Tue,May21,2024
ಕನ್ನಡ / English

ಮನೆಯಲ್ಲಿದ್ದವರ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಗ್ಯಾಂಗ್ ಅರೆಸ್ಟ್ | JANATA NEWS

02 Sep 2023
1188

ಬೆಂಗಳೂರು : ಮನೆಗಳಿಗೆ ನುಗ್ಗಿ ಮನೆಯಲ್ಲಿದ್ದವರ ಕೈಕಾಲು ಕಟ್ಟಿಹಾಕಿ ದರೋಡೆ ನಡೆಸುತ್ತಿದ್ದ ಗ್ಯಾಂಗ್ ನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಎನ್ ಸತೀಶ್ ಕುಮಾರ್, ಮಣಿಕಂಠನ್, ಸತೀಶ್, ಅಯ್ಯನಾರ್, ಕಿರಣ್, ಸತೀಶ್ ಅಲಿಯಾಸ್ ಮಟನ್ ಸತೀಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ತಮಿಳುನಾಡಿನ ಹೊಸೂರು ಮೂಲದದವರಾಗಿದ್ದಾರೆ.

ಬಂಧಿತರು ಹಲವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಮನೆಯಲ್ಲಿ ಜನರಿದ್ದ ವೇಳೆಯೇ ತೆರಳಿ ಕೈಕಾಲು ಕಟ್ಟಿ ದರೋಡೆ ಮಾಡುತ್ತಿದ್ದರು.

ಅತ್ತಿಬೆಲೆಯ ಕುಮಾರ್ ಲೇಔಟ್​ನಲ್ಲಿ ಕಳೆದ ವರ್ಷ ನವೆಂಬರ್ 28 ರಂದು ಎಲ್‌ಐಸಿ ಏಜೆಂಟ್ ಆಗಿದ್ದ ದೇವರಾಜೇಗೌಡ ಅವರ ಮನೆಯಲ್ಲಿ ದರೋಡೆ ನಡೆಸಲಾಗಿತ್ತು. ಎಲ್‌ಐಸಿ ಪಾಲಿಸಿ ಮಾಡಿಸಬೇಕೆಂದು ಮನೆಗೆ ಎರಡು ಮೂರು ಬಾರಿ ಬಂದು ಹೋಗಿದ್ದ ಅಸಾಮಿಗಳು, ನಂತರ ಮನೆಯಲ್ಲಿ ದೇವರಾಜೇಗೌಡ ಹಾಗೂ ಪತ್ನಿ ಮಂಜುಳ ಮನೆಯಲ್ಲಿದ್ದಾಗ ಮಾರಕಾಸ್ತ್ರಗಳನ್ನ ತೋರಿಸಿ ಕೈಕಾಲು, ಬಾಯಿಗೆ ಸೆಲೋ ಟೇಪ್ ಹಾಕಿ ಸುಮಾರು 12,50,000 ಮೌಲ್ಯದ ಚಿನ್ನಾಭರಣ ಹಾಗೂ ಹಣವನ್ನ ದರೋಡೆ ನಡೆಸಿದ್ದರು.

ಒಟ್ಟು ಮೂರು ಪ್ರಕರಣಗಳಿಗೆ ಸಂಬಂಧಿಸಿದಂತೆ 11 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

RELATED TOPICS:
English summary :The gang that tied the hands and feet of the people in the house and robbed them was arrested

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...