಂದೇ ಹೆಸರು ಇರೋದು ಎಂದರು. ಬಳಿಕ ಕಾಂಗ್ರೆಸ್​ ಪಕ್ಷಕ್ಕೆ ಬಿಜೆಪಿ ನಾಯಕರ ಸೇರ್ಪಡೆ ಬಗ್ಗೆ ಕೇಳಿದ ಪ್ರಶ್ನೆಗೆ, ಪಕ್ಷಕ್ಕೆ ಬಿಜೆಪಿಯಿಂದ ಇನ್ನಷ್ಟು ನಾಯಕರು ಬರಬಹುದು ಎಂದು ಹೇಳಿದರು.

ನಾನು ಎಲ್ಲಿ ನಿಂತುಕೊಳ್ಳಬೇಕು ಎಂದು ಹೈಕಮಾಂಡ್ ನಿರ್ಧರಿಸುತ್ತೆ. ಹೈಕಮಾಂಡ್ ಎಲ್ಲಿ ಹೇಳುತ್ತೋ ಅಲ್ಲಿ ನಿಂತುಕೊಳ್ಳುತ್ತೇನೆ ಎಂದರು‌. ಸಿದ್ದರಾಮಯ್ಯ ಭಾನುವಾರದ ಕೋಲಾರ ಪ್ರವಾಸ ರದ್ದಾಗಿದೆ. ಈ ಬಗ್ಗೆ ಮಾತನಾಡಿ, ‌ ಕೋಲಾರಕ್ಕೆ ಹೋಗ್ತಿಲ್ಲ, ರದ್ದು ಮಾಡಿದ್ದೀರಿ. ಭಾನುವಾರ ಬೆಳಗಾವಿಗೆ ಹೋಗ್ತಿದೀನಿ ಹಾಗಾಗಿ ಕೋಲಾರ ಪ್ರವಾಸ ರದ್ದು ಮಾಡಿದ್ದೇನೆ ಎಂದರು.

RELATED TOPICS:
English summary :The high command decides about my constituency, I will contest where the high command suggests: Siddaramaiah

ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಸಿದ್ದರಾಮಯ್ಯ ಕುರಿತು ಸಿನಿಮಾ, ಪೋಸ್ಟರ್ ಔಟ್
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ಮಚ್ಚು ಹಿಡಿದು ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ವರುಣಾದಲ್ಲೂ ಸಿದ್ದರಾಮಯ್ಯ ಗೆಲುವು ಅಷ್ಟು ಸುಲಭವಲ್ಲ : ಬಿ.ಎಸ್.ಯಡಿಯೂರಪ್ಪ
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ನಂದಿನಿ ಮೊಸರು ಪಾಕೆಟ್ ಮೇಲೆ ದಹಿ ಪದ: ಇದು ಕನ್ನಡಿಗರ ಮೇಲೆ ಬಿಜೆಪಿಯ ದಮ್ಮು ತಾಕತ್ತಿನ ಪ್ರದರ್ಶನವೇ?
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ದೈವನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕ‌ ಸಾವು
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮುಸ್ಲಿಂ ಸಮುದಾಯಕ್ಕೆ ನಾವು ಅನ್ಯಾಯ ಮಾಡಿಲ್ಲ: ಬಿಎಸ್​ ಯಡಿಯೂರಪ್ಪ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ಮಧ್ಯಾಹ್ನದ ಬಿಸಿ ಊಟ ಸೇವಿಸಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಅಸ್ವಸ್ಥ
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ನವಜಾತ ಶಿಶುವನ್ನು ದೇವಾಲಯದ ‌ಬಳಿ ಬಿಟ್ಟು ಹೋದ ಪಾಪಿಗಳು!
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಕಳೆದ ಬಾರಿಯಂತೆ ಈ ಬಾರಿಯೂ ಜೆಡಿಎಸ್​-ಬಿಜೆಪಿ ಮ್ಯಾಚ್​ ಫಿಕ್ಸಿಂಗ್
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಮೇ 10 ಮತದಾನದ ದಿನ ಅಲ್ಲ, ಭ್ರಷ್ಟಾಚಾರ ತೆಗೆದುಹಾಕುವ ದಿನ: ಡಿ ಕೆ ಶಿವಕುಮಾರ್​
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!
ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಉಲ್ಲಂಘನೆ!

ನ್ಯೂಸ್ MORE NEWS...