Wed,May08,2024
ಕನ್ನಡ / English

ಭೀಮನ ಅಮಾವಾಸ್ಯೆ ದಿನ ಪಾದ ಪೂಜೆ ಮಾಡಿ ಪತಿಯನ್ನು ಬಲಿ ಕೊಟ್ಟ ಪತ್ನಿ | JANATA NEWS

18 Jul 2023
1604

ಬೆಳಗಾವಿ : ಭೀಮನ‌ ಅಮಾವಾಸ್ಯೆ ದಿನದಂದು ಗಂಡನ ಪಾದಪೂಜೆ ಮಾಡಿ ಬಳಿಕ ದೇವಸ್ಥಾನಕ್ಕೆ ಕರೆದೊಯ್ದು ಬಲಿಕೊಟ್ಟಿದ್ದಾಳೆ. ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭೀಕರ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೊಲೆಯಾದ ಶಂಕರ ಜಗಮುತ್ತಿ ಪತ್ನಿ ಪ್ರಿಯಾಂಕಾ ಜಗಮುತ್ತಿಯನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಿನ್ನೆ (ಜು.17) ಹತ್ಯೆ ನಡೆದಿದೆ.

ಕೇವಲ ಐದು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ ಶಂಕರ್ ಜಗಮುತ್ತಿ(25) ಎನ್ನುವಾತನನ್ನು ಪತ್ನಿ ಕಣ್ಣೆದುರಲ್ಲೇ ವಡೇರಹಟ್ಟಿ ಬಳಿ ದೇವಸ್ಥಾನದ ಆವರಣದಲ್ಲಿ ನಿನ್ನೆ ಭೀಕರ ಹತ್ಯೆ ಮಾಡಲಾಗಿತ್ತು.

ಭೀಮನ‌ ಅಮಾವಾಸ್ಯೆ ಹಿನ್ನೆಲೆ ಗಂಡನ ಪಾದ ಪೂಜೆ ಮಾಡಿ, ಊರ ಹೊರ ವಲಯದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಗಂಡನನ್ನು ಪ್ರಿಯಾಂಕಾ‌ ಕರೆದುಕೊಂಡು ಬಂದಿದ್ದಳು. ಇದಕ್ಕೂ ಮುನ್ನ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್​ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು.

ಅದರಂತೆ ಶಂಕರ್​ನನ್ನು ಹತ್ಯೆ ಮಾಡಲು ಹೊಂಚು ಹಾಕಿಕೊಂಡಿದ್ದ ಪ್ರಿಯಾಂಕಾ‌ಳ ಪ್ರಿಯಕರ ಶ್ರೀಧರ್, ಶಂಕರ್ ದೇವಸ್ಥಾನದ ಆವರಣದಲ್ಲಿ ಕಾಲಿಡುತ್ತಿದ್ದಂತೆಯೇ ಹಿಂದಿನಿಂದ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆ ಬಳಿಕ ಪ್ರಿಯಾಂಕಾ‌ ತನಗೆ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದಳು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ ಇರುವುದು ಬೆಳಕಿಗೆ ಬಂದಿತು. ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಲಾಗಿದೆ.

RELATED TOPICS:
English summary :A wife who sacrificed her husband on Bhimana amavase day by performing foot puja

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ
ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...