BLR Metro
Sat,Jun03,2023
ಕನ್ನಡ / English

ಉರಿಗೌಡ ನಂಜೇಗೌಡ ಉಲ್ಲೇಖಿತ ಸುವರ್ಣ ಮಂಡ್ಯ ಪುಸ್ತಕ ಮರುಮುದ್ರಿಸಿ, ಜನತೆಗೆ ಹಂಚಿಕೆ! | JANATA NEWS

19 Mar 2023
721

ಬೆಂಗಳೂರು : ಉರಿಗೌಡ, ನಂಜೇಗೌಡ ಉಲ್ಲೇಖಿಸಿರುವ ಸುವರ್ಣ ಮಂಡ್ಯ ಅವರ ಪುಸ್ತಕವನ್ನು ಮರುಮುದ್ರಿಸಿ, ಹಂಚಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಈ ವಿಚಾರವಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಟಿಪ್ಪುವನ್ನು ಕೊಂದರೂ ಅಂತ ಹೇಳಿ ಒಕ್ಕಲಿಗ ಸಮುದಾಯಕ್ಕೆ ಅಪಮಾನ ಮಾಡುತ್ತಿದ್ದಾರೆ ಎಂದು ಜೆಡಿಎಸ್ ನಾಯಕರು ವಾದಿಸುತ್ತಿದ್ದಾರೆ. ಆದರೆ 2006ರಲ್ಲಿ ಸುವರ್ಣ ಮಂಡ್ಯ ಪುಸ್ತಕವನ್ನು ದೇವೇಗೌಡರೇ ಬಿಡುಗಡೆ ಮಾಡಿದ್ದರು ಎಂದು ಹೇಳಿದರು.

ಧರ್ಮದ ಉಳಿವಿಗಾಗಿ ಉರಿಗೌಡ, ನಂಜೇಗೌಡ ಹೋರಾಡಿದ್ದಾರೆ. ಹಿಂದೂಗಳ ನರಮೇಧ ಖಂಡಿಸಿ ಹೋರಾಟ ಮಾಡಿದ ಉರಿಗೌಡ, ನಂಜೇಗೌಡರ ಬಗ್ಗೆ ನಮ್ಮ ಸಮಾಜಕ್ಕೆ ಹೆಮ್ಮೆ ಇದೆ. ಹಿಂದೂಗಳನ್ನು ಕೊಂದಿದ್ದ ಟಿಪ್ಪು ಸುಲ್ತಾನ್​ ಕನ್ನಡ ವಿರೋಧಿಯಾಗಿದ್ದನು. ಇದೇ ಟಿಪ್ಪು ವಿರುದ್ಧ ಉರಿಗೌಡ, ನಂಜೇಗೌಡ ಸೆಟೆದು ನಿಂತಿದ್ದರು, ಎಂದು ಹೇಳಿದ್ದಾರೆ.

ಆಗ ಸಿಎಂ ಆಗಿದ್ದವರು ಕುಮಾರಸ್ವಾಮಿ. ಆ ಪುಸ್ತಕಕ್ಕೆ ಮುನ್ನಡಿ ಬರೆದಿದ್ದು ಆಗ ಸಚಿವರಾಗಿದ್ದ ಚೆಲುವರಾಯಸ್ವಾಮಿ. ಮೈಸೂರಿನ ವಿಸಿಯಾಗಿದ್ದ ಜವರೇಗೌಡರು ಈ ಪುಸ್ತಕ ಬರೆದಿದ್ದರು.ಆಗ ಪುಸ್ತಕ ಬಿಡುಗಡೆಗೆ ಜೆಡಿಎಸ್ ನಾಯಕರು ಏಕೆ ಹೋಗಿದ್ದರು ?. ಆವತ್ತು ಕುಮಾರಸ್ವಾಮಿ ವಿರೋಧ ಏಕೆ ಮಾಡಿಲ್ಲ?. ಟಿಪ್ಪು ಹಿಂದೂ ವಿರೋಧಿ, ಧರ್ಮ ವಿರೋಧಿಯಾಗಿದ್ದಾರೆ. ಅವರು ಚರಿತ್ರೆಯನ್ನು ಓದಬೇಕಲ್ಲ. ಜಾತಿ ಹೆಸರಲ್ಲಿ, ಧರ್ಮದ ಹೆಸರಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.

logo
RELATED TOPICS:
English summary :Suvarna Mandya book quoted by Urigowda Nanjegowda, reprinted, distributed to people!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...