Wed,Apr24,2024
ಕನ್ನಡ / English

ದೇಶದ್ರೋಹಿ ಪಿ.ಎಫ್.ಐ ಜೊತೆ ಹೋಲಿಕೆ ಮಾಡಿದರೆ ಜನರು ತಕ್ಕ ಉತ್ತರ ನೀಡುತ್ತಾರೆ: ಬಸವರಾಜ ಬೊಮ್ಮಾಯಿ | JANATA NEWS

02 May 2023
1294

ಹುಬ್ಬಳ್ಳಿ: : ಬಜರಂಗದಳ ನಿಷೇಧ ವಿಷಯವನ್ನು ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ.

ದೇಶವಿರೋಧಿ ಸಂಘಟನೆ ಪಿಎಫ್‌ಐಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅಂತಹ ಸಂಘಟನೆಯನ್ನು ಕೇಂದ್ರ ಸರ್ಕಾರ ಬ್ಯಾನ್ ಮಾಡಿದೆ. ಪಿಎಫ್‌ಐಗೂ ಬಜರಂಗದಳಕ್ಕೂ ಹೋಲಿಕೆ ಸರಿಯಲ್ಲ. ಮೇಲಾಗಿ, ಬಜರಂಗದಳ ನಿಷೇಧ ಮಾಡುವ ಅಧಿಕಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಇದೆ ಎಂದು ಸಿಎಂ ಸ್ಪಷ್ಟಪಡಿಸಿದರು.

ಇಂದು ಕುಂದಗೋಳದಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಆರ್ ಪಾಟೀಲ್ ಪರ ಪ್ರಚಾರ ನಡೆಸಿ ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ಬಿಜೆಪಿ ಯೋಜನೆಗಳೇ ಇಂದು ಕಾಂಗ್ರೆಸ್ ಪ್ರಣಾಳಿಕೆಗಳಾಗಿವೆ. ಇದಕ್ಕೂ ಮೊದಲು ಗ್ಯಾರೆಂಟಿ ‌ಕಾರ್ಡ್ ನೀಡಿದ್ದ ಕಾಂಗ್ರೆಸ್ 10 ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದಾರೆ. ಕೋವಿಡ್ ನಂತರ‌ ನಾವು ಈಗಾಗಲೇ 10 ಕೆಜಿ ಅಕ್ಕಿ ಕೊಡುತ್ತಿದ್ದೇವೆ. ಮೋದಿ ಅಕ್ಕಿಗೆ ತಮ್ಮ ಗೋಣಿ‌ ಚೀಲ ಹಾಕಿ ಅದಕ್ಕೆ ತಮ್ಮ ಫೋಟೊ ಹಾಕಿ ಕೊಂಡಿದ್ದಾರೆ ಎಂದು ಟೀಕಿಸಿದರು.

ಬಿಜೆಪಿ ಈಗಾಗಲೇ ಘೊಷಣೆ ಮಾಡಿದೆ. ಅದನ್ನೇ ಬೇರೆ ಹೆಸರಲ್ಲಿ ಘೋಷಣೆ ಮಾಡಿದ್ದಾರೆ. ಕಳಸಾ ಬಂಡೂರಿ ಐದು ವರ್ಷದಲ್ಲಿ ಪೂರ್ಣಗೊಳಿಸುವುದಾಗಿ ಹೇಳಿದ್ದಾರೆ. ನಾವು ಈಗಾಗಲೇ ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಕುಂದಗೋಳದಲ್ಲಿ ಹೆಚ್ಚು ಮೆಣಸಿನಕಾಯಿ ಬೆಳೆಯುತ್ತಾರೆ. ಆದರೆ ಬ್ಯಾಡಗಿ ಮೆಣಸಿನಕಾಯಿಗೆ ಹೆಸರುವಾಸಿಯಾಗಿದೆ. ಮುಂದಿನ ವರ್ಷದಿಂದ ಕುಂದಗೋಳದಲ್ಲಿಯೇ ಮೆಣಸಿನಕಾಯಿ ಖರೀದಿ ಮಾಡುವ ವ್ಯವಸ್ಥೆ ಮಾಡಲಾಗುವುದು. ಒಂದೆಡೆ ದೇಶಭಕ್ತಿ, ದೇಶದ ಅಭಿವೃದ್ಧಿ ಭದ್ರತೆಯ ಆಧಾರದಲ್ಲಿ ನಾವು ಮತ ಕೇಳುತ್ತಿದ್ದೇವೆ. ಇನ್ನೊಂದೆಡೆ ದೇಶ ವಿರೋಧಿಗಳ ಜೊತೆ ಕೈ ಜೋಡಿಸಿ, ದೇಶ ವಿಭಜನೆ ಮಾಡುವ ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಇನ್ನೊಂದು ಕಡೆ ಇದೆ. ಕಿಸಾನ್ ಸಮ್ಮಾನ್ ನಿಧಿ ಯೋಜನೆ ಕುಂದಗೊಳದಲ್ಲಿ 20 ಸಾವಿರ ರೈತರಿಗೆ ತಲುಪಿದೆ ಎಂದು ತಿಳಿಸಿದರು.

RELATED TOPICS:
English summary :People give befitting reply when compared with traitor PFI: Basavaraja Bommai

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...