Sat,Jun20,2026
ಕನ್ನಡ / English

ಪ್ರಿಯಕರನಿಗಾಗಿ 11 ತಿಂಗಳ ಮಗು ಬಿಟ್ಟು ಫ್ರೀ ಬಸ್ಸಲ್ಲಿ ಹುಬ್ಬಳ್ಳಿಯಿಂದ ಮಂಗಳೂರಿಗೆ ಬಂದ ವಿವಾಹಿತೆ! | JANATA NEWS

14 Jun 2023

ಮಂಗಳೂರು : ರಾಜ್ಯದಲ್ಲಿ ಜೂನ್ 11 ರಿಂದ ಶಕ್ತಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಆರಂಭಗೊಂಡಿದ್ದು, ಮಹಿಳಾ ಪ್ರಯಾಣಿಕ ಓಡಾಟ ಹೆಚ್ಚಾಗಿದೆ.

ಈ ನಡುವೆ ಪ್ರಿಯಕರನನ್ನ ನೋಡಲು ಫ್ರೀ ಬಸ್ ಹತ್ತಿ‌ ಪ್ರಿಯತಮೆ ಬಂದಿರುವ ಘಟನೆ ನಡೆದಿದೆ. ತನ್ನ 11 ತಿಂಗಳ ಮಗವನ್ನು ಬಿಟ್ಟು ಹುಬ್ಬಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದಾಳೆ.

ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು. ಯುವತಿಗೆ ಬೇರೆಯವನ ಜೊತೆ ಮದುವೆ ಆದ ಬಳಿಕವೂ ತನ್ನ ಪ್ರಿಯಕರನ‌ ಜೊತೆ ಒಡನಾಟದಲ್ಲಿದ್ದಳು. ಪುತ್ತೂರು ಕೋಡಿಂಬಾಡಿ ಸಮೀಪದಲ್ಲಿ ಪ್ರಿಯಕರ ತೋಟದ ಕೆಲಸ ಮಾಡುತ್ತಿದ್ದ.

ಯುವಕನೋರ್ವನನ್ನು ಪ್ರೀತಿಸುತ್ತಿರುವುದು ತಿಳಿದಿದ್ದ ಮನೆಯವರು ನೇರವಾಗಿ ತನ್ನ ಪ್ರಿಯಕರನ ಹತ್ತಿರ ಹೋಗಿರಬಹುದು ಎಂಬ ಶಂಕೆಯಿಂದ ಆಕೆಯ ಮನೆಯವರು ರಾತ್ರಿ ವೇಳೆ ಪುತ್ತೂರಿನ ಕೋಡಿಬಾಡಿಗೆ ಬಂದು ಹುಡುಕಾಡಿದ್ದಾರೆ.

ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್ ಧೈರ್ಯ ಹೇಳಿದ್ದಾರೆ. ಮಹಿಳೆ ಮನೆಯವರಿಂದ ಗ್ರಾಮ ಪಂಚಾಯಿಸಿ ಸದಸ್ಯ ಮಾಹಿತಿ ಪಡೆದುಕೊಂಡು ತಕ್ಷಣ ಪೊಲೀಸರಿಗೆ ತಿಳಿಸಿದ್ದಾರೆ. ಮಾಹಿತಿ ಆಧರಿಸಿ ಪೊಲೀಸರು ಅವರ ಜೊತೆ ಹುಡುಕಾಟ ಆರಂಭಿಸಿದ್ದಾರೆ.

ತನ್ನ ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಹೇಳಿ ಈಕೆ ಮನೆಯಿಂದ ಎಸ್ಕೇಪ್ ಆಗಿದ್ದಾಳೆ. ಆಧಾರ್ ಕಾರ್ಡ್ ಅನ್ನು ಬಸ್ಸಿನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಗೆ ತೋರಿಸಲು ತಂದಿದ್ದಳು. ಗಂಡನಲ್ಲಿ ಆಧಾರ್ ಲಿಂಕ್ ಬಗ್ಗೆ ಸುಳ್ಳು ಹೇಳಿ ಎಸ್ಕೇಪ್ ಆಗಿದ್ದಾಳೆ. ಇದೀಗ ಎರಡೂ ಮನೆಯವರಿಂದ ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ‌ ನಡೆಸುತ್ತಿದ್ದಾರೆ. ಇದೀಗ ಇಬ್ಬರೂ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

RELATED TOPICS:
English summary :A married woman left her 11-month-old baby for her lover and came to Mangalore from Hubli in a free bus!

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...