Thu,Sep28,2023
ಕನ್ನಡ / English

ಮೊಬೈಲ್​ನಲ್ಲಿ ಮಾತನಾಡುತ್ತಾಳೆ ಎಂದು ಶಂಕಿಸಿ ಹೆಂಡತಿಯ ಗುಪ್ತಾಂಗಕ್ಕೆ ಇರಿದ ಪಾಪಿ ಗಂಡ! | JANATA NEWS

26 Jun 2023
635

ಬೆಂಗಳೂರು : ಪತ್ನಿ ಮೊಬೈಲ್ ಫೋನ್‌ನಲ್ಲಿ ಹೆಚ್ಚು ಮಾತನಾಡುತ್ತಿರುತ್ತಾಳೆ ಎಂದು ಅನುಮಾನಪಟ್ಟ ಪತಿ ಗುಪ್ತಾಂಗಕ್ಕೆ ಚಾಕುವಿನಿಂದ ಇರಿದ ಘಟನೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಜಾರ್ ಸ್ಟ್ರೀಟ್​ನಲ್ಲಿ ನಡೆದಿದೆ.

ಆರೋಪಿ ದಯಾನಂದ್ ಹಾಗೂ ಪ್ರಿಯಾಂಕಾ ಮದುವೆಯಾಗಿ ನೀಲಸಂದ್ರದ ಬಜಾರ್ ಸ್ಟ್ರೀಟ್​ನಲ್ಲಿ ವಾಸವಿದ್ದರು. ದಂಪತಿಗೆ ಇಬ್ಬರು ಮಕ್ಕಳು ಸಹ ಇದ್ದರು. ಸದಾ ಕುಡಿದು ಬರುತ್ತಿದ್ದ ದಯಾನಂದ್ ಪತ್ನಿ ಮೇಲೆ ಅನುಮಾನ ಪಟ್ಟು ಗಲಾಟೆ ಮಾಡುತ್ತಿದ್ದ. ರಾತ್ರಿಯೂ ಸಹ ಕಂಠಪೂರ್ತಿ ಕುಡಿದು ಬಂದಿದ್ದ ದಯಾನಂದ್ ಮಲಗಿದ್ದ ಪತ್ನಿ ಜೊತೆ ಜಗಳ ಆರಂಭಿಸಿದ್ದ.

ರೊಚ್ಚಿಗೆದ್ದು ಖಾಸಗಿ ಅಂಗಕ್ಕೆ ಇರಿದು ದಯಾನಂದ ಎಸ್ಕೇಪ್ ಆಗಿದ್ದ. ಪ್ರಿಯಾಂಕಾಳ ಕಿರುಚಾಟ ಕೇಳಿದ ಸ್ಥಳೀಯರು ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.‌

ಗಾಯಾಳು ಪತ್ನಿ ಪ್ರಿಯಾಂಕಾ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Sinful husband stabs his wife genitals suspecting that she is talking on the mobile phone!

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...