Sat,Mar21,2026
ಕನ್ನಡ / English

ಹಮಾಸ್‌ಗೆ ಜಯವಾಗಲಿ ಎಂದಿದ್ದ ಆರೋಪಿ ಮಂಗಳೂರಿನ ವ್ಯಕ್ತಿ ಝಾಕಿರ್ ಅರೆಸ್ಟ್ | JANATA NEWS

14 Oct 2023

ಮಂಗಳೂರು : ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಮಂಗಳೂರಿನ ಝಾಕಿರ್ ಎಂಬಾತ ವಿಡಿಯೋ ಹರಿಬಿಟ್ಟಿದ್ದಾನೆ.

ಮಂಗಳೂರಿನ ಬಂದರು ಪ್ರದೇಶದಲ್ಲಿ ತಾಲಿಬಾನ್‌ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್ ಹಮಾಸ್ ಉಗ್ರರರನ್ನು ದೇಶ ಪ್ರೇಮಿಗಳು ಎಂದಿದ್ದಾನೆ.

ಹಮಾಸ್ ಉಗ್ರರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಝಾಕಿರ್ ಕರೆ‌ ನೀಡಿದ್ದು ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ‌ ಸಲ್ಲಿಸುವಂತೆ ತಿಳಿಸಿದ್ದಾನೆ. ಅಲ್ಲದೇ ಪ್ಯಾಲೇಸ್ತೀನ್‌ನ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲಿ ಎಂದಿದ್ದಾನೆ.

ಹಮಾಸ್ ಉಗ್ರರಿಗೆ ಬೆಂಬಲ ಸೂಚಿಸಿದ ಆರೋಪ ಹಿನ್ನೆಲೆಯಲ್ಲಿ ಜಾಕಿರ್ ಎನ್ನುವವನ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ವಿಡಿಯೋ ವೈರಲ್ ಬೆನ್ನಲ್ಲೇ ಬಂದರು ಪೊಲೀಸ್ ಠಾಣೆಯಲ್ಲಿ ವಿಶ್ವ ಹಿಂದೂ ಪರಿಷತ್‌ ಮುಖಂಡ ಪ್ರದೀಪ್ ಕುಮಾರ್ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಬಂದರು ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ಆರೋಪಿ ಜಾಕೀರ್ ನನ್ನು ಬಂಧಿಸಿ ಕೋರ್ಟಿಗೆ ಹಾಜರುಪಡಿಸಿದ್ದಾರೆ.

RELATED TOPICS:
English summary :Mangaluru man Zakir Arrest, the accused who wanted victory for Hamas

ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ
ನನ್ನ ಕೊನೆಯ ಉಸಿರಿನವರೆಗೂ ನಾನು ರಾಜಕೀಯದಲ್ಲಿಯೇ ಇರುತ್ತೇನೆ - ಸಿಎಂ ಸಿದ್ದರಾಮಯ್ಯ

ನ್ಯೂಸ್ MORE NEWS...