Wed,Feb04,2026
ಕನ್ನಡ / English

ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ, ಹೆಚ್ಚು ಅಕ್ಕಿ ಕೊಡಲು ಒಪ್ಪಿರಲಿಲ್ಲ ಅಷ್ಟೇ, ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ! | JANATA NEWS

18 Jun 2023

ಶಿವಮೊಗ್ಗ : ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ, ಕಾಂಗ್ರೆಸ್ ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದ ಜನರಿಗೆ 10 ಕೆ.ಜಿ. ಅಕ್ಕಿ ಕೊಡುವ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಕೇಂದ್ರದ ವಿರುದ್ಧ ಆರೋಪ ಮಾಡುವ ಮೂಲಕ ರಾಜ್ಯದ ಕಾಂಗ್ರೆಸ್ ಸರ್ಕಾರ ಸುಮ್ಮನೆ ಗೊಂದಲ ಸೃಷ್ಟಿಸಿದೆ ಎಂದು ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದರೂ ಖರೀದಿ ಮಾಡಿ ಕೊಡಲಿ ಎಂದು ಹೇಳಿದರು.

ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. 1 ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ.

ಹಾಗೇ ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಂದು ಎಚ್ಚರಿಕೆ ನೀಡಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ. ಕಾಂಗ್ರೆಸ್ ನಾಯಕರು 10 ಕೆ.ಜಿ. ಅಕ್ಕಿಯನ್ನ ಕೊಡುತ್ತೇವೆ ಅಂತಾ ಚುನಾವಣೆಗೆ ಮುನ್ನ ಭರವಸೆ ಕೊಟ್ಟಿದ್ದರು. ಅದರಂತೆ ಅಷ್ಟೂ ಅಕ್ಕಿ ವಿತರಣೆ ಮಾಡಬೇಕಿದೆ. 1 ಗ್ರಾಂ ಕಡಿಮೆಯಾದರೂ ರಾಜ್ಯದ ಜನರು ಒಪ್ಪಲ್ಲ. ಅವರು ಕೊಟ್ಟ ಭರವಸೆ ಈಡೇರಿಸಬೇಕು ಎಂದು ಯಡಿಯೂರಪ್ಪ ಆಗ್ರಹಿಸಿದ್ದಾರೆ. ಅಲ್ಲದೆ ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಕಾಂಗ್ರೆಸ್ ನಾಯಕರಿಗೆ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

RELATED TOPICS:
English summary :Distribution of rice is the responsibility of the state government, buy it and give it anywhere

ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್, ಭಾರತೀಯ ಸರಕುಗಳ ಮೇಲಿನ ಸುಂಕ ಕಡಿತ ಘೋಷಣೆ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಸರ್ಕಾರಿ ಸಂಸ್ಥೆಗಳಿಗೆ ನೆಹರು-ಗಾಂಧಿ ಕುಟುಂಬದ ಹೆಸರಿಡುವ ವಿಚಾರವಾಗಿ ವಿಧಾನಸಭೆಯಲ್ಲಿ ಗದ್ದಲ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
ಭದ್ರತಾ ಪಡೆಗಳು ಕಾರ್ಯಾಚರಣೆ ಹೆಚ್ಚಿಸಿದ ನಂತರವೂ ಬಲೂಚಿಸ್ತಾನದಲ್ಲಿ ಪಾಕ್ ಸೇನೆಯ ಹಿನ್ನಡೆ ಮುಂದುವರೆದಿದೆ
 ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಹಣಕ್ಕಾಗಿ ಭಿಕ್ಷೆ ಬೇಡಲು ನಮಗೆ ನಾಚಿಕೆಯಾಗುತ್ತಿದೆ - ಆರ್ಥಿಕ ಸಂಕಷ್ಟ ಒಪ್ಪಿಕೊಂಡ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಮೈಸೂರಿನಲ್ಲಿ ರಹಸ್ಯ ಡ್ರಗ್ಸ್ ಪ್ರಯೋಗಾಲಯ ಬಯಲು :ಪ್ರಮುಖ ಅಂತರರಾಜ್ಯ ಮಾದಕ ವಸ್ತುಗಳ ಸಿಂಡಿಕೇಟ್ ಮೇಲೆ ಎನ್‌ಸಿಬಿ ದಾಳಿ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿಜೆ ರಾಯ್ ಶವವಾಗಿ ಪತ್ತೆಯಾಗಿದ್ದಾರೆ : ಆತ್ಮಹತ್ಯೆ ಶಂಕೆ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಟಿಎಂಸಿ ಸರ್ಕಾರಕ್ಕೆ ಭಾರಿ ಹಿನ್ನಡೆ : ಗಡಿ ಭೂಮಿ ಬಿಎಸ್‌ಎಫ್‌ಗೆ ಹಸ್ತಾಂತರಿಸುವಂತೆ ಪ.ಬಂ.ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶ
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಹೊಸ ಯುಜಿಸಿ ಸಮಾನತೆ ನಿಯಮಗಳಿಗೆ ಸುಪ್ರೀಂ ಕೋರ್ಟ್ ವಿರಾಮ: ಏನು ಮತ್ತು ಹೇಗೆ?
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ಖಾಸಗಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ದೇಶಾದ್ಯಂತ ಶೋಕ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ರಾಜ್ಯದಲ್ಲಿ ಮತ್ತೊಂದು ಸ್ಲೀಪರ್ ನೈಟ್ ಬಸ್ ಬೆಂಕಿಗೆ ಆಹುತಿ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ
ಜಗತ್ತಿನ ಎಲ್ಲಾ ಒಪ್ಪಂದಗಳ ತಾಯಿ : ಭಾರತ-ಇಯು ವ್ಯಾಪಾರ ಒಪ್ಪಂದವು ಕಾರ್ಯತಂತ್ರದ ಸಹಭಾಗಿತ್ವದಲ್ಲಿ ಪ್ರಮುಖ ಹೆಜ್ಜೆ

ನ್ಯೂಸ್ MORE NEWS...