BLR Metro
Sat,Jun03,2023
ಕನ್ನಡ / English

ಕೊನೇ ಗಳಿಗೆಯಲ್ಲಿ ಜೆಡಿಎಸ್‌ 13 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹಾಗೂ ತಾರಾ ಪ್ರಚಾರಕರ ಪಟ್ಟಿ ಬಿಡುಗಡೆ | JANATA NEWS

20 Apr 2023
509

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನವಾದ ಇಂದು ಕೊನೇ ಗಳಿಗೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಿದೆ.

13 ವಿಧಾನಸಭಾ ಕ್ಷೇತ್ರಗಳಿಗೆ ದಳಪತಿಗಳು ಅಭ್ಯರ್ಥಿಗಳನ್ನ ಆಯ್ಕೆ ಮಾಡಿದ್ದಾರೆ. ಮೊದಲ ಪಟ್ಟಿಯಲ್ಲಿ 93, ಎರಡನೇ ಪಟ್ಟಿಯಲ್ಲಿ 49 ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿತ್ತು. ಅಷ್ಟೇ ಅಲ್ಲದೆ, ತನ್ನ ತಾರಾ ಪ್ರಚಾರಕರನ್ನು ಬಹಿರಂಗಪಡಿಸಿದೆ.

ಗೋಕಾಕ್- ಚಂದನ್ ಕುಮಾರ್
ಕಿತ್ತೂರು- ಅಶ್ವಿನಿ ಸಿಂಗಯ್ಯ ಪೂಜೇರಾ
ಯಾದಗಿರಿ- ಎ.ಬಿ. ಮಾಲಕರೆಡ್ಡಿ
ಭಾಲ್ಕಿ- ರೌಫ್ ಪಟೇಲ್
ಶಿಗ್ಗಾಂವಿ- ಶಶಿಧರ್ ಚನ್ನಬಸಪ್ಪ ಯಲಿಗಾರ
ಮೊಳಕಾಲ್ಮೂರು- ಮಹಾದೇವಪ್ಪ
ಪುಲಿಕೇಶಿನಗರ- ಅನುರಾಧ
ಶಿವಾಜಿನಗರ- ಅಬ್ದುಲಾ ಜಫರ್ ಅಲಿ
ಶಾಂತಿನಗರ- ಮಂಜುನಾಥ ಗೌಡ
ಬೆಳ್ತಂಗಡಿ- ಅಶ್ರೂಪ್ ಅಲಿ
ಮಂಗಳೂರು ನಗರ ಉತ್ತರ- ಮೊಯಿನುದ್ದೀನ್ ಭಾವ
ಮಂಗಳೂರು- ಅಲ್ತಾಪ್ ಕುಂಪಾಲ
ಬಂಟ್ವಾಳ- ಪ್ರಕಾಶ್ ರಫಾಯಲ್ ಗೊಮ್ಸ್

ಮೂರನೇ ಪಟ್ಟಿಯಲ್ಲಿ 59 ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿತ್ತು. ಆದರೆ 3ನೇ ಪಟ್ಟಿಯಲ್ಲಿ 12 ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಬದಲಾವಣೆ ಮಾಡಲಾಗಿದ್ದು, 7 ಕ್ಷೇತ್ರಗಳಲ್ಲಿ ಜೆಡಿಎಸ್ ಬಾಹ್ಯ ಬೆಂಬಲ ಘೋಷಿಸಿದೆ.

ಜತೆಗೆ 26 ಮಂದಿಯ ಸ್ಟಾರ್ ಕ್ಯಾಂಪೇನರ್ ಪಟ್ಟಿಯನ್ನೂ ಸಹ ಜೆಡಿಎಸ್​ ಬಿಡುಗಡೆ ಮಾಡಿದೆ. ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ, ಸಿ.ಎಂ. ಇಬ್ರಾಹಿಂ, ಎಚ್​.ಡಿ. ರೇವಣ್ಣ, ನಿಖಿಲ್​ ಕುಮಾರಸ್ವಾಮಿ, ಪ್ರಜ್ವಲ್​ ರೇವಣ್ಣ, ಅನಿತಾ ಕುಮಾರಸ್ವಾಮಿ, ಕುಪೇಂದ್ರ ರೆಡ್ಡಿ, ಟಿ.ಎ. ಶರವಣ, ತಿಪ್ಪೇಸ್ವಾಮಿ, ಭೋಜೇಗೌಡ, ಬಿ.ಎಂ. ಫಾರೂಖ್​, ಜಫ್ರುಲ್ಲಾ ಖಾನ್​, ಭವಾನಿ ರೇವಣ್ಣ, ಅಪ್ಪಾಜಿಗೌಡ, ನಜ್ಮಾ ನಜೀರ್​ ಸೇರಿದಂತೆ ಹಲವರು ಪಟ್ಟಿಯಲ್ಲಿದ್ದಾರೆ.

logo
RELATED TOPICS:
English summary :The list of candidates and star campaigners for JDS 13 constituencies has been released at the last moment

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...