Tue,Aug04,2026
ಕನ್ನಡ / English

ಪ್ರಧಾನಿ ಮೋದಿ ಸಮಾಜದ ವಿಷ ಕುಡಿಯುವ ನೀಲಕಂಠ: ಸಿಎಂ ಬೊಮ್ಮಾಯಿ | JANATA NEWS

29 Apr 2023

ಬೀದರ್ : ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ಗೆ ಮೋದಿ ಪ್ರಯಾಣ ಬೆಳೆಸಿದ್ದು 10:20ಕ್ಕೆ ಬೀದರ್ ಏರಬೇಸ್​ಗೆ ಪ್ರಧಾನಿ ಮೋದಿ ಆಗಮಿಸಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಹುಮ್ನಾಬಾದ್ ಹೆಲಿಪ್ಯಾಡ್​ಗೆ‌ ಮೋದಿ ಪ್ರಯಾಣಿಸಿದ್ದಾರೆ.

ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಮಾನವ, ವಿಶ್ವ ಬಂಧು ಬಸವಣ್ಣನ ನಾಡಿನಲ್ಲಿ ಆಧುನಿಕ ವಿಶ್ವನಾಯಕ ಮೋದಿಯವರಿಗೆ ಸ್ವಾಗತಿಸುತ್ತಿದ್ದೇನೆ. ವಿಶ್ವದ ಮೊದಲ ಪ್ರಜಾಪ್ರಭುತ್ವದ ಮೊದ ಸಂಕೇತ ಇದ್ದರೆ ಅದು ಅನುಭವ ಮಂಟಪ. ಇದನ್ನು ಗುರುತಿಸಿದವರು ಪ್ರಧಾನಿ ಮೋದಿಯವರು. ಪ್ರಜಾಪ್ರಭುತ್ವ ಎಂದರೆ ಸಮಾನತೆ, ಎಲ್ಲರನ್ನೂ ಸರಿಸಮಾನವಾಗಿ ನೋಡುವಂತಹದ್ದು ಎಂದರು. ಇದನ್ನು ಕಾಂಗ್ರೆಸ್ ಮಾಡುತ್ತಿಲ್ಲ. ನಾವು ದೀನ ದಲಿತರಿಗೆ ವಿಶೇಷ ಕಾರ್ಯಕ್ರಮಗಳ ಮೂಲಕ ನಾವು ಸಮಾನತೆಯ ಅನುಭವ ನೀಡಿದ್ದೇವೆ.

ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ, ಬೀದರ್​ಗೆ, ಕಲಬುರ್ಗಿಗೆ ಹೊಸ ಟೆಕ್ಸ್​ಟೈಲ್​ ಪಾರ್ಕ್​ಅನ್ನು ಪ್ರಧಾನಿ ಮೋದಿಯ ನೇತೃತ್ವದಲ್ಲಿ ನಡೆದಿದ್ದು ಒಂದು ಲಕ್ಷ ಜನರಿಗೆ ಉದ್ಯೋಗ ಸಿಕ್ಕಿದೆ. ಈ ನಡುವೆಯೂ ಕಾಂಗ್ರೆಸ್, ಲಿಂಗಾಯತ ನಾಯಕರು ಭ್ರಷ್ಟ ನಾಯಕರು ಎನ್ನುತ್ತಾರೆ' ಎಂದಿದ್ದಾರೆ.

ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ್​ ಖರ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಲಿಂಗಾಯತ ಸಿಎಂ ಎಲ್ಲರೂ ಭ್ರಷ್ಟರು ಎಂದು ಹೇಳುತ್ತಾರೆ. ಕಾಂಗ್ರೆಸ್​ನವರಿಗೆ ನಾಚಿಕೆಯಾಗಬೇಕು. ಸಿದ್ದರಾಮಯ್ಯ ಭ್ರಷ್ಟ ಆಡಳಿತ ನೀಡಿದರು. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಅಭಿವೃದ್ಧಿ ಪರ್ವವೇ ನಡೆದು ಹೋಗಿದೆ. ಜನರಿಗೆ ಅಮೃತ ಕೊಡುವ ನಾಯಕ ಪ್ರಧಾನಿ ಮೋದಿ. ನೀಲಕಂಠನಾಗಿ ವಿಷ ಕುಡಿದು ಅಮೃತ ಕೊಡುವ ನಾಯಕ ಎಂದರು.

ಕೋವಿಡ್ ವೇಳೆ ಪ್ರತಿ ಕುಟುಂಬಕ್ಕೆ 10 ಕೆ.ಜಿ ಅಕ್ಕಿ ಕೊಡಲಾಗಿದೆ. 72 ವರ್ಷದಲ್ಲಿ ಆಗದ ಕೆಲಸಗಳನ್ನು ಪ್ರಧಾನಿಯವರು 3 ವರ್ಷದಲ್ಲಿ ನೆರವೇರಿಸಿದ್ದಾರೆ. ಕಲಬುರಗಿಗೆ ಮೆಗಾ ಟೆಕ್ಸ್​ಟೈಲ್ಸ್​ ಪಾರ್ಕ್ ಕೊಟ್ಟಿದ್ದಾರೆ. ಡಬ್ಬಲ್ ಎಂಜಿನ್ ಸರ್ಕಾರದಲ್ಲಿ ಹಲವು ಅಭಿವೃದ್ಧಿ ಕೆಲಸಗಳು ಕಲ್ಯಾಣ ಕರ್ನಾಟಕ ಭಾಗದಲ್ಲಿ ಆಗಿವೆ ಎಂದು ಹೇಳಿದರು.

RELATED TOPICS:
English summary :PM Modi drinking poison of society: CM Bommai

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು
ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ನ್ಯೂಸ್ MORE NEWS...