BLR Metro
Sat,Jun03,2023
ಕನ್ನಡ / English

ನಾನು ಇಡೀ ಸಮೀಕ್ಷೆನೇ ಸುಳ್ಳು ಎಂದು ಹೇಳಲ್ಲ, ಆದರೆ ನಿಜವಾದ ಫಲಿತಾಂಶ ಗೊತ್ತಾಗುವುದು 13ನೇ ತಾರೀಕು | JANATA NEWS

11 May 2023
389

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 13ರ ಶನಿವಾರ ಪ್ರಕಟವಾಗಲಿದ್ದು, ಇದರ ನಡುವೆಯೇ ಹಲವು ಅಭ್ಯರ್ಥಿಗಳು ಸೋಲು ಗೆಲುವಿನ ಲೆಕ್ಕಾಚಾರ ಶುರು ಮಾಡಿದ್ದಾರೆ.

ಕೆಲವೇ ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿ ಗೆದ್ದಿದೆ. ಅದೇ ನಿಜವಾಗೋದು. ಈ ಬಾರಿ ಬಿಜೆಪಿಗೇ ಬಹುಮತ, ಬಿಜೆಪಿಯದ್ದೇ ಸರ್ಕಾರ ಬರುತ್ತದೆ.

ಗುಜರಾತ್‌ ಅಲ್ಲೂ ಕೂಡ ಬಿಜೆಪಿಗೆ ಸರಳ ಬಹುಮತ ಎಂದು ಸಮೀಕ್ಷೆ ಕೊಟ್ಟಿದ್ದರು. ಆದರೆ ಅಲ್ಲಿ ಬಹುಮತವೇ ಬಂತು. ನಾನು ಇಡೀ ಸಮೀಕ್ಷೆನೇ ಸುಳ್ಳು ಎಂದು ಹೇಳಲ್ಲ. ಆದರೆ ನಿಜವಾದ ಫಲಿತಾಂಶ ಗೊತ್ತಾಗುವುದು 13ನೇ ತಾರೀಕು. ನಮಗೆ ಬಂದಿರುವ ವರದಿ ಪ್ರಕಾರ ನಮಗೆ ಬಹುಮತ ಸಿಕ್ಕೇ ಸಿಗುತ್ತದೆ. ಮ್ಯಾಜಿಕ್‌ ನಂಬರ್‌ 112ನ್ನು ನಾವು ದಾಟುತ್ತೇವೆ ಎಂದರು.

ನಾವು ಮ್ಯಾಚ್ ಆಡೋದಕ್ಕೆ ಬಂದಿದ್ದೇವೆ, ಆಡಿ ಗೆಲ್ತೀವಿ. ಕಳೆದ ಬಾರಿ ಮೈತ್ರಿ ಸರ್ಕಾರ ಬಂತು. ನಂತರ ಅದು ಬಿದ್ದು ಹೋಯ್ತು. ಕಳೆದ 4 ವರ್ಷದಿಂದ ಸ್ಥಿರ ಸರ್ಕಾರ ಕೊಟ್ಟಿದ್ದು ಬಿಜೆಪಿ. ನಾವು ಯಾರ ಜತೆಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ. ರಿಸಲ್ಟ್ ಬರಲಿ, ರಿಸಲ್ಟ್ ಬಂದ ಮೇಲೆ ಹೈಕಮಾಂಡ್ ನಾಯಕರ ಸೂಚನೆಯಂತೆ ನಡೆದುಕೊಳ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್ ವಯಸ್ಸಾಗಿರುವ ಪಕ್ಷ, ಇಡೀ ದೇಶದಲ್ಲಿ ಸತ್ತು ಹೋಗಿದೆ. ಕರ್ನಾಟಕದಲ್ಲೂ ಸ್ವಲ್ಪ ಉಸಿರಾಡಿದರೆ, ಆ ಉಸಿರು ಇನ್ನೂ ಎಷ್ಟಿದೆ ಎಂದು ಫಲಿತಾಂಶದಿಂದ ಗೊತ್ತಾಗುತ್ತದೆ. ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಿಸುವ ಜಾಯ ಮಾನ ನಮ್ಮದಲ್ಲ. ಮೊದಲು ಕೂಸು ಹುಟ್ಟಲಿ, ಆಮೇಲೆ ನಾವು ಕುಲಾವಿ ಹೊಲಿಸ್ರೀವಿ. ಆದರೆ ಕಾಂಗ್ರೆಸ್ ನಾಯಕರು ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಿಸೋಕೆ ಹೊರಟಿದ್ದಾರೆ. ದೊಂಬರಾಟ ಬಿಡಿ, ಚುನಾವಣೆ ಫಲಿತಾಂಶದ ವರೆಗೂ ಕಾಯಿರಿ ಎಂದು ವಾಗ್ದಾಳಿ ನಡೆಸಿದರು.

logo
RELATED TOPICS:
English summary :I am not saying that the whole survey is false. But the actual result will be known on the 13th

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...