Sun,Mar22,2026
ಕನ್ನಡ / English

ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಬರುತಿದ್ದ 2 ವರ್ಷದ ಮಗು ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತ್ಯು | JANATA NEWS

21 Jun 2023

ದಾವಣಗೆರೆ : ಅಂಗನವಾಡಿ ಮುಗಿಸಿ ಅಜ್ಜಿ ಜೊತೆ ಬರುತಿದ್ದ ಎರಡು ವರ್ಷದ ಮಗು ಮೇಲೆ ಟಿಪ್ಪರ್ ಟಿಪ್ಪರ್ ಹರಿದ ಪರಿಣಾಮ ಹೆಣ್ಣು ಮಗು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಹಳೇ ಕುಂದುವಾಡದಲ್ಲಿ ಸಂಭವಿಸಿದೆ.

ಕುಂದುವಾಡ ಗ್ರಾಮದ ಗಣೇಶ್ ಪುತ್ರಿ ಚರಸ್ವಿ (3) ಸಾವನ್ನಪ್ಪಿದ ಬಾಲಕಿ. ಚಕ್ರ ಹರಿದ ರಭಸಕ್ಕೆ ಬಾಲಕಿ ಮೆದುಳು ಚಿದ್ರ ಚಿದ್ರಗೊಂಡಿದೆ. ಟಿಪ್ಪರ್ ಚಾಲಕನ ಅಜಾಗರೂಕತೆಯಿಂದ ಅವಘಡ ನಡೆದಿದೆ ಎನ್ನಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ. ಗ್ರಾಮಸ್ಥರು ಕೆಲ ಕಾಲ ರಸ್ತೆ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಸಂಚಾರಿ ಠಾಣೆ, ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :A 2-year-old child who was coming with his grandmother after finishing Anganwadi was killed by a tipper on the spot

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...