Sun,Oct26,2025
ಕನ್ನಡ / English

ಪೇಸಿಎಂ ಕಾಂಗ್ರೆಸ್ ಕಾರ್ಬನ್ ಕಾಪಿ, ಕಾಂಗ್ರೆಸ್‌ನವರು ಮಾಡಿದ್ದನ್ನೆ ಕಾಪಿ ಮಾಡಿದ್ರೆ ಜನ ನಂಬಲ್ಲ! | JANATA NEWS

12 Aug 2023

ಹುಬ್ಬಳ್ಳಿ : ಸಚಿವ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್‌ ಅಭಿಯಾನ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನದ ಕಾರ್ಬನ್‌ ಕಾಪಿ ಆಗಿದೆ. ಇದಕ್ಕೆ ಅರ್ಥವೇ ಇಲ್ಲ, ಪೇ ಸಿಎಂ ಅವತ್ತಿಗೆ ಲೇಟೆಸ್ಟ್‌. ಕಾಂಗ್ರೆಸ್‌ನವರು ಮಾಡಿದ್ದನ್ನೆ ನಕಲು ಮಾಡೋಕೆ ಹೊರಟರೆ ಜನ ನಂಬಲ್ಲ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದರೆ ಕಾಂಗ್ರೆಸ್​ ಬಂದ ಮೂರು ತಿಂಗಳಲ್ಲಿ ಬಿಜೆಪಿಯವರು ಮಾಡ್ತಾರೆ ಅಂದ್ರೆ ಅದಕ್ಕೆ ಅರ್ಥ ಇಲ್ಲ. ಬಿಜೆಪಿಯಲ್ಲಿದ್ದಾಗ ಎಲ್ಲ‌ ವಿಷಯಗಳನ್ನು ನಾನು ಕೋರ್ ಕಮಿಟಿಯಲ್ಲಿ ಹೇಳಿದ್ದೆ. ಹೊರಗಡೆ ಹೇಳೋಕೆ ಆಗದ ವಿಷಯವನ್ನು ಹೇಳಿದ್ದೆ, ಆದ್ರೆ ಅವರು ತಿಳಿದುಕೊಳ್ಳಲಿಲ್ಲ ಎಂದರು.

ದೆಹಲಿ ಸಭೆಗೆ ನಾನು ಕೂಡ ಹೋಗಿದ್ದೆ. ಖುದ್ದು ರಾಹುಲ್ ಗಾಂಧಿ ಅವರೇ ಮೂರು ಗಂಟೆ ನಮ್ಮ ಜೊತೆ ಚರ್ಚೆ ಮಾಡಿದ್ದರು. ಲೋಕಸಭೆಯಲ್ಲಿ ಹೇಗೆ ನಾವು ಗೆಲ್ಲಬೇಕು ಅನ್ನೋದರ ಬಗ್ಗೆ ಚರ್ಚೆ ಆಯ್ತು. ಗ್ಯಾರಂಟಿ ಅನುಷ್ಠಾನದ ಬಗ್ಗೆಯೂ ಚರ್ಚೆ ಆಗಿದೆ. ರಾಜ್ಯ ರಾಜಕಾರಣದ ಅವಲೋಕನವನ್ನು ರಾಹುಲ್ ಗಾಂಧಿ ಪಡೆದುಕೊಂಡರು ಎಂದು ಹೇಳಿದರು.

ರಾಹುಲ್‌ ಗಾಂಧಿ ಯಾವುದೇ ರೀತಿಯ ಟಾಸ್ಕ್ ಅನ್ನು ಕೊಟ್ಟಿಲ್ಲ. ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ನಾವು 15 ರಿಂದ 20 ಸೀಟ್ ಗೆಲ್ಲಬೇಕು ಎಂಬ ಗುರಿ ಎಲ್ಲರದ್ದು ಕೂಡ. ಭಾರತೀಯ ಜನತಾ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ತಿದೆ. ನಾಯಕತ್ವ ರಹಿತ ಪಕ್ಷ ಆಗಿದೆ. ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ರಾಜ್ಯ ಬಿಜೆಪಿಯ ದಯನೀಯ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು ಎಂದು ತಿಳಿಸಿದರು.

RELATED TOPICS:
English summary :PACM is a carbon copy of Congress, people will not believe if they have copied what Congress has done!

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...