Sat,Jun20,2026
ಕನ್ನಡ / English

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್: ಪ್ರಕರಣದ ಆರೋಪಿ ನಿರ್ದೋಷಿ; 11 ವರ್ಷ ಬಳಿಕ ತೀರ್ಪು ಪ್ರಕಟ | JANATA NEWS

16 Jun 2023

ಮಂಗಳೂರು : ಉಜಿರೆಯ ಸೌಜನ್ಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷಗಳ ವಿಚಾರಣೆ ಬಳಿಕ ಸಿಬಿಐ ಕೋರ್ಟ್ ಅಂತಿಮ ತೀರ್ಪು ನೀಡಿದೆ.

ಸಿಬಿಐ ವಿಶೇಷ ನ್ಯಾಯಾಲಯ ತೀರ್ಪನ್ನು ಪ್ರಕಟಿಸಿದ್ದು, ಆರೋಪಿ ಸಂತೋಷ್‌ ರಾವ್‌ನನ್ನು ದೋಷ ಮುಕ್ತಗೊಳಿಸಿದೆ. ಸಿಬಿಐ ವಿಷೇಶ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಪಿಬಿ ಮಹತ್ವದ ತೀರ್ಪನ್ನು ಪ್ರಕಟಿಸಿದ್ದಾರೆ.

ಅತ್ಯಾಚಾರ ಹಾಗೂ ಕೊಲೆಯಾದ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ. ಸೌಜನ್ಯ ಮೃತ ದೇಹ ಸತ್ತಾಗ ಮಳೆ ಇತ್ತು. ಆದರೆ ಯಾರು ಪತ್ತೆಯಾಗಿರಲಿಲ್ಲ ಎರಡು ದಿನ ಬಳಿಕ ಆರೋಪಿ ಬಂಧನ ಮಾಡಲಾಗಿತ್ತು. 50 ಮೀಟರ್ ಅಂತರದಲ್ಲಿ ಟೆಂಟ್ ನಲ್ಲಿ ವಾಸಮಾಡಿದ್ದ ಅನುಮಾನ ವ್ಯಕ್ತಪಡಿಸಿ ಬಂಧಿಸಿದ್ದರು. ಪ್ರಕೃತಿ ಚಿಕಿತ್ಸಾಲಯ ಸಂಬಂಧಿಸಿದಂತೆ ಸಿಸಿಟಿವಿ ಸಂಗ್ರಹಿಸಿರಲಿಲ್ಲ. ಪ್ರಾಸಿಕ್ಯೂಷನ್ ಫೇಲ್ಯೂರ್ ಆಗಿದೆ ಎಂದರು.

ಧರ್ಮಸ್ಥಳದ ಸಿಬ್ಬಂದಿ ನನ್ನ ಕಕ್ಷಿದಾರನನ್ನು(ಸಂತೋಷ್) ಶ್ರೀಪೊಲೀಸರಿಗೆ ಹಿಡಿದುಕೊಟ್ಟಿದ್ದರು. 6 ವರ್ಷಗಲ ಕಾಲ ಸಂತೋಷ್ ರಾವ್ ಜೈಲಿನಲ್ಲಿದ್ದರು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ. ಬಡತನದಲ್ಲಿ ಸಂತೋಷ್ ರಾವ್ ನನ್ನ ಪ್ರಕರಣದಲ್ಲಿ ಸಿಲುಕಿಸಲಾಗಿತ್ತು. ಇಂದು ಸಿಬಿಐ ವಿಶೇಷ ನ್ಯಾಯಾಲಯ ಆರೋಪಿಯನ್ನು ನಿರ್ದೋಷಿ ಎಂದು ತೀರ್ಪು ನೀಡಿದೆ.

ಶಂಕಿತ ಆರೋಪಿ ಸಂತೋಷ್ ರಾವ್ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ನಿವಾಸಿಯಾಗಿದ್ದು, ಆರೋಪಿಯನ್ನು ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಕೃತ್ಯ ನಡೆದು 11 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿದೆ. ಆರೋಪಿ ವಿರುದ್ಧ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ಹೇಳಿದ್ದಾರೆ.

RELATED TOPICS:
English summary :Courtesy rape, murder case: Accused acquitted; The verdict was announced after 11 years

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...