Fri,Apr26,2024
ಕನ್ನಡ / English

ಕಾಂಗ್ರೆಸ್ 60 ಕ್ಷೇತ್ರಗಳಲ್ಲಿ ಸರಿಯಾದ ಕ್ಯಾಂಡಿಡೇಟ್ಸ್ ಇಲ್ಲ, ಅಲ್ಲಿಂದ ಇಲ್ಲಿಂದ ತೆಗೆದುಕೊಂಡು ನಿಲ್ಲಿಸ್ತಿದ್ದಾರೆ | JANATA NEWS

07 Apr 2023
1743

ಶಿವಮೊಗ್ಗ : ಕಾಂಗ್ರೆಸ್‍ನಲ್ಲಿ 60 ಕ್ಷೇತ್ರಗಳಲ್ಲಿ ಸರಿಯಾದ ಅಭ್ಯರ್ಥಿಗಳೇ ಇಲ್ಲ. ಬೇರೆ ಪಕ್ಷದ ಅಭ್ಯರ್ಥಿಗಳಿಗೆ ಕಾದು ಕುಳಿತು ಪಕ್ಷಕ್ಕೆ ಬರುವಂತೆ ಕರೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ನನಗೆ ತಿಳಿದ ಹಾಗೇ 60 ಸೀಟ್ ಅಲ್ಲಿ ಸರಿಯಾದ ಕ್ಯಾಂಡಿಡೇಟ್ಸ್ ಇಲ್ಲ. ಹೀಗಾಗಿ ಬಹಳಷ್ಟು ಜನರನ್ನು ಅಲ್ಲಿಂದ ಇಲ್ಲಿಂದ ತೆಗೆದುಕೊಂಡು ಕೊಡೋ ಪ್ರಯತ್ನ ಮಾಡುತ್ತಿದ್ದಾರೆ.‌ ನಾನು ಹಿಂದೆನೇ ಹೇಳಿದ್ದೆ. ಡಿ.ಕೆ ಶಿವಕುಮಾರ್ ಬಹುತೇಕ ನಮ್ಮೆಲ್ಲಾ ಶಾಸಕರಿಗೂ 2ನೇ ಪಟ್ಟಿ ಮಾಡುವಾಗ ಕೇಳಿದ್ದರು. ನಿಮ್ಮ ಸಲುವಾಗಿ ಕಾಯ್ದಿರಿಸಿದ್ದೇವೆ ಬರ್ತೀರಾ ಎಂದಿದ್ದರು. ಆ ಮಟ್ಟಕ್ಕೆ ಕಾಂಗ್ರೆಸ್ ಇದೆ ಎಂದು ಆರೋಪಿಸಿದರು.

ಕಳೆದ ಬಾರಿಗಿಂತ ಈ ಬಾರಿ ಬಹಳ ಹೀನಾಯವಾಗಿ ಸೋಲು ಅನುಭವಿಸುತ್ತದೆ. ಕಾಂಗ್ರೆಸ್‍ಗೆ ಸರಿಯಾದ ಅಭ್ಯರ್ಥಿ ಇಲ್ಲ, ಸ್ಪಷ್ಟವಾದ ನೀತಿ ಇಲ್ಲ, ಮೀಸಲಾತಿ, ಅಭಿವೃದ್ಧಿ ಯಾವುದು ಇಲ್ಲ. ಕೇವಲ ಉಡಾಫೆ ಮಾತನಾಡಿ ಚುನಾವಣೆ ಗೆಲ್ಲಬಹುದು ಎಂಬ ಭ್ರಮೆಯಲ್ಲಿದ್ದಾರೆ. ಅದು ಎಂದಿಗೂ ಸಾಧ್ಯವಿಲ್ಲ ಎಂದರು

ಸುದೀಪ್ ಬೆಂಬಲಕ್ಕೆ ವ್ಯಕ್ತವಾಗಿರುವ ಟೀಕೆ ಬಗ್ಗೆ, ನಾನೇನು ಮಾಡ್ಲಪ್ಪ.? ಯಾರು ಬೇಕಾದರೂ ಪ್ರಚಾರಕ್ಕೆ ಕರೆಯಲಿ. ಪ್ರಶ್ನೆಯಿಲ್ಲ. ಹೋಗೋದು, ಬಿಡೋದು ಅವರ ಇಷ್ಟ. ಮೊನ್ನೆ ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಯಾರು ತನ್ನ ಕಷ್ಟದಲ್ಲಿ ಇದ್ದಾರೆ. ಅದರ ಸಲುವಾಗಿ ಬಂದಿದ್ದೇನೆ ಎಂದಿದ್ದಾರೆ. ಉಳಿದವರೆಲ್ಲಾ ಬಂದಿಲ್ಲ ಅನ್ನೋ ರೀತಿಯಲ್ಲೇ ಹೇಳಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

RELATED TOPICS:
English summary :Congress does not have proper candidates in 60 constituencies, they are taking from there and stopping

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...