Fri,Jan24,2025
ಕನ್ನಡ / English

ಕಾಂಗ್ರೆಸ್ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್ : ವೈಪಲ್ಯತೆಯ ಪಟ್ಟಿ ಮಾಡಿದ ಬಿಜೆಪಿ | JANATA NEWS

29 Aug 2023
2431

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರ್ಕಾರ ರಚನೆಯಾಗಿ 100 ದಿನಗಳ ಸಂಭ್ರಮದಲ್ಲಿರುವಾಗಲೇ, ವಿರೋಧ ಪಕ್ಷ ಬಿಜೆಪಿ ಯು, ರಾಜ್ಯ ಕಾಂಗ್ರೆಸ್ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್ ಎಂಬ ಶೀರ್ಷಿಕೆಯೊಂದಿಗೆ ವೈಪಲ್ಯತೆಯ ಪಟ್ಟಿ ಮಾಡಿದೆ.

ತನ್ನ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಜ್ಯ ಬಿಜೆಪಿ, "ಕಾಂಗ್ರೆಸ್ ಸರ್ಕಾರದ 100 ದಿನಗಳ ರಿಪೋರ್ಟ್ ಕಾರ್ಡ್.

📂 ವರ್ಗಾವಣೆ ದಂಧೆ.

🚰 ಕಲುಷಿತ ನೀರು ಸೇವನೆಯಿಂದ ರಾಜ್ಯದಲ್ಲಿ ಅಪಾರ ಸಾವು-ನೋವು.

🍚 ಮೋದಿ ಸರ್ಕಾರ ಉಚಿತವಾಗಿ ನೀಡುತ್ತಿದ್ದ 05 ಕೆಜಿ ಅಕ್ಕಿಗೂ ಕನ್ನ, ಜನತೆಗೆ ನಂಬಿಕೆ ದ್ರೋಹ.

🚍 ರಾಜ್ಯದ ಆಟೋ, ಟ್ಯಾಕ್ಸಿ, ಖಾಸಗಿ ಬಸ್ ಚಾಲಕ, ನಿರ್ವಾಹಕರಿಗೆ ನಿರುದ್ಯೋಗ ಭಾಗ್ಯ.

👨‍🌾 ನೂರು ದಿನಗಳಲ್ಲಿ ನೂರಕ್ಕೂ ಹೆಚ್ಚು ರೈತರು ಆತ್ಮಹತ್ಯೆ.

🌵 ರಾಜ್ಯದಲ್ಲಿ ಕಂಡು ಕೇಳರಿಯದಂತಹ ಭೀಕರ ಬರ.

🥷 ಉಗ್ರರಿಗೆ, ಸಮಾಜಘಾತುಕ ಶಕ್ತಿಗಳಿಗೆ ರಾಜ್ಯ ಈಗ ಸುರಕ್ಷಿತ ಸ್ಥಳ.

🚜⏳ ಮರಳು ಮಾಫಿಯಾಕ್ಕೆ ಪೊಲೀಸರನ್ನೆ ಬಲಿಕೊಟ್ಟ ದುರ್ಬಲ ಆಡಳಿತ.

🥚🤰 ಗರ್ಭಿಣಿ, ಬಾಣಂತಿಯರಿಗೆ ಕಳಪೆ ಮೊಟ್ಟೆ ವಿತರಣೆ.

🏭 ಅವೈಜ್ಞಾನಿಕವಾಗಿ ವಿದ್ಯುತ್ ದರ ಏರಿಸಿ, ರಾಜ್ಯದ ಸಣ್ಣ ಕೈಗಾರಿಕೆಗಳಿಗೆ ಹೊರ ರಾಜ್ಯಗಳಿಗೆ ಶಿಫ್ಟ್ ಆಗುವ ಭಾಗ್ಯ.

🚔 ಶಾಸಕರ ಮನೆಗೆ ಹಾಗೂ ಪೊಲೀಸ್ ಸ್ಟೇಶನ್‌ಗೆ ಬೆಂಕಿಯಿಟ್ಟ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಬ್ರದರ್ಸ್‌ಗೆ ಬಿಡುಗಡೆಯ ಭಾಗ್ಯ .

👨🏻‍💼 ಸರ್ಕಾರಿ ಅಧಿಕಾರಿಗಳಿಗೆ ಹಣ ನೀಡುವಂತೆ ಕಿರುಕುಳ/ ಆತ್ಮಹತ್ಯೆ ಭಾಗ್ಯ.

✉ ಸಚಿವರ ಲಂಚಗುಳಿತನ ವಿರೋಧಿಸಿ, ಕಾಂಗ್ರೆಸ್ ಶಾಸಕರಿಂದಲೇ ದೂರು-ದುಮ್ಮಾನ.

🌺 ಕರ್ನಾಟಕದ ಜನತೆಯ ಕಿವಿ ಮೇಲೆ ಹೂವು.

ಈ ಮೂರು ತಿಂಗಳಲ್ಲಿ ಸರ್ಕಾರದ ಬಗ್ಗೆ ನೂರು ರೀತಿಯ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು ಮೂರು ತಿಂಗಳೊಳಗೆ ರಾಜ್ಯಾದ್ಯಂತ ಭಾರಿ ಪ್ರಮಾಣದಲ್ಲಿ ಆಡಳಿತ ವಿರೋಧಿ ಅಲೆ ಸೃಷ್ಟಿಯಾಗಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು." ಎಂದು ಆರೋಪ ಮಾಡಿದೆ.

English summary : Congress govt 100-day report card: BJP has made a list of failures

ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಚೆನ್ನೈ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣ : ರಾಜ್ಯ ಸರ್ಕಾರ ಕಿತ್ತೋಗೆಯುವವರೆಗೂ ಪಾದರಕ್ಷೆ ಧರಿಸುವುದಿಲ್ಲ - ಅಣ್ಣಾಮಲೈ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ
ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ 100ನೇ ಜನ್ಮದಿನ : ಪ್ರಧಾನಿ ಮೋದಿ ಪುಷ್ಪ ನಮನ

ನ್ಯೂಸ್ MORE NEWS...