Sun,Oct26,2025
ಕನ್ನಡ / English

ನಿಯಂತ್ರಣ ತಪ್ಪಿ ನಾಲೆಗೆ ಬಿದ್ದ ಕಾರು, ಚಾಲಕನ ಸಾವು | JANATA NEWS

27 Jul 2023

ಮಂಡ್ಯ : ಮಂಡ್ಯ ತಾಲೂಕಿನ ಶಿವಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ತಿಬ್ಬನಹಳ್ಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಬಿದ್ದು, ಚಾಲಕ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮಂಡ್ಯದ ಶಿವಳ್ಳಿ ಗ್ರಾಮದ ಲೋಕೇಶ್ ಎಂಬಾತ ನಿನ್ನೆ ಮೈಸೂರಿಗೆ ಹೋಗಬೇಕು ಎಂದು ಸ್ನೇಹಿತ ಮೋಹನ್ ಬಳಿ ಕಾರು ತೆಗೆದುಕೊಂಡು ಹೋಗಿದ್ದ. ಇದೀಗ ಕಾರು ವಾಪಾಸ್ ಕೊಡಲು ಶಿವಳ್ಳಿಯಿಂದ ತಿಬ್ಬನಹಳ್ಳಿಗೆ ಹೋಗುವಾಗ ಈ ಘಟನೆ ನಡೆದಿದೆ.

ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಕಾಲುವೆಗೆ ಕಾರು ಬಿದ್ದಿದೆ. ಕಾರು ಚಲಿಸುತ್ತಿದ್ದ ಚಾಲಕ ಲೋಕೇಶ್ ನಾಪತ್ತೆಯಾಗಿದ್ದಾರೆ. ಕಾಲುವೆಯಲ್ಲಿ ಹೆಚ್ಚು ನೀರು ಇರುವ ಕಾರಣ ಕಾರು ಮುಳುಗಿದೆ. ಇದೀಗ ಕಾರನ್ನು ಮೇಲಕ್ಕೆತ್ತಲಾಗಿದ್ದು, ನಾಪತ್ತೆಯಾಗಿರುವ ಲೋಕೇಶ್‌ಗಾಗಿ ತೀವ್ರ ಶೋಧ ಕಾರ್ಯ ಮುಂದುವರೆದಿದೆ. ಶಿವಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮೈಸೂರು ಸಾಮ್ರಾಜ್ಯದ ನಾಲ್ವಡಿ ಕೃಷ್ಣರಾಜ ಒಡೆಯಲು ನೀರಾವರಿ ಯೋಜನೆಗಾಗಿ ಕೃಷ್ಣರಾಜ ಸಾಗರ ಆಣೆಕಟ್ಟು ನಿರ್ಮಿಸಿ ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಮಾಡಿದ್ದಾರೆ. ಆದರೆ, ಮಹಾರಾಜರ ಕಾಲದಲ್ಲಿ ನಿರ್ಮಿಸಲಾದ ಕಾಲುವೆಗಳಿಗೆ ಸರ್ಕಾರ 75 ವರ್ಷಗಳಾದರೂ ಸೂಕ್ತ ತಡೆಗೋಡೆಗಳನ್ನು ನಿರ್ಮಿಸಿಲ್ಲ. ನಾಲೆಯ ಬದಿಯಲ್ಲಿ ರಸ್ತೆಗಳನ್ನು ನಿರ್ಮಿಸಿ ತಡೆಗೋಡೆ ನಿರ್ಮಿಸದೇ ಸರ್ಕಾರ ನಿರ್ಲಕ್ಷ್ಯ ಮಾಡಿದ್ದರಿಂದ ಆಗಿಂದಾಗ್ಗೆ ನಾಲೆಗೆ ಬಸ್‌, ಕಾರು ಹಾಗೂ ಇತರೆ ವಾಹನಗಳು ಉರುಳಿಬಿದ್ದು, ಸಾವಿನ ಘಟನೆಗಳು ವರದಿ ಆಗುತ್ತಿವೆ.

RELATED TOPICS:
English summary :The car lost control and fell into the canal, the driver died

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...