ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ, ನಾನೂ ರಕ್ತದಲ್ಲೇ ಬರೆದುಕೊಡ್ತೀನಿ | JANATA NEWS
ಚಿಕ್ಕಬಳ್ಳಾಪುರ : ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಡಿಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಡುತ್ತಾರೆ ಅಂತೆ, ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ನಾನೂ ಕೂಡ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಬೇಕಾದರೆ ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ಕಾಂಗ್ರೆಸ್ ಕೂಡ ಮುಳುಗುವ ಹಡಗು ಆಗುತ್ತಿದೆ, ಸದ್ಯದಲ್ಲೇ ಡಿ,ಕೆ ಶಿವಕುಮಾರ್ ಕೂಡ ಬಿಜೆಪಿ ಬರಲಿದ್ದಾರೆ ಎಂದು ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ದೇಶದಲ್ಲಿ ಕಾಂಗ್ರೆಸ್ ಹೇಗೆ ಅನವತಿಯಾಗುತ್ತದೆಯೋ ಹಾಗೆಯೇ ರಾಜ್ಯದಲ್ಲಿ ಕೂಡ ಕಾಂಗ್ರೆಸ್ ಅವನತಿಯಾಗಲಿದೆ ಎಂದರು.