Thu,Apr24,2025
ಕನ್ನಡ / English

ತಲ್ವಾರ್‌ ಪರ್ಮಿಷನ್‌ ಬೇಡವೇ? ಮತಾಂಧರ ಬೆನ್ನಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ - ಶಿವಮೊಗ್ಗ ಶಾಸಕರು | JANATA NEWS

02 Oct 2023
2364

ಶಿವಮೊಗ್ಗ : ಶಿವಮೊಗ್ಗದಲ್ಲಿ ನಡೆದ ಗಲಭೆಯ ವೇಳೆ ಹಿಂದೂಗಳ ಮನೆ ಮೇಲೆ ಗುರಿಯಿಟ್ಟು ದಾಳಿ ಮಾಡಿದ್ದಾರೆ. ಪ್ರಚೋದನಕಾರಿ ಬ್ಯಾನರ್‌ ಮೂಲಕ ಮತಾಂಧರು ಶಾಂತಿ ಕದಡಿದ್ದಾರೆ ಎಂದು ಶಿವಮೊಗ್ಗ ಶಾಸಕರಾದ ಎಸ್.ಎನ್.‌ ಚೆನ್ನಬಸಪ್ಪ ಆರೋಪ ಮಾಡಿದ್ದಾರೆ.

ಪ್ರಚೋದನೆಗೆ ಏನೆಲ್ಲಾ ನಡೆದಿದೆ ಅಲ್ಲಿ, ಮುಸ್ಲಿಂ ಸಾಮ್ರಾಜ್ಯ ಎಂದು ಹಾಕಲಾಗಿದೆ. ಟಿಪ್ಪು ಬಗ್ಗೆ ಸಿಕ್ಕಾಪಟ್ಟೆ ಬ್ಯಾನರ್ ಗಳನ್ನು ಹಾಕಲಾಗಿದೆ. ಅವರಿಗೆ ಎಲ್ಲಾದಕ್ಕೂ ಪರ್ಮಿಷನ್ ಸಿಕ್ಕಿದೆ. ಭಾರತದ ಭೂಪಟದ ಮಧ್ಯ ಔರಂಗಜೇಬ್ ಅದನ್ನು ಹಸಿರು ಬಣ್ಣದಲ್ಲಿ ಹಾಕಲಾಗಿದೆ, ಎಂದು ಶಾಸಕರು ಆರೋಪ ಮಾಡಿದ್ದಾರೆ.

ಗಣೇಶ ವಿಸರ್ಜನೆಗೆ ಪರ್ಮಿಷನ್ ತೆಗೆದುಕೊಳ್ಳಬೇಕು ಹಿಂದುಗಳ ಎಲ್ಲಾ ಮೆರವಣಿಗೆಗೆ ಪರ್ಮಿಷನ್ ತೆಗೆದುಕೊಳ್ಳಬೇಕು. ಆದರೆ, ತಲ್ವಾರ್‌ ಇಡುವುದಕ್ಕೆ ಪರ್ಮಿಷನ್‌ ಬೇಡವೇ? ಮತಾಂಧರ ಬೆನ್ನಿಗೆ ರಾಜ್ಯ ಕಾಂಗ್ರೆಸ್‌ ಸರ್ಕಾರ ನಿಂತಂತಿದೆ, ಎಂದು ಶಾಸಕರು ಹೇಳಿದ್ದಾರೆ.

ಶಿವಮೊಗ್ಗ ಸಂಸದರಾದ ಬಿ ವೈ ರಾಘವೇಂದ್ರ ಅವರು ಕೂಡ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ನೆನ್ನೆ ಈದ್ ಸಂದರ್ಭದಲ್ಲಿ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ಪ್ರಚೋದನಾಕಾರಿ ಅಲಂಕಾರಗಳು-ಮೆರವಣಿಗೆಗಳು ಆಗಿದ್ದು ತೀವ್ರ ಖಂಡನೀಯ.

ಹಿಂದೆಂದೂ ಹೀಗೆ ತಲವಾರುಗಳ ಸ್ವಾಗತ ಕಮಾನುಗಳು, ಕೆರಳಿಸುವಂತಹ ಕಟೌಟುಗಳು ಶಿವಮೊಗ್ಗದಲ್ಲಿ ಕಂಡಿರಲಿಲ್ಲ.

ಇವೆಲ್ಲವೂ ತಲೆಯೆತ್ತುವವರೆಗೂ ಅಧಿಕಾರಿಗಳೇನು ಮಾಡುತ್ತಿದ್ದರು? ಸರ್ಕಾರ ಏನು ಮಾಡುತ್ತಿತ್ತು? ಗುಪ್ತಚರ ಇಲಾಖೆಗಿದು ಗೊತ್ತಾಗಲಿಲ್ಲವೆ?

ಮತೀಯವಾದದಲ್ಲಿ ಈ ಸರ್ಕಾರದ ಧೋರಣೆಯಂತೂ ನಮಗೆ ಗೊತ್ತೇ ಇದೆ; ಆದರೆ ಅಧಿಕಾರಿಗಳೂ ಇಂಥದ್ದಕ್ಕೆ ಅವಕಾಶ ಮಾಡಿಕೊಟ್ಟಿರುವುದು ನೋವಿನ ಸಂಗತಿ. ಜೊತೆಗೆ, ಗಲಭೆ ಸಂದರ್ಭದಲ್ಲಿ ರಕ್ಷಣೆಗೆ ಹೋದಂಥ ಕೆಲವು ಹಿಂದೂ ಕಾರ್ಯಕರ್ತರುಗಳ ಮೇಲೆ ವಿನಾಕಾರಣ ಕೇಸು ದಾಖಲಿಸಿರುವುದಂತೂ ಅನ್ಯಾಯದ ಪರಮಾವಧಿ.

ಅದನ್ನು ಸ್ಪಷ್ಟಪಡಿಸಿ ಮಾತುಕತೆ ಆಡುವುದಕ್ಕಾಗಿ ಶಿವಮೊಗ್ಗದ ಶಾಸಕರೂ ಸೇರಿದಂತೆ ಇವತ್ತು ನಾವೆಲ್ಲರೂ ಜಿಲ್ಲೆಯ SP ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿದೆವು. ಶಾಂತಿಗೆ ಭಂಗ ಬರದ ಹಾಗೆ ಕ್ರಮ ತೆಗೆದುಕೊಳ್ಳಬೇಕು, ತಪ್ಪಿತಸ್ಥರನ್ನು ಜೈಲಿಗಟ್ಟಬೇಕು, ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು ಅಂತ ಒತ್ತಾಯಿಸಿ ಬಂದೆವು, ಎಂದು ಸಂಸದರು ಎಕ್ಸ್ ನಲ್ಲಿ ಹೇಳಿದ್ದಾರೆ.

English summary :Talwar permission not required? State Congress govt behind fanatics - Shimoga MLA

ಬಹಳ ಕುತೂಹಲ ಕೆರಳಿಸಿದ್ದ  ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಬಹಳ ಕುತೂಹಲ ಕೆರಳಿಸಿದ್ದ ವಕ್ಫ್ (ತಿದ್ದುಪಡಿ) ಮಸೂದೆ, 2025 ಸಂಸತ್ತಿನಲ್ಲಿ ಅಂಗೀಕಾರ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಮುಸಲ್ಮಾನರ ಏಳಿಗೆಗಾಗಿ ಸಂವಿಧಾನ ಬದಲಾವಣೆ - ಡಿಸಿಎಂ ಡಿಕೆಎಸ್ ಹೇಳಿಕೆಯನ್ನು ಖಂಡಿಸಿದ ಬಿಜೆಪಿ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಪೊಲೀಸ ಉನ್ನತ ಅಧಿಕಾರಿಗಳ ನಡವಳಿಕೆಯು ನಾಚಿಕೆಗೇಡಿನ ಸಂಗತಿ... ಡಿಎಂಕೆಯ ಕೈಗೊಂಬೆಗಳಾಗಿದ್ದಾರೆ - ಅಣ್ಣಾಮಲೈ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಜಗತ್ತಿನ ಯಾವುದೇ ಭಯೋತ್ಪಾದಕ ದಾಳಿಯ ಬೇರು ಪಾಕಿಸ್ತಾನದಲ್ಲಿ - ಪ್ರಧಾನಿ ಮೋದಿ
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಪಾಕ್ ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಕಾಶ್ಮೀರ ಹಿಂದಿರುಗಿಸಿದ ನಂತರ ಎಲ್ಲಾ ಕಾಶ್ಮೀರ ಸಮಸ್ಯೆ ಪರಿಹಾರ - ಜೈಶಂಕರ್
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮರುಜನ್ಮ ಪಡೆದ ಸೌಜನ್ಯ ಕೇಸ್ ಗಲಾಟೆ : ಮುಸ್ಲಿಮರಿಗೆ ಶೇ 4 ಮೀಸಲಾತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಧಾರ?
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ : ಸಂಜೆ ಯಮುನಾ ಘಾಟ್‌ನಲ್ಲಿ ಆರತಿ
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ : ಭಯೋತ್ಪಾದಕರಿಗೆ ನಡುಕ ಹುಟ್ಟಿಸಿದ ಭಾರತೀಯ ಸೇನೆ ಧ್ವಜ ಮೆರವಣಿಗೆ | ಇಲ್ಲಿಯ ವರೆಗಿನ ಅಪ್ಡೇಟ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ನಾನು ಬಾಂಗ್ಲಾದೇಶವನ್ನು ಪ್ರಧಾನಿ ಮೋದಿಗೆ ಬಿಟ್ಟುಕೊಡುತ್ತೇನೆ - ಅಮೆರಿಕ ಅಧ್ಯಕ್ಷ ಟ್ರಂಪ್
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ

ನ್ಯೂಸ್ MORE NEWS...