BLR Metro
Sat,Jun03,2023
ಕನ್ನಡ / English

ಕೆಎಸ್‌ಆರ್‌ಟಿಸಿ ಬಸ್‌ - ಬೈಕ್‌ ನಡುವೆ ಭೀಕರ ಅಪಘಾತ, ಬೈಕ್‌ ಸವಾರ ಸಾವು | JANATA NEWS

19 Mar 2023
842

ಬೆಂಗಳೂರು : ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯ ಒನ್ ವೇಯಲ್ಲಿ ಬಂದ ಕೆಎಸ್‌ಆರ್‌ಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಣಮಿಣಕಿ ಟೋಲ್ ಬಳಿ ನಡೆದಿದೆ.

ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಘಟನೆ ರಾಜರಾಜೇಶ್ವರಿ ಆಸ್ಪತ್ರೆ ಬಳಿ ನಡೆದಿದೆ ಎನ್ನಲಾಗಿದೆ. ಬೈಕ್‌ನಲ್ಲಿದ್ದ ಹಿಂಬದಿ ಸವಾರ ಗಂಭೀರ ಗಾಯಗೊಂಡಿದ್ದು ಆತನನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ಸೇರಿಸಲಾಗಿದೆ. ಕುಂಬಳಗೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

logo
RELATED TOPICS:
English summary :Horrible accident between KSRTC bus and bike, biker dies

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...