Wed,Aug05,2026
ಕನ್ನಡ / English

ಪೇಸಿಎಂ ಕಾಂಗ್ರೆಸ್ ಕಾರ್ಬನ್ ಕಾಪಿ, ಕಾಂಗ್ರೆಸ್‌ನವರು ಮಾಡಿದ್ದನ್ನೆ ಕಾಪಿ ಮಾಡಿದ್ರೆ ಜನ ನಂಬಲ್ಲ! | JANATA NEWS

12 Aug 2023

ಹುಬ್ಬಳ್ಳಿ : ಸಚಿವ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್‌ ಅಭಿಯಾನ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನದ ಕಾರ್ಬನ್‌ ಕಾಪಿ ಆಗಿದೆ. ಇದಕ್ಕೆ ಅರ್ಥವೇ ಇಲ್ಲ, ಪೇ ಸಿಎಂ ಅವತ್ತಿಗೆ ಲೇಟೆಸ್ಟ್‌. ಕಾಂಗ್ರೆಸ್‌ನವರು ಮಾಡಿದ್ದನ್ನೆ ನಕಲು ಮಾಡೋಕೆ ಹೊರಟರೆ ಜನ ನಂಬಲ್ಲ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದರೆ ಕಾಂಗ್ರೆಸ್​ ಬಂದ ಮೂರು ತಿಂಗಳಲ್ಲಿ ಬಿಜೆಪಿಯವರು ಮಾಡ್ತಾರೆ ಅಂದ್ರೆ ಅದಕ್ಕೆ ಅರ್ಥ ಇಲ್ಲ. ಬಿಜೆಪಿಯಲ್ಲಿದ್ದಾಗ ಎಲ್ಲ‌ ವಿಷಯಗಳನ್ನು ನಾನು ಕೋರ್ ಕಮಿಟಿಯಲ್ಲಿ ಹೇಳಿದ್ದೆ. ಹೊರಗಡೆ ಹೇಳೋಕೆ ಆಗದ ವಿಷಯವನ್ನು ಹೇಳಿದ್ದೆ, ಆದ್ರೆ ಅವರು ತಿಳಿದುಕೊಳ್ಳಲಿಲ್ಲ ಎಂದರು.

ದೆಹಲಿ ಸಭೆಗೆ ನಾನು ಕೂಡ ಹೋಗಿದ್ದೆ. ಖುದ್ದು ರಾಹುಲ್ ಗಾಂಧಿ ಅವರೇ ಮೂರು ಗಂಟೆ ನಮ್ಮ ಜೊತೆ ಚರ್ಚೆ ಮಾಡಿದ್ದರು. ಲೋಕಸಭೆಯಲ್ಲಿ ಹೇಗೆ ನಾವು ಗೆಲ್ಲಬೇಕು ಅನ್ನೋದರ ಬಗ್ಗೆ ಚರ್ಚೆ ಆಯ್ತು. ಗ್ಯಾರಂಟಿ ಅನುಷ್ಠಾನದ ಬಗ್ಗೆಯೂ ಚರ್ಚೆ ಆಗಿದೆ. ರಾಜ್ಯ ರಾಜಕಾರಣದ ಅವಲೋಕನವನ್ನು ರಾಹುಲ್ ಗಾಂಧಿ ಪಡೆದುಕೊಂಡರು ಎಂದು ಹೇಳಿದರು.

ರಾಹುಲ್‌ ಗಾಂಧಿ ಯಾವುದೇ ರೀತಿಯ ಟಾಸ್ಕ್ ಅನ್ನು ಕೊಟ್ಟಿಲ್ಲ. ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ನಾವು 15 ರಿಂದ 20 ಸೀಟ್ ಗೆಲ್ಲಬೇಕು ಎಂಬ ಗುರಿ ಎಲ್ಲರದ್ದು ಕೂಡ. ಭಾರತೀಯ ಜನತಾ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ತಿದೆ. ನಾಯಕತ್ವ ರಹಿತ ಪಕ್ಷ ಆಗಿದೆ. ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ರಾಜ್ಯ ಬಿಜೆಪಿಯ ದಯನೀಯ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು ಎಂದು ತಿಳಿಸಿದರು.

RELATED TOPICS:
English summary :PACM is a carbon copy of Congress, people will not believe if they have copied what Congress has done!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ
 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...