Sat,Mar21,2026
ಕನ್ನಡ / English

ದಿ ಕೇರಳ ಸ್ಟೋರಿ ಸಿನಿಮಾ ವಿಚಾರವಾಗಿ ಪ್ರಧಾನಿ ಮೋದಿ ಮಾತನಾಡಿದ್ದೇಕೆ? | JANATA NEWS

05 May 2023

ಬಳ್ಳಾರಿ : ಕೇರಳ ರಾಜ್ಯದಲ್ಲಿನ ಧಾರ್ಮಿಕ ಮತಾಂತರಗಳನ್ನು ಆಧರಿಸಿದ ‘ದಿ ಕೇರಳ ಸ್ಟೋರಿ’ ಚಲನಚಿತ್ರವು ಭಯೋತ್ಪಾದನಾ ಸಂಘಟನೆಯ ನೈಜತೆ ಮತ್ತು ಅವರ ತಂತ್ರಗಳನ್ನು ಬಹಿರಂಗಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದಿ ಕೇರಳ ಸ್ಟೋರಿ ಆತಂಕವಾದದ ಕಥಾವಸ್ತುವನ್ನು ಇಟ್ಟುಕೊಂಡು ಮಾಡಿರುವ ಸಿನಿಮಾ. ಹಲವು ವರ್ಷಗಳಿಂದ ಆತಂಕವಾದದ ಸ್ವರೂಪ ಬದಲಾಗಿದೆ’ ಎಂದಿದ್ದಾರೆ.

ಕಳೆದ ಕೆಲವು ವರ್ಷಗಳಲ್ಲಿ, ಭಯೋತ್ಪಾದನೆಯ ಮತ್ತೊಂದು ರೂಪವು ಮುನ್ನೆಲೆಗೆ ಬಂದಿದೆ. ಬಾಂಬ್ ಮತ್ತು ಬಂದೂಕುಗಳು ಸದ್ದು ಮಾಡುತ್ತವೆ ಮತ್ತು ಅದು ಕೇಳುತ್ತದೆ. ಆದರೆ ಸಮಾಜದೊಳಗಿನ ಜನರು ಭಯೋತ್ಪಾದನೆಗೆ ಸೇರಿದರೆ ಯಾವುದೇ ಶಬ್ದವಿಲ್ಲರುವುದಿಲ್ಲ. ಇಂತಹ ಭಯೋತ್ಪಾದನೆಯ ಬಗ್ಗೆ ನ್ಯಾಯಾಲಯಗಳೂ ಕಳವಳ ವ್ಯಕ್ತಪಡಿಸಿವೆ' ಎಂದು ಮೋದಿ ವಾಗ್ದಾಳಿ ನಡೆಸಿದರು

‘ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಆತಂಕವಾದದ ಮತ್ತೊಂದು ಮುಖವನ್ನು ಪರಿಚಯಿಸಲಾಗಿದೆ. ಇದು ನೈಜ ಘಟನೆಯನ್ನು ಆಧರಿಸಿದ ಸಿನಿಮಾ. ಆದರೆ, ಕಾಂಗ್ರೆಸ್ ಪಕ್ಷ ಈ ಕುರಿತು ಮಾತನಾಡದೇ ಸಿನಿಮಾವನ್ನು ನಿಷೇಧ ಮಾಡಬೇಕು ಎಂದು ಆತಂಕವಾದದ ಪರವಾಗಿಯೇ ಮಾತನಾಡುತ್ತಿದೆ’ ಎಂದರು.

ಇದೊಂದು ಸುಂದರ ರಾಜ್ಯವಾಗಿದ್ದು, ಜನರು ತುಂಬಾ ಶ್ರಮವಹಿಸಿ ದುಡಿಯುತ್ತಿದ್ದಾರೆ ಮತ್ತು ಕೌಶಲ್ಯಪೂರ್ಣರಾಗಿದ್ದಾರೆ. ಇಂತಹ ರಾಜ್ಯದಲ್ಲಿ ಭಯೋತ್ಪಾದಕರ ಪಿತೂರಿಯನ್ನು 'ದಿ ಕೇರಳ ಸ್ಟೋರಿ'ಯಲ್ಲಿ ತೋರಿಸಲಾಗುತ್ತಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

RELATED TOPICS:
English summary :Why did Prime Minister Modi talk about The Kerala Story movie?

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...