Sat,Jul27,2024
ಕನ್ನಡ / English

ಪಂಚರಾಜ್ಯ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಕಲೆಕ್ಷನ್‌ ಸೆಂಟರ್‌... ಎಟಿಎಂ ಸರ್ಕಾರ | JANATA NEWS

13 Oct 2023
1146

ಬೆಂಗಳೂರು : ಪಂಚರಾಜ್ಯ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಕಲೆಕ್ಷನ್‌ ಸೆಂಟರ್‌ ಓಪನ್‌ ಆಗಿದೆ!, ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಡಾಕ್ಟರ್ ಸಿ ಎನ್ ಅಶ್ವಥ್ ನಾರಾಯಣ ಅವರು ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಐಟಿ ದಾಳಿಯಿಂದಾಗಿ ಎಟಿಎಂ ಸರ್ಕಾರದ ಕಲೆಕ್ಷನ್‌ ಏಜೆಂಟ್‌ಗಳ ಚೈನ್‌ ಲಿಂಕ್‌ ಹೊರಬರುತ್ತಿದೆ. ಈ ಬಗ್ಗೆ ಸುದೀರ್ಘ ತನಿಖೆ ನಡೆದ ಬಳಿಕ ಕಾಂಗ್ರೆಸ್‌ ಕಲೆಕ್ಷನ್‌ ಸೆಂಟರ್‌ಗಳ ಸಂಪೂರ್ಣ ಮಾಹಿತಿ ಸಿಗಲಿದೆ, ಎಂದಿದ್ದಾರೆ ಮಾಜಿ ಡಿಸಿಎಂ.

ಬಿಜೆಪಿ ಸರ್ಕಾರದ ಮೇಲೆ ಸುಳ್ಳು 40% ಆರೋಪ ಮಾಡಿದವರ ಮನೆಯಲ್ಲಿ ₹40 ಕೋಟಿಗೂ ಅಧಿಕ ಅಕ್ರಮ ಹಣ ಸಿಕ್ಕಿದೆ! ಸ್ವಘೋಷಿತ ಭ್ರಷ್ಟಾಚಾರ ರಹಿತ ಸರಕಾರದ ಸದಸ್ಯೆಯ ಮನೆಯಲ್ಲಿ ಸರ್ಕಾರ ಬಂದು ನಾಲ್ಕೇ ತಿಂಗಳಲ್ಲಿ ₹42 ಕೋಟಿ ವಶವಾಗಿದೆ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ತಮ್ಮ ಪಕ್ಷದ ಕಲೆಕ್ಷನ್‌ ಏಜೆಂಟ್‌ಗಳು ಸಂಗ್ರಹಿಸಿರುವ ಅಕ್ರಮ ಹಣದ ಹಿನ್ನೆಲೆ ಏನು?!
ಪಂಚರಾಜ್ಯ ಚುನಾವಣೆಗೆ ಕರ್ನಾಟಕವನ್ನು ATM ಮಾಡಿಕೊಂಡು ಎಲ್ಲೆಲ್ಲಿ ಕಲೆಕ್ಷನ್‌ ಸೆಂಟರ್‌ಗಳನ್ನು ತೆರೆದಿದ್ದೀರಿ?! ಎಂದು ಅಶ್ವಥ್ ನಾರಾಯಣ ಅವರು ಪ್ರಶ್ನಿಸಿದ್ದಾರೆ.

ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾದ ಸಂದರ್ಭದಲ್ಲಿ ಈ ವ್ಯಕ್ತಿ ಬಳಿ ಇಷ್ಟೊಂದು ಹಣ ಸಿಕ್ಕಿರುವುದು ಈ ಹಣ ಯಾವ ದಿಕ್ಕಿನಲ್ಲಿ ಹೋಗುತ್ತಿತ್ತು ಎಂಬುದು ಸ್ಪಷ್ಟವಾಗಿದೆ. ಪಂಚ ರಾಜ್ಯ ಚುನಾವಣೆಗೆ ಹೋಗುತ್ತಿತ್ತು ಎಂಬುದು ಪೇಟಿಎಂ ಸರ್ಕಾರ ಎಂಬುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ

ಲೋಡ್ ಶೇಡಿಂಗ್ ಹಾಗೂ ಕತ್ತಲೆ ಭಾಗ್ಯ ಕುರಿತು ಮಾತನಾಡಿದ ಮಾಜಿ ಡಿಸಿಎಂ ಅವರು ಸರ್ಪ್ಲಸ್ ಅತಿ ಹೆಚ್ಚು ವಿದ್ಯುತ್ ಉತ್ಪಾದಿಸುತ್ತಿದ್ದ ರಾಜ್ಯ ಈ ದಿನ ಕಾಂಗ್ರೆಸ್ ಬರುತ್ತಿದ್ದಂತೆ 50 ಪರ್ಸೆಂಟ್ ನಷ್ಟು ಕಡಿಮೆ ವಿದ್ಯುತ್ ಉತ್ಪಾದಿಸುತ್ತಿದೆ. ಆದ್ದರಿಂದ ಕಾಂಗ್ರೆಸ್ ಬಂದರೆ ಬರ, ನೀರಿಲ್ಲ, ಕರೆಂಟ್ ಇಲ್ಲ, ಅಭಿವೃದ್ಧಿ ಇಲ್ಲ, ಕಾನೂನು ಸುವ್ಯವಸ್ಥೆ ಇಲ್ಲ, ಲೂಟಿ ಒಂತರ ಕಾಂಗ್ರೆಸ್ ಅಂದರೇನೇ ಈ ದೇಶಕ್ಕೆ ಶಾಪ ಎಂದು, ಅಶ್ವಥ್ ನಾlರಾಯಣ್ ಅವರು ಹೇಳಿದ್ದಾರೆ

English summary :Congress Collection Center in Karnataka for Panchayat Elections... ATM Govt

ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ನೇಪಾಳ ವಿಮಾನ ಅಪಘಾತದಲ್ಲಿ 18 ಮಂದಿ ಸಾವು : ರನ್‌ವೇಯಿಂದ ಸ್ಕಿಡ್ ಆಗಿ ಸೌರ್ಯ ಏರ್‌ಲೈನ್ಸ್ ವಿಮಾನ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಬಿಜೆಪಿ ಜೆಡಿಎಸ್ ಸದಸ್ಯರ ಅಹೋರಾತ್ರಿ ಧರಣಿ ಮುಂದುವರಿಕೆ
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಒಲಿಂಪಿಕ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ಯಾರಿಸ್‌ನಲ್ಲಿ ಆಸ್ಟ್ರೇಲಿಯನ್ ಮಹಿಳೆಯ ಸಾಮೂಹಿಕ ಅತ್ಯಾಚಾರವೆಸಗಿದ 5 ವಲಸಿಗರು
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಸ್ವಾಮಿ ಅವಿಮುಕ್ತೇಶ್ವರಾನಂದ್ ಒಬ್ಬ ನಕಲಿ ಬಾಬಾ, ಕ್ರಿಮಿನಲ್ - ಜೋತಿರ್ಮಠ ಟ್ರಸ್ಟ್‌ನ ಸ್ವಾಮಿ ಶ್ರೀ ಗೋವಿಂದಾನಂದ ಸರಸ್ವತಿ ಮಹಾರಾಜ್
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಬ್ಲೂ ಸ್ಕ್ರೀನ್ ಆಫ್ ಡೆತ್ : ಜಗತ್ತಿನಾದ್ಯಂತ ಮೈಕ್ರೋಸಾಫ್ಟ್ ವಿಂಡೋಸ್ ಬಳಕೆದಾರಾರಿಗೆ ಕಾಡಿದ ಪೆಡಂಭೂತ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಇಂಡಿ ಅಲಯನ್ಸ್‌ಗೆ ಬಹಿರಂಗವಾಗಿ ಬೆಂಬಲ ಸೂಚಿಸಿದ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಅಕ್ರಮ ಆಸ್ತಿ ಪ್ರಕರಣವನ್ನು ರದ್ದುಗೊಳಿಸುವಂತೆ ಡಿಕೆ.ಶಿವಕುಮಾರ್ ಸಲ್ಲಿಸಿದ್ದ ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಪೆಟ್ರೋಲ್-ಡೀಸೆಲ್ ಹಾಗೂ ಹಾಲಿನ ದರ ಏರಿಸಿದ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಸಹ ಹೆಚ್ಚಳ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಮುಸ್ಲಿಂ ಮಹಿಳೆಯರಿಗೆ ಜೀವನಾಂಶ : ಸುಪ್ರೀಂ ಕೋರ್ಟ್ ತೀರ್ಪು ಶರಿಯಾ ಕಾನೂನಿಗೆ ವಿರುದ್ಧ - ಅಖಿಲ ಭಾರತ ಮುಸ್ಲಿಂ ಮಂಡಳಿ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಡರೋ ಮತ್ : ಯಾವ ಸಾಮಾಜಿಕ ಕೂಟದಲ್ಲಿ ಭಾಗವಹಿಸಿದ್ದೀರಾ ಹೇಳಲು ಭಯಪಡಬೇಡಿ ಡಿಕೆಶಿವಕುಮಾರ್ ಗೆ ಆರ್. ಅಶೋಕ ತರಾಟೆ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲಿನ ಗುಂಡಿನ ದಾಳಿ ತೀವ್ರವಾಗಿ ಖಂಡಿಸಿದ ಪ್ರಧಾನಿ ಮೋದಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆ ಯತ್ನ : ಚುನಾವಣಾ ರ್ಯಾಲಿಯಲ್ಲಿ ಗುಂಡಿನ ದಾಳಿ

ನ್ಯೂಸ್ MORE NEWS...