Sat,Jun20,2026
ಕನ್ನಡ / English

ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ...ಮಹಿಷ ದಸರಾ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ : ಸಿಎಂಗೆ ಸಂಸದರ ಮನವಿ | JANATA NEWS

08 Sep 2023

ಮೈಸೂರು : ಅಧಿಕಾರದಲ್ಲಿ ಯಾರೆ ಇರಲಿ, ಆದರೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡಿ ಅವಳಿಗೆ ಅನಾಚಾರ ಮಾಡಲಿಕ್ಕೆ ಯಾರೆ ಅಧಿಕಾರದಲ್ಲಿದ್ದವರು ಪ್ರಯತ್ನ ಮಾಡಿದರೂ ನಾನು ಬಿಡಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಸಿಂಹ ನೇರ ಸವಾಲು ಹಾಕಿದ್ದಾರೆ.

ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಸಾರ್ ಸಿದ್ದರಾಮಯ್ಯ ಅವರೇ, ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ, ಅಪದ್ದ ಮರುಕಳಿಸದಂತೆ ನೋಡಿಕೊಳ್ಳಿ ಸಾರ್. ನಿಮ್ಮ ಮೈತ್ರಿಯ ಡಿಎಂಕೆ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತೊಂದು ರೋಗಗಳಿಗೆ ಹೊಲಿಸುತ್ತಾರೆ, ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ ಸಾರ್, ಮೈಸೂರಿನವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಒಡೆಯುವ ಕೆಲಸ ಮಾಡಬೇಡಿ. ನಿಮ್ಮ ಮನೆಯಲ್ಲಿ ಯಾರ ಫೋಟೋ ಬೇಕಾದರೂ ಇಟ್ಟಿಕೊಳ್ಳಿ, ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಷ ದಸರಾ ಅಚರಣೆ ಮಾಡಲು ಬಿಡುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಚಾಮುಂಡೇಶ್ವರಿ ಬೆಟ್ಟದಲ್ಲಿ ಈ ಕೆಲಸ ಬೇಡ. ನಾನು ಅವತ್ತು ಇಡೀ ದಿನ ಇಲ್ಲಿಯೇ ಇರುತ್ತೇನೆ. ಯಾವ ರೀತಿ ಮಹಿಷ ದಸರಾ ಆಚರಣೆ ಮಾಡುತ್ತಾರೆ ನೋಡ್ತೀನಿ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಮನೆಯಲ್ಲಿ ಮಹಿಷನ ಪೋಟೋ ಇಟ್ಟು ಬೇಕಾದರೆ ಪೊಜೆ ಮಾಡಿಕೊಳ್ಳಲಿ. ಅದರ ಜೊತೆ ಮಹಿಷನಂತ ಮಗ ತಮಗೆ ಹುಟ್ಟಲಿ ಅಂತ ಸಹ ಬೇಡಿಕೊಳ್ಳಲಿ. ಯಾರು ಇದನ್ನು ಮಹಿಷ ಬೆಟ್ಟ ಅಂತಾ ಹೇಳುವುದಿಲ್ಲ, ಇದನ್ನು ಚಾಮುಂಡಿ‌ ಬೆಟ್ಟ ಅಂತಾನೇ ಕರೆಯುವುದು. ನಾವು ದೇವರ ಮೇಲೆ ನಂಬಿಕೆ ಭಕ್ತಿ ಇರುವರು. ಈ ವಿಚಾರದಲ್ಲಿ ಯಾವುದೇ ಸಂಘರ್ಷಕ್ಕೆ ನಾನು ಸಿದ್ಧ. ಮಹಿಷ ದಸರಾ ಅಚರಣೆ ದಿನ ನಾನೇ ಬೆಟ್ಟದಲ್ಲಿ ಇರುತ್ತೇನೆ. ಯಾವ ರೀತಿ ಅಚರಣೆ ಮಾಡುತ್ತಾರೆ ನೋಡುತ್ತೇವೆ ಎಂದು ಹೇಳಿದರು.

English summary : It doesnot matter if you donot believe...Make sure that Mahisha Dussehra atrocities donot recur: MP appeals to CM

ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ  - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ನಾನು ಮತ್ತು ಇಟಲಿ ಎಂದಿಗೂ ಬೇಡುವುದಿಲ್ಲ - ಟ್ರಂಪ್ ಹೇಳಿಕೆಗೆ ಮೆಲೋನಿ ತಿರುಗೇಟು
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಎನ್‌ಡಿಎ ಶಾಸಕರ ಅಡ್ಡ ಮತದಾನ ಆರೋಪ : ಕರ್ನಾಟಕದ ನಾಯಕರಿಗೆ ಬಿಜೆಪಿ ಹೈಕಮಾಂಡ್ ಸಮನ್ಸ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಅವರು ತಿರುಮಲ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿಎಂ ಡಿ.ಕೆ. ಶಿವಕುಮಾರ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಮೋದಿ ನಾಯಕರಾಗಿದ್ದಾಗ ಭಾರತದ ಮೇಲೆ ದಾಳಿ ನಡೆದರೆ ಅಮೆರಿಕ ಭಾರತವನ್ನು ರಕ್ಷಿಸುತ್ತದೆ - ಅಧ್ಯಕ್ಷ ಟ್ರಂಪ್
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
ಭಾರತದ 3 ನಾವಿಕರ ಸಾವಿನ ವಿಷಯ ಟ್ರಂಪ್ ಎದುರು ಪ್ರಸ್ತಾವ ಮಾಡಿದ ಪ್ರಧಾನಿ ಮೋದಿ
 ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಜಿ7 ಶೃಂಗಸಭೆಯಲ್ಲಿ ಗಮನ ಸೆಳೆಯುತ್ತದ ಪ್ರಧಾನಿ ಮೋದಿ ಅವರ ವಿಶ್ವಾಸಾರ್ಹತೆಯ ಕೊರತೆ ಹೇಳಿಕೆ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಅಮೆರಿಕ ಅಧ್ಯಕ್ಷ ಟ್ರಂಪ್ ಗೆ ಫ್ರಾನ್ಸ್‌ ನಲ್ಲಿ ಕೆಂಪು ಹಾಸಿಗೆ ಸ್ವಾಗತದ ಅನುಪಸ್ಥಿತಿ : ಟ್ರಂಪ್ ಅಸಮಾಧಾನ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಎರಡೂ ಕಡೆಯ ವಾದ ಆಲಿಸಿ ಟಿಎಂಸಿಯ ಬಂಡಾಯ ಸಂಸದರ ವಿಷಯದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನಿರ್ಧಾರ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಅಮೆರಿಕದ ಒಪ್ಪಂದವನ್ನು ತಿರಸ್ಕರಿಸಿದ ಇಸ್ರೇಲಿ ಸಚಿವರು, ಇರಾನ್ ದಾಳಿಗೆ ಬಲವಾದ ಪ್ರತಿಕ್ರಿಯೆ ನೀಡುವ ಪ್ರತಿಜ್ಞೆ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಇರಾನ್ ಒಪ್ಪಂದವನ್ನು ಘೋಷಿಸಿದ ಟ್ರಂಪ್, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯಲು ಆದೇಶ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
ಎನ್‌ಡಿಎಗೆ ಟಿಎಂಸಿಯ ಬಂಡಾಯ ಸಂಸದರ ಬೆಂಬಲ : ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಗೆ ಭೇಟಿ
 ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ  ಭಾರತ
ಫ್ರಾನ್ಸ್ ಜೊತೆ ನಡೆಯುತ್ತಿರುವ ರಫೇಲ್ ಚರ್ಚೆಯಲ್ಲಿ ಮೇಕ್ ಇನ್ ಇಂಡಿಯಾ ಗೆ ಒತ್ತು ನೀಡಿದ ಭಾರತ

ನ್ಯೂಸ್ MORE NEWS...