Sat,Jul27,2024
ಕನ್ನಡ / English

ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ತಲವಾರಿನಿಂದ ಮಾರಣಾಂತಿಕ ಹಲ್ಲೆ | JANATA NEWS

24 May 2023
2210

ದಕ್ಷಿಣ ಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮಾರಕಾಸ್ತ್ರ ಗಳಿಂದ ಮಾರಣಾಂತಿಕ ದಾಳಿ ನಡೆಸಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಮಹೇಂದ್ರ ಮತ್ತು ಪ್ರಶಾಂತ್ ಅವರ ತಲೆ ಮತ್ತು ಕಾಲಿಗೆ ಗಾಯಗಳಾಗಿವೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ನಂತರ ಬಿಜೆಪಿಯ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿಕಾಂಗ್ರೆಸ್ ನವರು ಈ ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

RELATED TOPICS:
English summary :Fatal attack on BJP, Bajrang Dal workers by head

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...