Wed,May06,2026
ಕನ್ನಡ / English

5ನೇ ಕ್ಲಾಸ್ ಓದಿ ಡಾಕ್ಟರ್ ಎಂದು ಹೇಳಿ, 12 ಮದ್ವೆ, 6 ಮಕ್ಕಳು! | JANATA NEWS

13 Jul 2023

ಮೈಸೂರು : ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಬರೋಬರಿ 12 ಮದುವೆಯಾಗಿ 13 ನೇ ಮದುವೆಗೆ ಸಿದ್ಧವಾಗಿದ್ದ ವೇಳೆ ಪೊಲೀಸರಿಗೆ ಸಿಕ್ಕಿಬಿದ್ದ ಖತರ್‌ನಾಕ್ ವಂಚಕ.

ವಿಧವೆಯರು, ಅವಿವಾಹಿತ ಮಹಿಳೆಯರಿಗೆ ಆನ್​ಲೈನ್​ನಲ್ಲಿ ಗಾಳ ಹಾಕಿ ಬೆಣ್ಣೆಯಂತಹ ಮಾತುಗಳಿಂದ ಮರುಳು ಮಾಡಿ, ಮದುವೆಯಾಗಿ ಹಣ ಮತ್ತು ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್​ ಆಸಾಮಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಮಹೇಶ್ (35) ಬಂಧಿತ ಆರೋಪಿ. ಈತ ಬೆಂಗಳೂರಿನ ಬನಶಂಕರಿ ಬಡಾವಣೆಯ ನಿವಾಸಿ. ಮಹೇಶ್ ಓದಿರೋದು ಬರೀ 5 ನೇ ಕ್ಲಾಸ್. ಆದರೆ ಮಹಿಳೆಯರಿಗೆ ವಂಚಿಸುವಾಗ ನಾನು ಡಾಕ್ಟರ್, ಎಂಜಿನಿಯರ್ ಎಂದು ಹೇಳಿಕೊಳ್ಳುತಿದ್ದ.

ಶೋಕಿ ಜೀವನ ನಡೆಸುತ್ತಿದ್ದ ಮಹೇಶ್​, ಆನ್​ಲೈನ್​ನಲ್ಲಿ ಸಿರಿವಂತ ಮಹಿಳೆಯರಿಗೆ ಗಾಳ ಹಾಕುತ್ತಿದ್ದ. ತನ್ನ ಮರಳು ಮಾತುಗಳಿಂದಲೇ ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಿದ್ದ. ಬಳಿಕ ಮದುವೆಯಾಗುವ ನಾಟಕವಾಡಿ ವಂಚನೆ ಮಾಡುತ್ತಿದ್ದ. ಮದುವೆ ಆಗಲು ಡೈರೆಕ್ಟರ್ ಸ್ಪೆಷಲ್ ಸಿನಿಮಾ ಮಾದರಿಯನ್ನು ಅನುಸರಿಸುತ್ತಿದ್ದ.

ಮಹಿಳೆಯರನ್ನು ಮದ್ವೆಯಾಗುವಾಗ ತಲಾ 5 ಸಾವಿರ ಕೊಟ್ಟು ಬಾಡಿಗೆಗೆ ತಂದೆ-ತಾಯಿ, ಬಂಧು ಬಳಗವನ್ನು ಕರೆದುಕೊಂಡು ಹೋಗುತ್ತಿದ್ದ. ಒಂದೊಂದು ಮದುವೆಗೆ ಒಂದೊಂದು ಬಳಗ ಫಿಕ್ಸ್ ಮಾಡುತ್ತಿದ್ದ. ಒಟ್ಟು 12 ಮದುವೆ ಆಗಿದ್ದಾನೆ. ಈ ಪೈಕಿ 6 ಮಹಿಳೆಯರಿಗೆ ಮಕ್ಕಳನ್ನು ನೀಡಿದ್ದಾನೆ.

ಸುಲಭವಾಗಿ ಹಣ ಗಳಿಸಬಹುದು ಎನ್ನುವ ಕಾರಣಕ್ಕೆ ಮದುವೆಯನ್ನು ಛಾಳಿ ಮಾಡಿಕೊಂಡ ಇವನು ವರ್ಷಕ್ಕೆ ಸರಾಸರಿ 20 ಲಕ್ಷ ರೂ. ಹಣ ಸಂಪಾದಿಸಿದ್ದ. ಹೀಗೆ ಸಂಪಾದಿಸಿದ ಹಣದಲ್ಲಿ ಶೋಕಿ ಮಾಡುತ್ತಿದ್ದ.

RELATED TOPICS:
English summary :Read 5th class and say doctor, 12 medicine, 6 children!

ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಸಚಿವ ಡಿ. ಸುಧಾಕರ್‌ ಆರೋಗ್ಯದ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ರಹಸ್ಯ - ಜೆಡಿಎಸ್ ಗಂಭೀರ ಆರೋಪ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಉರ್ದು ಕೈಬಿಡಲು ಮುಂದಾದ ಜಮ್ಮು ಕಾಶ್ಮೀರ : ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಪ್ರತಿಭಟನೆ
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮಾಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಭಾರತ ಖಂಡಿಸುತ್ತದೆ; ರಕ್ಷಣಾ ಸಚಿವರ ನಿಧನಕ್ಕೆ ಸಂತಾಪ ಸೂಚಿಸಿದೆ.
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ಮೆಹ್ಸಾನಾ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಕಚೇರಿ ಸಿಬ್ಬಂದಿ ರಮೇಶ್ ಭಿಲ್ ಅಭ್ಯರ್ಥಿಯಾಗಿ ಕಣಕ್ಕೆ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ದಾವೂದ್ ಇಬ್ರಾಹಿಂನ ಆಪ್ತ ಸಹಾಯಕ ಸಲೀಂ ಡೋಲಾ ಬಂಧನ : ದೆಹಲಿಯಲ್ಲಿಳಿದ ವಿಶೇಷ ವಿಮಾನ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಪಹಲ್ಗಾಮ್‌ನಂತೆ ಆಘಾತಕಾರಿ ಘಟನೆ : ಧರ್ಮ ಪ್ರಶ್ನಿಸಿ ಹಲ್ಲೆ ಸಿಬ್ಬಂದಿಗಳನ್ನು ಇರಿದು ಹಲ್ಲೆ ಮಾಡಿದ ಅನ್ಸಾರಿ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಯುಎಇ ಅಧ್ಯಕ್ಷರನ್ನು ಭೇಟಿಯಾದ ಎನ್‌ಎಸ್‌ಎ ಅಜಿತ್ ದೋವಲ್ : ಪ್ರಾದೇಶಿಕ ಭದ್ರತೆಯ ಕುರಿತು ಚರ್ಚೆ
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಅಪರಿಚಿತ ಬಂದೂಕುಧಾರಿಗಳಿಂದ ಪಾಕ್ ನ ಭಯೋತ್ಪಾದಕ ಸಂಸ್ಥೆ ಎಲ್‌ಇಟಿ ಟಾಪ್ ಕಮಾಂಡರ್ ಶೇಖ್ ಯೂಸುಫ್ ಅಫ್ರಿದಿ ಹತ್ಯೆ.
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಎಎಪಿಯ ಏಳು ರಾಜ್ಯಸಭಾ ಸಂಸದರು ಪಕ್ಷ ತೊರೆದರು; ಬಿಜೆಪಿ ಸೇರಿದ್ದಾರೆ
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತ, ಚೀನಾ ಮತ್ತು ಇತರ ಹಲವಾರು ರಾಷ್ಟ್ರಗಳನ್ನು ನರಕ ಕುಳಿಗಳು - ಮತ್ತೊಮ್ಮೆ ವಿವಾದ ಹುಟ್ಟುಹಾಕಿದ ಅಮೆರಿಕ ಅಧ್ಯಕ್ಷ ಟ್ರಂಪ್
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಾರತದ ದೊಡ್ಡ ಭಾಗಗಳಲ್ಲಿ ಶಾಖದ ಅಲೆಯ ಹಿಡಿತ; ಜಾರ್ಸುಗುಡದಲ್ಲಿ 44.6°C ದಾಖಲು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು
ಭಯೋತ್ಪಾದಕ ಪದ ಬಳಕೆ : ಬಿಜೆಪಿ ನಿಯೋಗದಿಂದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ನ್ಯೂಸ್ MORE NEWS...