Sat,Mar21,2026
ಕನ್ನಡ / English

ಚಾಕಲೇಟ್ ರೂಪದಲ್ಲಿ ಡ್ರಗ್ಸ್ ಮಾರಾಟ, ಇಬ್ಬರ ಬಂಧನ | JANATA NEWS

21 Jul 2023

ಮಂಗಳೂರು : ಮಂಗಳೂರಿನಲ್ಲಿ ಮಾದಕ ದ್ರವ್ಯ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಬರೋಬ್ಬರಿ 100 ಕೆಜಿ ಡ್ರಗ್ಸ್ ಲೇಪಿತ ಚಾಕೊಲೇಟ್ ವಶಪಡಿಸಿಕೊಂಡಿದ್ದಾರೆ.

ಕಾರ್ ಸ್ಟ್ರೀಟ್‌ನಲ್ಲಿರುವ ಮನೋಹರ್ ಶೇಟ್ ಮಾಲೀಕತ್ವದ ಅಂಗಡಿ ಮತ್ತು ಫಳ್ನೀರ್‌ನಲ್ಲಿರುವ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ನಡೆಸುತ್ತಿದ್ದ ಅಂಗಡಿಗಳಿಂದ ಬ್ಯಾಂಗ್ ಚಾಕೊಲೇಟ್ ಎಂದು ಲೇಬಲ್ ಮಾಡಿದ 100 ಕೆಜಿ ಮಾದಕ ವಸ್ತು ಮಿಶ್ರಿತ ಚಾಕೊಲೇಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್(45), ಹಾಗೂ ಮಂಗಳೂರಿನ ಮನೋಹರ್ ಶೇಟ್(49) ರನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಾದ ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ನರ್ ತನ್ನ ಗೂಡಂಗಡಿಯಲ್ಲಿ 5,500 ಮೌಲ್ಯದ "ಮಹಾಶಕ್ತಿ ಮುನಕ್ಕಾ”, “ಬಮ್ ಬಮ್ ಮುನಕ್ಕಾ ವಟಿ” “ಪಾವರ್ ಮುನಕ್ಕಾ ವಟಿ” ಹಾಗೂ “ಆನಂದ ಚೂರ್ಣ ಎಂದು ನಮೂದು ಇರುವ ಚಾಕೊಲೇಟ್​ಗಳಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ.

ಕಾರ್ ಸ್ಟ್ರೀಟ್ ಬಳಿ ಉತ್ತರ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ, ಬಾಂಗ್ ಮಿಶ್ರಿತ ಚಾಕೋಲೇಟ್​ನ್ನು ಮಾರಾಟ ಮಾಡುತ್ತಿದ್ದ ಆರೋಪಿ ಮನೋಹರ್ ಶೇಟ್ ಸಹಿತ, ಮೂರು ಪ್ಲಾಸ್ಟಿಕ್ ಗೋಣಿ ಚೀಲಗಳಲ್ಲಿ ಇಟ್ಟಿದ್ದ ಸುಮಾರು 48,000 ಮೌಲ್ಯದ ಚಾಕೋಲೇಟ್​ನ್ನ ವಶಕ್ಕೆ ಪಡೆದು, ಚಾಕೊಲೇಟ್​ಗಳನ್ನು ಲ್ಯಾಬ್​ಗೆ ಕಳುಹಿಸಿದ್ದಾರೆ.

RELATED TOPICS:
English summary :Selling drugs in the form of chocolate, two arrested

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...