BLR Metro
Sat,Jun03,2023
ಕನ್ನಡ / English

ಪ್ರೇಯಸಿ ಗಂಡನಿಗೆ ಚಾಕು ಇರಿದು ಬರ್ಬರವಾಗಿ ಕೊಂದ ಪ್ರಿಯಕರ! | JANATA NEWS

19 May 2023
371

ಬೆಂಗಳೂರು : ಪ್ರಿಯಾ ಹಾಗು ಉದಯ್​ ಎಂಬುವವರು ಬೆಂಗಳೂರಿನಲ್ಲಿ ಮಹದೇಪುರದಲ್ಲಿ ಸಂಸಾರ ನಡೆಸುತ್ತಿದ್ದರು. ಆದರೆ, ಉದಯ್​ ಆಗಾಗ ಕುಡಿದು ಗಲಾಟೆ ಮಾಡುತ್ತಿದ್ದನಂತೆ.

ಮೃತ ವ್ಯಕ್ತಿಯನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಉದಯ್​ ಮೂಲತಃ ಮೆಕಾನಿಕ್​​. ಇದನ್ನರಿತ ಪಕ್ಕದ ಮನೆಯ ವ್ಯಕ್ತಿ ಅನ್ವರ್ ನಿಮ್ಮನ್ನು ಪ್ರೀತಿಸುತ್ತೇನೆ ಎಂದು ಹಿಂದೆ ಬಿದ್ದಿದ್ದಾನೆ. ಪ್ರೀತಿಯ ಬಲೆಗೆ ಬಿದ್ದ ಪ್ರಿಯಾ ನನ್ನ ಗಂಡ ಕುಡಿದು ಗಲಾಟೆ ಮಾಡುತ್ತಾರೆ ಎಂದು ಹೇಳಿಕೊಂಡಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಪ್ರಿಯತಮ ಅನ್ವರ್, ಪ್ರಿಯಾ ಬಳಿ ಆಕೆ ಗಂಡನ ನಂಬರ್​ ತೆಗೆದುಕೊಂಡಿದ್ದಾನೆ.

ಆದರೆ, ದುಡಿಮೆಗಾಗಿ ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಉದಯ್‌ನನ್ನು ರಾತ್ರಿ ವೇಳೆ ಬೈಕ್‌ ರಿಪೇರಿ ಮಾರ್ಗ ಮಧ್ಯದಲ್ಲಿ ಬೈಕ್‌ ಕೆಟ್ಟುನಿಂತಿದ್ದು, ರಿಪೇರಿಗಾಗಿ ಈಗಲೇ ಸ್ಥಳಕ್ಕೆ ಬರುವಂತೆ ಫೋನ್‌ ಮಾಡಿ ಮಹದೇವಪುರದ ಶಿವ ದೇವಾಲಯದ ಬಳಿ ಕರೆಸಿಕೊಂಡಿದ್ದಾನೆ.

ಬೈಕ್‌ ರಿಪೇರಿಗೆ ಬರುವುದಾಗಿ ಹೇಳಿ ಕೆಲವು ಟೂಲ್ಸ್‌ಗಳನ್ನು ತೆಗೆದುಕೊಂಡು ಉದಯ್‌ಕುಮಾರ್ ಶಿವ ದೇವಾಲಯದ ಬಳಿ ಹೋಗಿದ್ದಾನೆ. ಈ ವೇಳೆ ಬೈಕ್‌ ರಿಪೇರಿ ಏನಾಗಿದೆ ಎಂದು ಪರಿಶೀಲನೆ ಮಾಡುವಾಗ, ಅನ್ವರ್‌ ಮಾತನಾಡುತ್ತಾ ನಿನ್ನ ಪತ್ನಿಗೆ ಯಾಕೆ ಕುಡಿದು ಬಂದು ಹಿಂಸೆ ಕೊಡ್ತೀಯಾ ಎಂದು ಪ್ರಶ್ನೆ ಮಾಡಿದ್ದಾನೆ. ಇದರಿಂದ ಕೋಪಗೊಂಡ ಉದಯ್‌ ನನ್ನ ಪತ್ನಿಯ ಬಗ್ಗೆ ಇಷ್ಟೊಂದು ಸಲುಗೆ ಇಟ್ಟುಕೊಂಡು ಕೇಳಲು ನೀನ್ಯಾರು ರಂದು ಉದಯ್‌ ರೇಗಾಡಿದ್ದಾನೆ. ಇದು ವಿಕೋಪಕ್ಕೆ ತಿರುಗಿ ಅನ್ವರ್​​ ಏಕಾಏಕಿ ಚಾಕುವಿನಿಂದ ಉದಯ್​​ ಎದೆ ಭಾಗಕ್ಕೆ ಇರಿದಿದ್ದಾನೆ. ಈ ಕೂಡಲೇ ಉದಯ್​​​ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾನೆ.

ಈ ಘಟನೆ ಕುರಿತಂತೆ ಮಹದೇವಪುರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

logo
RELATED TOPICS:
English summary :Lovers brutally killed the lover by stabbing the husband!

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...