BLR Metro
Sat,Jun03,2023
ಕನ್ನಡ / English

ಕೇವಲ 5 ರೂ.ಗೆ ಬಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ | JANATA NEWS

02 Apr 2023
718

ಹುಬ್ಬಳ್ಳಿ : ಕೇವಲ 5 ರೂ.ಗೆ ಬಾಲಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಹತ್ಯೆ ನಡೆದಿದೆ. ಅಜ್ಜಿ‌ ಮನೆಯಿಂದ ನಾಪತ್ತೆಯಾಗಿದ್ದ ಬಾಲಕನ ಶವ ಅರೆ ಬೆತ್ತಲೆಯಾಗಿ ಪತ್ತೆಯಾಗಿತ್ತು.

ಕೊಲೆ ಪ್ರಕರಣವನ್ನು ಬೇಧಿಸಿದ ಬೆಂಡಿಗೇರಿ ಠಾಣೆಯ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರವಿ ಬಳ್ಳಾರಿ ಎಂಬಾತ ಕೊಲೆ ಆರೋಪಿ. ಶಾಲೆಯಲ್ಲಿ ಬೇಸಿಗೆಯ ರಜೆ ಇರೋ ಕಾರಣ ಆರೋಪಿ ರವಿ ಬಳ್ಳಾರಿಯಿಂದ ಹುಬ್ಬಳ್ಳಿಯ ಶ್ರೀನಗರದಲ್ಲಿರೋ ಅಜ್ಜಿ ಮನೆಯಲ್ಲಿ ವಾಸವಿದ್ದು, ಅಲ್ಲಿನ ಮಕ್ಕಳೊಂದಿಗೆ ಆಟವಾಡಿಕೊಂಡಿದ್ದನು.

ಆರೋಪಿ ರವಿಗೆ ಬಾಲಕ ನದೀಂ ಪರಿಚಯಸ್ಥನಾಗಿದ್ದ.. ಬಾಲಕ ರವಿ ಬಳಿ 5 ರೂಪಾಯಿ ಹಣ ಕೇಳಿರುತ್ತಾನೆ. ಐದು ರೂಪಾಯಿ ಕೊಟ್ಟ ಬಳಿಕ ಮತ್ತೆ ಐದು ರೂಪಾಯಿ ಕೇಳಿದ್ದಕ್ಕೆ ರವಿ ಕೋಪಗೊಂಡಿದ್ದಾನೆ. ಮತ್ತೆ, ಮತ್ತೆ 5 ರೂ. ಕೊಡುವಂತೆ ಪೀಡಿಸಿದಾಗ ಉದ್ರಿಕ್ತಗೊಂಡ ರವಿ ಬಾಲಕ ನದೀಂ ಕೆನ್ನೆಗೆ ಹೊಡೆದಿದ್ದಾನೆ.

ಇದರಿಂದ ಬಾಲಕ ಮೂರ್ಚೆ ಹೋಗಿದ್ದನು. ಇನ್ನು ಮೂರ್ಚೆ ಹೋದಾಗ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಜೀವ ಉಳಿಸಲು ಪ್ರಯತ್ನ ಮಾಡದೇ, ಬಾಲಕನನ್ನು ಎತ್ತಿಕೊಂಡು ಹೋಗಿ ಪಾಳು ಬಿದ್ದ ಜಾಗದಲ್ಲಿ ಮಲಗಿಸಿದ್ದಾನೆ. ನಂತರ ಬಾಲಕನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆಯನ್ನು ಮಾಡಿದ್ದಾನೆ. ನಂತರ ಅನುಮಾನ ಬರಬಾರದು ಎಂದು ಬಾಲಕನ ಬಟ್ಟೆ ಬಿಚ್ಚಿ ಅಲ್ಲಿಂದ ಕಿಲ್ಲರ್‌ ರವಿ ಪರಾರಿ ಆಗಿದ್ದಾನೆ.

ಬಾಲಕನ ತಂದೆ ತಾಯಿಗಳ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಕುಟುಂಬಸ್ಥರು ಆಗ್ರಹಿಸಿದ್ದಾರೆ.

logo
RELATED TOPICS:
English summary :Horrific killing by raising a stone on the boy head for just 5 rupees

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...