BLR Metro
Sat,Jun03,2023
ಕನ್ನಡ / English

ಹೆಲಿಕಾಪ್ಟರ್ ಬಂದ ಕಾರಣ ಶಬ್ದ ಹೆಚ್ಚಾಗಿ ಪ್ರಾಣಿಗಳು ಅರಣ್ಯದೊಳಗೆ ಹೋಗಿವೆ, ಪ್ರಧಾನಿ ಮೋದಿಗೆ ಹುಲಿ ಕಾಣಿಸಲಿಲ್ಲ! | JANATA NEWS

10 Apr 2023
609

ಮೈಸೂರು : ಬಂಡೀಪುರದಲ್ಲಿ ಪ್ರಧಾನಿಗೆ ಹುಲಿ ಕಾಣಲಿಲ್ಲ ಎಂಬ ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದರು.

ವಾಯುಸೇನೆಯ ಮೂರು ಹೆಲಿಕಾಪ್ಟರ್ ಗಳು ಒಂದೇ ಸಮಯಕ್ಕೆ ಬಂದಿದ್ದರಿಂದ ಶಬ್ದ ಹೆಚ್ಚಾಗಿ ಪ್ರಾಣಿಗಳು ದಟ್ಟ ಅರಣ್ಯದೊಳಗೆ ಹೋಗಿವೆ. ಹಾಗಾಗಿ ಮೋದಿಗೆ ಹುಲಿ ಕಾಣಿಸಲಿಲ್ಲ, ಇಂತಹ ಸಾಮಾನ್ಯ ಜ್ಞಾನ ಕೂಡ ಸಿದ್ದರಾಮಯ್ಯರಿಗೆ ಇಲ್ಲವಲ್ಲಾ ಎಂದು ಕಿಡಿಕಾರಿದರು.

ಮೋದಿಗೆ ವನ್ಯಜೀವಿಗಳ ಬಗ್ಗೆ ಕಾಳಜಿ ಇದ್ದರಿಂದ ಬಂಡೀಪುರಕ್ಕೆ ಹೋದರು. ನೀವು ಪ್ರಧಾನಿಗೆ ಪಾಠ ಮಾಡಬೇಡಿ, ಭ್ರಷ್ಟರ ಪಾಲಿಗೆ ಹುಲಿಯಂತಿದ್ದ ಲೋಕಾಯುಕ್ತವನ್ನೇ ನೀವು ಮುಗಿಸಿದವರಲ್ಲ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಗುಜರಾತ್ ನ ಸಿಂಹ ಕರ್ನಾಟಕಕ್ಕೆ ಬಂದಾಗಲೆಲ್ಲಾ ಯಾಕೆ ಕಾಂಗ್ರೆಸಿಗರು ಹೂಳಿಡುತ್ತಾರೆ? ಸಿದ್ದರಾಮಯ್ಯ ಅವರೇ ಈ ಭಯ ನಿಮ್ಮ ಎದೆಯಲ್ಲಿ ಇರಬೇಕು. ಮೇ 10 ರಂದು ಈ ಭಯ ಮತ್ಯಾವಾ ರೀತಿ ಗೋಚರವಾಗುತ್ತದೆ ನೋಡಿ. ಪ್ರಧಾನಿಗಳು ವನ್ಯಜೀವಿಗಳ ಕಾಳಜಿಗಾಗಿ ದೆಹಲಿಯಿಂದ ಬಂಡೀಪುರಕ್ಕೆ ಬಂದರು. ಸಿದ್ದರಾಮಯ್ಯ ಅವರೇ ನೀವು ಸಿಎಂ ಆಗಿದ್ದವರ ಒಂದು ದಿನವೂ ಬಂಡೀಪುರ, ನಾಗರಹೊಳೆ ಹೋಗಲಿಲ್ಲ. ಮೈಸೂರಿಗೆ ಬಂದು ಕುರಿ ಚರ್ಬಿ ತಿಂದು ಹೋಗ್ತಿದ್ದವರು ನೀವು ನಿಮ್ಮಿಂದ ಪ್ರಧಾನಿಗಳ ಹುಲಿ ಬಗ್ಗೆ ಪಾಠ ಬೇಡ ಎಂದರು

logo
RELATED TOPICS:
English summary :Because of the arrival of the helicopter, most of the animals have gone into the forest, Prime Minister Modi did not see the tiger!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...