BLR Metro
Sat,Jun03,2023
ಕನ್ನಡ / English

ಎಚ್ಚರ! ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರೆ ಸಸ್ಪೆನ್ಡ್ ಭಾಗ್ಯ - ಸಂಸದ ಪ್ರತಾಪ್ ಸಿಂಹ | JANATA NEWS

22 May 2023
402

ಬೆಂಗಳೂರು : ಎಚ್ಚರ! ಸಿದ್ದರಾಮಯ್ಯನವರನ್ನು ಪ್ರಶ್ನಿಸಿದರೆ "ಸಸ್ಪೆನ್ಡ್ ಭಾಗ್ಯ"!! ಕರ್ನಾಟಕ ಸಿಎಂ ಸಿದ್ದರಾಮಯ್ಯನವರ ಉಚಿತ ಕೊಡುಗೆಗಳನ್ನು ಟೀಕಿಸಿದ ಫೇಸ್‌ಬುಕ್ ಪೋಸ್ಟ್‌ಗಾಗಿ ಸರ್ಕಾರಿ ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ, ಎಂದು ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿರುವ ಸುದ್ದಿಯೊಂದನ್ನು ತಗತ್ತಿಸಿ ಅವರು ಟ್ವೀಟ್ ಮಾಡಿದ್ದಾರೆ. ವರದಿಯಲ್ಲಿ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾನುಬೇನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಣಕಾಸಿನ ನೀತಿಗಳನ್ನು ಟೀಕಿಸುವ ಫೇಸ್‌ಬುಕ್ ಪೋಸ್ಟ್‌ಗಳಿಗಾಗಿ ಅಮಾನತುಗೊಂಡಿದ್ದಾರೆ, ಎಂದು ಹೇಳಲಾಗಿದೆ.

ಶಿಕ್ಷಕ ಶಾಂತಮೂರ್ತಿ ಎಂಜಿ ಅವರು ತಮ್ಮ ಫೇಸ್‌ಬುಕ್ ಪೋಸ್ಟ್‌ನಲ್ಲಿ, “ಮಾಜಿ ಮುಖ್ಯಮಂತ್ರಿಗಳಾದ ಎಸ್‌ಎಂ ಕೃಷ್ಣ ಅವರ ಅವಧಿಯಲ್ಲಿ 3,590 ಕೋಟಿ ರೂ. ಸಾಲ ಮಾಡಿದರೆ, ಧರಂ ಸಿಂಗ್ 15,635 ಕೋಟಿ ರೂ., ಎಚ್‌ಡಿ ಕುಮಾರಸ್ವಾಮಿ 3,545 ಕೋಟಿ ರೂ., ಬಿಎಸ್ ಯಡಿಯೂರಪ್ಪ 25,653 ಕೋಟಿ ರೂ., ಡಿವಿ ಸದಾನಂದಗೌಡ 9,464 ಕೋಟಿ ರೂ. ಶೆಟ್ಟರ್ ರೂ 13,464 ಕೋಟಿ ಮತ್ತು ಸಿದ್ದರಾಮಯ್ಯ ರೂ 2,42,000 ಕೋಟಿ ಸಾಲ”.

ಕೃಷ್ಣ ಅವರ ಕಾಲದಿಂದ ಶೆಟ್ಟರ್‌ವರೆಗೆ ಮುಖ್ಯಮಂತ್ರಿಗಳು ಮಾಡಿದ ಸಾಲ 71,331 ಕೋಟಿ ರೂಪಾಯಿಗಳಷ್ಟಿತ್ತು ಆದರೆ ಸಿದ್ದರಾಮಯ್ಯನವರ ಆಳ್ವಿಕೆಯಲ್ಲಿ ಅದು 2,42,000 ಕೋಟಿ ರೂಪಾಯಿಗಳಿಗೆ ತಲುಪಿದೆ. "ಆದ್ದರಿಂದ ಅವರಿಗೆ ಉಚಿತ(ಭಾಗ್ಯ)ಗಳನ್ನು ಘೋಷಿಸುವುದು ಸುಲಭ" ಎಂದು ಶಿಕ್ಷಕರು ಪೋಸ್ಟ್ ನಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ.

logo
English summary : Beware! If Siddaramaiah is questioned, will be suspended - MP Pratap Sinha

ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
ಮಣಿಪುರದಾದ್ಯಂತ 144 ಶಸ್ತ್ರಾಸ್ತ್ರಗಳು ಮತ್ತು 11 ಮ್ಯಾಗಜೀನ್ ವಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
5 ಗ್ಯಾರಂಟಿಗಳನ್ನು ಜಾರಿಗೊಳಿಸಲುಕ್ಯಾಬಿನೆಟ್‌ ಸಮ್ಮತಿ : ಯೋಜನೆಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಅಂಶ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಎಂದ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ತೀವ್ರ ವಾಗ್ದಾಳಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಪೊಲೀಸರ ತನಿಖೆಯನ್ನು ನಂಬಿ, ಅದರ ಮುಕ್ತಾಯದವರೆಗೂ ತಾಳ್ಮೆಯಿಂದಿರಿ - ಕ್ರೀಡಾ ಸಚಿವ ಠಾಕೂರ್ ಮನವಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾದ ಯೋಜನೆಗಳಿಗೆ ಅನುದಾನ ಕಡಿತ ಮಾಡದಂತೆ ಬಸವರಾಜ ಬೊಮ್ಮಾಯಿ‌ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ!
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಧಗ ಧಗನೆ ಹೊತ್ತಿ ಉರಿದ ಲಘು ವಿಮಾನ, ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಅಂಬರ್ ಗ್ರಿಸ್​ ತಂದು ಮಾರಾಟಕ್ಕೆ ಯತ್ನ, ಸಿಸಿಬಿ ಪೊಲೀಸರಿಂದ ಇಬ್ಬರ ಬಂಧನ.
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ತಮಿಳುನಾಡು ಸರ್ಕಾರಕ್ಕೆ ಮನವಿ, ಅಕ್ಕಪಕ್ಕದ ರಾಜ್ಯದವರು ಅಣ್ಣ ತಮ್ಮಂದಿರಂತೆ ಬದುಕೋಣ!
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
ಬಿಎಸ್​ವೈ ನಿವಾಸಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ, ಯೋಗಕ್ಷೇಮ ವಿಚಾರಿಸಿದ ಡಿಕೆ ಶಿವಕುಮಾರ್
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
5 ಪ್ರಮುಖ ಗ್ಯಾರಂಟಿಗಳ ಜಾರಿಗೆ ಆರ್ಥಿಕ ಇಲಾಖೆಗಳು ನಮಗೆ ಆಯ್ಕೆಗಳನ್ನು ನೀಡಿದೆ - ಡಿಸಿಎಂ ಡಿಕೆಶಿ
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?
ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್‌ ವಿಸರ್ಜನೆ ಯಾವಾಗ ಎಂಬ ಪ್ರಶ್ನೆಗೆ ಹೇಳಿದ್ದೇನು ಗೊತ್ತಾ?

ನ್ಯೂಸ್ MORE NEWS...