Wed,Sep27,2023
ಕನ್ನಡ / English

ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ | JANATA NEWS

14 Aug 2023
591

ಬೆಂಗಳೂರು : ಮಾತಿನ ನಡುವೆ ಗಾದೆಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ರಿಯಲ್ ಸ್ಟಾರ್ ಉಪೇಂದ್ರ ಅವರು 'ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ' ಎಂದು ಬರೆದಿದ್ದಾರೆ. ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ.

ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ. ನನಗೆ ಕೊಡೆ. ಧನ್ಯವಾದಗಳು' ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್​ ಚಂದನ್​ಗೌಡರ್​ ಅವರಿದ್ದ ಏಕಸದಸ್ಯ ಪೀಠವು ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ FIRಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.

ನಟ ಉಪೇಂದ್ರ ಪರ ವಾದ ಮಂಡಿಸಿದ ವಕೀಲ ಉದಯ್​ ಹೊಳ್ಳ ತಮ್ಮ ಕಕ್ಷಿದಾರರು ತಾವು ಆಡಿರುವ ಮಾತುಗಳಿಗೆ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಆ ವಿಡಿಯೋವನ್ನು ಸಹ ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ.

ಈ ಪ್ರಕರಣದಲ್ಲಿ ಎಸ್ಸಿ-ಎಸ್ಟಿ‌ ಕಾಯ್ದೆ ಅನ್ವಯಿಸದ ಕಾರಣ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತಿರುವುದು ಸರಿಯಲ್ಲ. ಕೇವಲ ಗಾದೆ ಮಾತನ್ನು ಉಲ್ಲೇಖ ಮಾಡಿದ್ದಾರೆ.

English summary :High Court gave relief to actor Upendra

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...