Mon,May20,2024
ಕನ್ನಡ / English

ಮೈಸೂರು ದಸರಾ ಆನೆ ಬಲರಾಮ ನಿಧನ, ಭಾವುಕರಾದ ಮೋದಿ! | JANATA NEWS

08 May 2023
2732

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಹೆಜ್ಜೆ ಹಾಕುತ್ತಿದ್ದ ಬಲರಾಮ (67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ.

ದಸರಾ ಆನೆ ನಿಧನಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಹಲವು ವರ್ಷಗಳಿಂದ, ಗಜರಾಜ ಬಲರಾಮ ಮೈಸೂರಿನ ಸಾಂಪ್ರದಾಯಿಕ ದಸರಾ ಆಚರಣೆಯ ಪ್ರಮುಖ ಭಾಗವಾಗಿದ್ದನು. ಅವನು ಚಾಮುಂಡೇಶ್ವರಿ ಮಾತೆಯ ಮೂರ್ತಿಯನ್ನು ಹೊತ್ತಿದ್ದನ್ನು ಜನರು ನೆನಪಿಸಿಕೊಳ್ಳುತ್ತಾರೆ. ಅವನು ಅಸಂಖ್ಯಾತ ಜನರಿಗೆ ಪ್ರೀತಿಪಾತ್ರನಾಗಿದ್ದನು. ಅವನ ಅಗಲಿಕೆಯಿಂದ ದುಃಖವಾಗಿದೆ. ಓಂ ಶಾಂತಿ” ಎಂದು ಮೋದಿ ಕನ್ನಡದಲ್ಲೇ ಟ್ವೀಟ್‌ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಲರಾಮನ ಗಂಟಲಲ್ಲಿ ಹುಣ್ಣಾಗಿದ್ದ ಕಾರಣ ಏನನ್ನು ಸೇವಿಸದೆ ಆನೆ ನಿತ್ರಾಣಗೊಂಡಿತ್ತು. ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್‌ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿದ್ದ ಬಲರಾಮಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಲರಾಮ ಕೊನೆಉಸಿರೆಳೆದಿದೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿ ಬಲರಾಮನ ಅಂತ್ಯಕ್ರಿಯೆಯನ್ನು ಶಾಸ್ತ್ರೋತ್ರವಾಗಿ ನೆರವೇರಿಸಲಾಯಿತು. ಬಲರಾಮ ಆನೆ ಅಂತ್ಯ ಸಂಸ್ಕಾರದ ವೇಳೆ ಎಲ್ಲರೂ ಭಾವುಕರಾಗಿದ್ದರು. ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಲಾಯಿತು. ಅದರಲ್ಲೂ ಬಲರಾಮನ ಮಾವುತ ಹಾಗೂ ಪೋಷಣ ಸಿಬ್ಬಂದಿ ಬಿಕ್ಕಿ ಬಿಕ್ಕಿ ಕಣ್ಣೀರಾಕಿ ಹೆಚ್ಚು ಭಾವುಕರಾದರು.

RELATED TOPICS:
English summary :Mysore Dussehra elephant Balarama passed away, emotional Modi!

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...