Sun,Mar22,2026
ಕನ್ನಡ / English

ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯಿಂದಲೇ ಪತ್ನಿ ಕೊಲೆ | JANATA NEWS

10 Apr 2023

ಚಿತ್ರದುರ್ಗ : ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನ ಕೊಲೆ ಮಾಡಿರುವ ಘಟನೆ ನಗರದ ಗೋಪಾಲಪುರ ಗ್ರಾಮದಲ್ಲಿ ನಡೆದಿದೆ. ಅನೈತಿಕ ಸಂಬಂಧ ಎಲ್ಲಿ ಬಯಲಾಗುತ್ತದೆಯೋ ಎಂದು ತನ್ನ ಪತ್ನಿಯನ್ನು ಹತ್ಯಗೈದು ಆತ್ಮಹತ್ಯೆ ಎಂದು ಬಿಂಬಿಸಲು ಮುಂದಾಗಿದ್ದಾನೆ.

ಗೃಹಿಣಿಯಲ್ಲಿ ರೋಜಾ (27) ಎಂದು ಗುರುತಿಸಲಾಗಿದೆ. ಪತಿ ಯರಿಸ್ವಾಮಿಯೇ ಪತ್ನಿ ಕೊಲೆಗೈದ ಪಾತಕಿ ಆಗಿದ್ದಾನೆ. ಕಳೆದ 6 ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದಾರೆ. ಪತಿ ಫೋಟೋ ಗ್ರಾಫರ್‌ ಆಗಿದ್ದು, ಆರ್ಥಿಕ ಸಮಸ್ಯೆಯೇನೂ ಇರಲಿಲ್ಲ. ಇನ್ನು ಪತ್ನಿ ಗೃಹಿಣಿಯಾಗಿದ್ದಳು.

ಪತಿ‌ ಯರಿಸ್ವಾಮಿ ಬೇರೊಬ್ಬಳ ಜತೆ ಅಕ್ರಮ ಸಂಬಂಧ ಹೊಂದಿದ್ದನಂತೆ, ಆತನ ಅನೈತಿಕ ಸಂಬಂಧದ ಬಗ್ಗೆ ತಿಳಿದುಕೊಂಡು ಪ್ರಶ್ನೆ ಮಾಡಿದ್ದಾಳೆ. ತನ್ನ ಗಂಡನ ಅನೈತಿಕ ಸಂಬಂಧ ಇರುವ ಬಗ್ಗೆ ತಿಳಿದು, ಮನೆಯ ಹಿರಿಯರಿಗೂ ತಿಳಿಸಿದ್ದಾಳೆ. ಇನ್ನು ವಿಚಾರ ತಿಳಿದ ಬಳಿಕ ಯುವತಿಯ ಮನೆಯವರು ಕೂರಿಸಿ ರಾಜಿ ಪಂಚಾಯ್ತಿ ಮಾಡಿದ್ದಾರೆ. ನೀನು ಈ ರೀತಿ ಮಾಡುವುದು ಸರಿಯಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದರಂತೆ.

ಯರಿಸ್ವಾಮಿ ಈ ಸ್ವಭಾವ ದಿನೇ ದಿನೇ ಹೆಚ್ಚಾಗಿದ್ದಕ್ಕೆ, ಪತ್ನಿ ಪ್ರಶ್ನೆ ಮಾಡಿ‌ ಜಗಳಾಡಿದ್ದಾಳೆ. ಇದರಿಂದ ಕೋಪಿತಗೊಂಡ ಗಂಡ ತನ್ನ ಅನೈತಿಕ ಸಂಬಂಧ ಎಲ್ಲಿ ಬಯಲಾಗುತ್ತೋ ಎಂದು ಪತ್ನಿ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಬಳಿಕ ಮನಬಂದಂತೆ ಥಳಿಸಿರೋ ಪರಿಣಾಮ ತೀವ್ರ ರಕ್ತಸ್ರಾವ ಆಗಿದೆ.

ನಂತರ ಆಕೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಬಿಂಬಿಸಲು ಮುಂದಾಗಿದ್ದಾನೆ. ಸಂಜೆ ವೇಳೆ ತಾನೇ ಅಕ್ಕ ಪಕ್ಕದವರಿಗೆ ಏನೂ ಗೊತ್ತಾಗಬಾರದು ಎಂದು ನಾಟಕವಾಡಿ ತನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಜಿಲ್ಲಾಸ್ಪತ್ರೆಗೆ ದಾಖಲಿಸುವ ನಾಟಕಮಾಡಿ ಪತಿ ಯರಿಸ್ವಾಮಿ ಪರಾರಿಯಾಗಿದ್ದಾನೆ. ಮೃತ ಮಹಿಳೆ ಕುಟುಂಬಸ್ಥರು ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED TOPICS:
English summary :Wife killed by husband for questioning illegal relationship

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...