Thu,Sep11,2025
ಕನ್ನಡ / English

ಪೇಸಿಎಂ ಕಾಂಗ್ರೆಸ್ ಕಾರ್ಬನ್ ಕಾಪಿ, ಕಾಂಗ್ರೆಸ್‌ನವರು ಮಾಡಿದ್ದನ್ನೆ ಕಾಪಿ ಮಾಡಿದ್ರೆ ಜನ ನಂಬಲ್ಲ! | JANATA NEWS

12 Aug 2023

ಹುಬ್ಬಳ್ಳಿ : ಸಚಿವ ಚಲುವರಾಯಸ್ವಾಮಿ ವಿರುದ್ಧ ಪೇ ಸಿಎಸ್‌ ಅಭಿಯಾನ ಕಾಂಗ್ರೆಸ್‌ ಪೋಸ್ಟರ್‌ ಅಭಿಯಾನದ ಕಾರ್ಬನ್‌ ಕಾಪಿ ಆಗಿದೆ. ಇದಕ್ಕೆ ಅರ್ಥವೇ ಇಲ್ಲ, ಪೇ ಸಿಎಂ ಅವತ್ತಿಗೆ ಲೇಟೆಸ್ಟ್‌. ಕಾಂಗ್ರೆಸ್‌ನವರು ಮಾಡಿದ್ದನ್ನೆ ನಕಲು ಮಾಡೋಕೆ ಹೊರಟರೆ ಜನ ನಂಬಲ್ಲ ಎಂದು ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.

ಬಿಜೆಪಿ ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದರೆ ಕಾಂಗ್ರೆಸ್​ ಬಂದ ಮೂರು ತಿಂಗಳಲ್ಲಿ ಬಿಜೆಪಿಯವರು ಮಾಡ್ತಾರೆ ಅಂದ್ರೆ ಅದಕ್ಕೆ ಅರ್ಥ ಇಲ್ಲ. ಬಿಜೆಪಿಯಲ್ಲಿದ್ದಾಗ ಎಲ್ಲ‌ ವಿಷಯಗಳನ್ನು ನಾನು ಕೋರ್ ಕಮಿಟಿಯಲ್ಲಿ ಹೇಳಿದ್ದೆ. ಹೊರಗಡೆ ಹೇಳೋಕೆ ಆಗದ ವಿಷಯವನ್ನು ಹೇಳಿದ್ದೆ, ಆದ್ರೆ ಅವರು ತಿಳಿದುಕೊಳ್ಳಲಿಲ್ಲ ಎಂದರು.

ದೆಹಲಿ ಸಭೆಗೆ ನಾನು ಕೂಡ ಹೋಗಿದ್ದೆ. ಖುದ್ದು ರಾಹುಲ್ ಗಾಂಧಿ ಅವರೇ ಮೂರು ಗಂಟೆ ನಮ್ಮ ಜೊತೆ ಚರ್ಚೆ ಮಾಡಿದ್ದರು. ಲೋಕಸಭೆಯಲ್ಲಿ ಹೇಗೆ ನಾವು ಗೆಲ್ಲಬೇಕು ಅನ್ನೋದರ ಬಗ್ಗೆ ಚರ್ಚೆ ಆಯ್ತು. ಗ್ಯಾರಂಟಿ ಅನುಷ್ಠಾನದ ಬಗ್ಗೆಯೂ ಚರ್ಚೆ ಆಗಿದೆ. ರಾಜ್ಯ ರಾಜಕಾರಣದ ಅವಲೋಕನವನ್ನು ರಾಹುಲ್ ಗಾಂಧಿ ಪಡೆದುಕೊಂಡರು ಎಂದು ಹೇಳಿದರು.

ರಾಹುಲ್‌ ಗಾಂಧಿ ಯಾವುದೇ ರೀತಿಯ ಟಾಸ್ಕ್ ಅನ್ನು ಕೊಟ್ಟಿಲ್ಲ. ಕೆಲ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಲೋಕಸಭಾ ಚುನಾವಣೆಯಲ್ಲಿ ನಾವು 15 ರಿಂದ 20 ಸೀಟ್ ಗೆಲ್ಲಬೇಕು ಎಂಬ ಗುರಿ ಎಲ್ಲರದ್ದು ಕೂಡ. ಭಾರತೀಯ ಜನತಾ ಪಕ್ಷ ದಿನದಿಂದ ದಿನಕ್ಕೆ ತನ್ನ ಅಸ್ತಿತ್ವ ಕಳೆದುಕೊಳ್ತಿದೆ. ನಾಯಕತ್ವ ರಹಿತ ಪಕ್ಷ ಆಗಿದೆ. ಚುನಾವಣೆ ಮುಗಿದು ಮೂರು ತಿಂಗಳಾದರೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗಿಲ್ಲ. ರಾಜ್ಯ ಬಿಜೆಪಿಯ ದಯನೀಯ ಪರಿಸ್ಥಿತಿ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಯ್ತು ಎಂದು ತಿಳಿಸಿದರು.

RELATED TOPICS:
English summary :PACM is a carbon copy of Congress, people will not believe if they have copied what Congress has done!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು
11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್ ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...