Sun,May19,2024
ಕನ್ನಡ / English

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ 3.7 ಲಕ್ಷ ರೂ. ವಂಚನೆ! | JANATA NEWS

20 Mar 2023
2587

ಬೆಂಗಳೂರು : ಬೆಸ್ಕಾಂನವರು ಎಂದು ಹೇಳಿಕೊಂಡು ಆನ್ಲೈನ್ ವಂಚಕರು ನಗರದ ರೆಸ್ಟೋರೆಂಟ್ ಮಾಲೀಕ ಮತ್ತು ಅವರ ಪತ್ನಿಗೆ ರೂ.3.7 ಲಕ್ಷ ರೂಪಾಯಿ ವಂಚಿಸಿದ್ದಾರೆ.

ಬ್ಲೇಸ್ ಡಿಸೋಜಾ ಮತ್ತು ಅವರ ಪತ್ನಿ ಡಯಾನಾ ಡಿಸೋಜಾ ವಂಚನೆಗೊಳಗಾದವರು. ಆತ್ಮೀಯ ಗ್ರಾಹಕರೇ, ಹಿಂದಿನ ತಿಂಗಳ ಬಿಲ್ ನವೀಕರಿಸದ ಕಾರಣ ಇಂದು ರಾತ್ರಿ 9.30 ಕ್ಕೆ ನಿಮ್ಮ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತದೆ' ಎಂದು ವಂಚಕರು ಫೆ.28ರಂದು ಬೆಸ್ಕಾಂ ಬಿಲ್ ಪಾವತಿ ಅಪ್​ಡೇಟ್ ಆಗಿಲ್ಲ ಎಂದು ಮೆಸೇಜ್ ಕಳುಹಿಸಿದ್ದಾರೆ.

ಈ ವೇಳೆ ಡಯಾನಾಗೆ ಶರ್ಮಾ ಎಂದು ಪರಿಚಯಿಸಿಕೊಂಡ ವ್ಯಕ್ತಿಯಿಂದ ಕರೆ ಬಂದಿದ್ದು, ಬೆಸ್ಕಾಂ ಅಧಿಕಾರಿ ಎಂದು ಹೇಳಿಕೊಂಡು ನಂಬರ್ ಕೇಳಿದ್ದಾರೆ. ಈ ವೇಳೆ ಬಿಲ್​ನ ಸರಿಯಾದ ಆರ್​ಆರ್ ಸಂಖ್ಯೆ ಮತ್ತು ಬ್ಯಾಂಕ್ ವಿವರ ನೀಡಿದ್ದಾರೆ.

ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಅಲ್ಲದೆ ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ.

ಬ್ಲೇಸ್ ಅವರ ಆಕ್ಸಿಸ್ ಬ್ಯಾಂಕ್ ಖಾತೆ ಹ್ಯಾಕ್ ಮಾಡಲು ಪ್ರಯತ್ನಿಸಿದ್ದು, ರೂ.111 ವಿತ್ ಡ್ರಾ ಮಾಡಿದ್ದಾರೆ. ಬಳಿಕ ರೂ 20,000 ಮತ್ತು ರೂ 40,000 ವಿತ್ ಡ್ರಾ ಮಾಡಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ಡಯಾನ ಸೈಬರ್ ಕ್ರೈ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

RELATED TOPICS:
English summary :3.7 lakh for a couple using Bescom Bill. Fraud!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...