Sat,Jul27,2024
ಕನ್ನಡ / English

ವಿಧಾನ ಪರಿಷತ್‌ ಗೆ ನಟಿ ಉಮಾಶ್ರೀ ಸೇರಿ ಮೂವರ ಪಟ್ಟಿಗೆ ರಾಜ್ಯಪಾಲ ಗೆಹ್ಲೋಟ್ ಅನುಮೋದನೆ! | JANATA NEWS

19 Aug 2023
1259

ಬೆಂಗಳೂರು : ವಿಧಾನಪರಿಷತ್ ನಾಮ ನಿರ್ದೇಶಿತ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಮೂವರ ಹೆಸರನ್ನು ಫೈನಲ್ ಮಾಡಲಾಗಿತ್ತು. ಅಲ್ಲದೇ ರಾಜ್ಯಪಾಲರ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಅನುಮೋದನೆಗಾಗಿ ಸರ್ಕಾರ ಕಳುಹಿಸಿಕೊಟ್ಟಿತ್ತು. ಈಗ ರಾಜ್ಯಪಾಲರ ಅಂಕಿತವೂ ಸಿಕ್ಕಿದ್ದು, ಈ ಮೂಲಕ ಕಾಂಗ್ರೆಸ್​ನಿಂದ ಮೂವರು ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ.

ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಸುಧಾಮ್​ದಾಸ್ ಪರಿಷತ್​ ಅವರನ್ನು ಕಾಂಗ್ರೆಸ್​ ವಿಧಾನಪರಿಷತ್​ಗೆ ನಾಮನಿರ್ದೇಶನ ಮಾಡಿದೆ. ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.

ಕರ್ನಾಟಕ ವಿಧಾನಪರಿಷತ್ ನಾಮ ನಿರ್ದೇಶಿತ ಸದಸ್ಯರ ಖಾಲಿ ಸ್ಥಾನಗಳ ಭರ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿತ್ತು. ವಿಧಾನಪರಿಷತ್ ನ ನಾಮ ನಿರ್ದೇಶಿತ ಸದಸ್ಯರಾಗಿ ಮೂವರ ಹೆಸರು ಅಂತಿಮಗೊಳಿಸಿ, ರಾಜ್ಯಪಾಲರಿಗೆ ಈ ಪಟ್ಟಿಯನ್ನು ರವಾನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ವಿಧಾನ ಪರಿಷತ್ ನಾಮ ನಿರ್ದೇಶಿತ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು.

ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್ ಸೀತಾರಾಂ ಹಾಗೂ ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತತು.

ವಿಧಾನಪರಿಷತ್ತಿಗೆ ಮೂವರು ನಾಮನಿರ್ದೇಶಿತರ ಹೆಸರನ್ನು ಪಟ್ಟಿ ಮಾಡಿಕೊಂಡು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿದ್ದರು.

RELATED TOPICS:
English summary :Governor Gehlot approved the list of three including actress Umashree to Vidhan Parishad!

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...