Sat,May18,2024
ಕನ್ನಡ / English

ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ, ಶಿವರಾಜ್​ಕುಮಾರ್ ಕೂಡ ಪ್ರಚಾರಕ್ಕೆ ಬರುತ್ತಾರೆ! | JANATA NEWS

28 Apr 2023
1307

ಬೆಂಗಳೂರು : ಗೀತಾ ಶಿವರಾಜ್​ಕುಮಾರ್ ಇವತ್ತು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಗೀತಾ ಶಿವರಾಜ್​ಕುಮಾರ್​ ಅವರನ್ನು ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

ಈ ವೇಳೆ ಗೀತಾ ಅವರ ಸಹೋದರ ಮಧು ಬಂಗಾರಪ್ಪ, ಸಾಧು ಕೋಕಿಲಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಪಕ್ಷ ಸೇರ್ಪಡೆ ಬೆನ್ನಲ್ಲೇ ಮಾತನಾಡಿ, ಇಂದು ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಇದು ನಮ್ಮ ತಂದೆಯವರು ಇದ್ದಂತಹ ಪಕ್ಷ. ಕಾಂಗ್ರೆಸ್ ಪಕ್ಷಕ್ಕೆ ಬದ್ಧವಾಗಿರುತ್ತೇನೆ. ನಮ್ಮ ತಮ್ಮನ ಪರವಾಗಿ ಪ್ರಚಾರ ಮಾಡುತ್ತೇನೆ ಎಂದರು.

ನನ್ನ ತಮ್ಮ ಎಲ್ಲಿರ್ತಾನೋ ನಾನೂ ಅಲ್ಲೇ ಇರುತ್ತೇನೆ. ನಾಳೆಯಿಂದಲೇ ಕ್ಯಾಂಪೇನ್​ಗೆ ಹೋಗ್ತಾ ಇದ್ದೇವೆ. ಕೆಲವು ಕಡೆ ಶಿವರಾಜ್ ಕುಮಾರ್ ಕೂಡ ಪ್ರಚಾರ ಮಾಡ್ತಾರೆ ಎಂದರು. ನಮ್ಮ ತಂದೆ ಬಂಗಾರಪ್ಪನವರನ್ನು ಮುಖ್ಯಮಂತ್ರಿ ಮಾಡಿದ ಪಕ್ಷ. ಐತಿಹಾಸಿಕ ಪಕ್ಷಕ್ಕೆ ಸೇರುತ್ತಿರುವುದು ಖುಷಿ ತಂದಿದೆ. ಎಲ್ಲೆಲ್ಲಿ ಪ್ರಚಾರ ಮಾಡಬೇಕೆಂಬ ಬಗ್ಗೆ ವೇಳಾಪಟ್ಟಿ ಸಿದ್ಧಪಡಿಸಲಾಗುತ್ತಿದೆ. ಶಿವರಾಜಕುಮಾರ್ ಸೊರಬದಲ್ಲಿ ಪ್ರಚಾರಕ್ಕೆ ಬರುತ್ತಾರೆ. ಅವರು ಈಗ ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಗ್ಯಾರಂಟಿ ಪ್ರಚಾರಕ್ಕೆ ಬರುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

RELATED TOPICS:
English summary :Geeta Shivrajkumar joins Congress, Shivrajkumar will also campaign!

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...