Sun,Oct26,2025
ಕನ್ನಡ / English

ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಸಿಎಂ ಬೊಮ್ಮಾಯಿ | JANATA NEWS

29 Apr 2023

ಬೀದರ್ : ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಮೋದಿ ಪ್ರಯಾಣ ಬೆಳೆಸಿದ್ದು 10:20ಕ್ಕೆ ಬೀದರ್ ಏರಬೇಸ್​ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್​ಗೆ‌ ಮೋದಿ ಪ್ರಯಾಣಿಸಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಮಾನವ, ವಿಶ್ವ ಬಂಧು ಬಸವಣ್ಣನ ನಾಡಿನಲ್ಲಿ ಆಧುನಿಕ ವಿಶ್ವನಾಯಕ ಮೋದಿಯವರಿಗೆ ಸ್ವಾಗತಿಸುತ್ತಿದ್ದೇನೆ. ವಿಶ್ವದ ಮೊದಲ ಪ್ರಜಾಪ್ರಭುತ್ವದ ಮೊದ ಸಂಕೇತ ಇದ್ದರೆ ಅದು ಅನುಭವ ಮಂಟಪ. ಇದನ್ನು ಗುರುತಿಸಿದವರು ಪ್ರಧಾನಿ ಮೋದಿಯವರು. ಪ್ರಜಾಪ್ರಭುತ್ವ ಎಂದರೆ ಸಮಾನತೆ, ಎಲ್ಲರನ್ನೂ ಸರಿಸಮಾನವಾಗಿ ನೋಡುವಂತಹದ್ದು ಎಂದರು. ಇದನ್ನು ಕಾಂಗ್ರೆಸ್ ಮಾಡುತ್ತಿಲ್ಲ. ನಾವು ದೀನ ದಲಿತರಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ನಾವು ಸಮಾನತೆಯ ಅನುಭವ ನೀಡಿದ್ದೇವೆ.

ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ, ಬೀದರ್​ಗೆ, ಕಲಬುರ್ಗಿಗೆ ಹೊಸ ಟೆಕ್ಸ್​ಟೈಲ್​ ಪಾರ್ಕ್​ಅನ್ನು ಪ್ರಧಾನಿ ಮೋದಿಯ ನೇತೃತ್ವದಲ್ಲಿ ನಡೆದಿದ್ದು ಒಂದು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಈ ನಡುವೆಯೂ ಕಾಂಗ್ರೆಸ್, ಲಿಂಗಾಯತ ನಾಯಕರು ಭ್ರಷ್ಟ ನಾಯಕರು ಎನ್ನುತ್ತಾರೆ' ಎಂದಿದ್ದಾರೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಸಿಎಂ ಎಲ್ಲರೂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್​ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದರು. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವವೇ ನಡೆದು ಹೋಗಿದೆ. ಜನರಿಗೆ ಅಮೃತ ಕೊಡುವ ನಾಯಕ ಪ್ರಧಾನಿ ಮೋದಿ. ನೀಲಕಂಠನಾಗಿ ವಿಷ ಕುಡಿದು ಅಮೃತ ಕೊಡುವ ನಾಯಕ ಎಂದರು.

ಕೋವಿಡ್ ವೇಳೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡಲಾಗಿದೆ. 72 ವರ್ಷದಲ್ಲಿ ಆಗದ ಕೆಲಸಗಳನ್ನು ಪ್ರಧಾನಿಯವರು 3 ವರ್ಷದಲ್ಲಿ ನೆರವೇರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್​ಟೈಲ್ಸ್​ ಪಾರ್ಕ್ ಕೊಟ್ಟಿದ್ದಾರೆ. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗಿವೆ ಎಂದು ಹೇಳಿದರು.

RELATED TOPICS:
English summary :PM Modi drinking poison of society: CM Bommai

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...