Sun,Jun21,2026
ಕನ್ನಡ / English

ಭೀಮನ ಅಮವಾಸ್ಯೆಯ ದಿನವೇ ಪತ್ನಿಯನ್ನು ಕಿಡ್ನಾಪ್‌ ಮಾಡಿದ ಪತಿರಾಯ | JANATA NEWS

17 Jul 2023

ಶಿವಮೊಗ್ಗ : ಭೀಮನ ಅಮವಾಸ್ಯೆಯ ದಿನವೇ ಪತಿಯೇ ಪತ್ನಿಯನ್ನು ಅಪಹರಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಅಪಹರಣವಾದ ಗೃಹಿಣಿಯನ್ನು ದಿವ್ಯ (23) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಅಂತರ್ಜಾತಿಯ ವಿವಾಹವಾಗಿದ್ದ ಪ್ರೇಮಿಗಳಲ್ಲಿ ವಿರಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಮಹಿಳೆ ಗಂಡನೊಂದಿಗೆ ವಾಸವಿರದೇ ತವರು ಮನೆಯನ್ನು ಸೇರಿಕೊಂಡಿದ್ದಳು.

ಮಹಿಳೆ ಹಾಗೂ ಆಕೆಯ ತಾಯಿ ನಡೆದುಕೊಂಡು ಹೋಗುವಾಗ ಇನ್ನೋವಾ ಕಾರಿನಲ್ಲಿ ಬಂದ ಪತಿರಾಯ ತನ್ನ ಪತ್ನಿಯನ್ನು ಎಳೆದುಕೊಂಡು ಹೋಗಿ ಕಾರಿನಲ್ಲಿ ಬಲವಂತವಾಗಿ ಕೂರಿಸಿಕೊಂಡು ಹೋಗಿದ್ದಾನೆ. ಇದೀಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಮಗಳನ್ನ ಕಿಡ್ನ್ಯಾಪ್ ಮಾಡಲಾಗಿದೆ ಎಂದು ಮಹಿಳೆ ತಂದೆಯಿಂದ ದೂರು ದಾಖಲಿಸಿದ್ದಾರೆ.

English summary :The husband kidnapped his wife on the day of Bhimana amavase

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...