Thu,Nov30,2023
ಕನ್ನಡ / English

ಹಣದ ಹೊಳೆಯಲ್ಲಿ ಮಿಂದೆದ್ದ ಕಾಂಗ್ರೆಸ್ ಸಚಿವ - ಬಿಜೆಪಿ ಆಕ್ರೋಶ | JANATA NEWS

18 Oct 2023
571

ಬೆಂಗಳೂರು : ರಾಜ್ಯ ಎದುರಿಸಿತ್ತಿರುವ ಬರ ವಿದ್ಯುತ್ ಹಾಗೂ ನೀರಿನ ಸಮಸ್ಯೆಗಳ ಮಧ್ಯೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರಾದ ಶಿವಾನಂದ್ ಪಾಟೀಲ್ ಅವರ ಮೇಲೆ ಹಣದ ಹೊಳೆ ಹರಿಸುತ್ತಿರುವ ವಿಡಿಯೋ ಒಂದು ಸಾಕಷ್ಟು ವೈರಲ್ ಆಗಿದ್ದು ವಿರೋಧ ಪಕ್ಷ ಬಿಜೆಪಿ ನಾಯಕರಿಂದ ತೀವ್ರ ಟೀಕೆಗೆ ಗುರಿಯಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಕುರಿತು ಹೇಳಿಕೆ ನೀಡಿದ್ದು, ಹಣದ ಹೊಳೆಯಲ್ಲಿ ಮಿಂದೆದ್ದ ಕಾಂಗ್ರೆಸ್ ಸಚಿವ!
ಹಿಂದೆ, ದುಡ್ಡಿಗಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ನಾಲಗೆ ಹರಿಬಿಟ್ಟಿದ್ದ ಸಚಿವ ಶಿವಾನಂದ ಪಾಟೀಲ್, ಈಗ ತೆಲಂಗಾಣದಲ್ಲಿ ದುಡ್ಡಿನ ಮಳೆಗರೆಯುತ್ತ ಮೋಜಿನಲ್ಲಿ ನಿರತರಾಗಿದ್ದು ನಾಚಿಕೆಗೇಡು. ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ, ಅದರ ಪರಿಹಾರಕ್ಕಿಂತ ಇವರಿಗೆ ಮೋಜು ಹೆಚ್ಚಾಗಿದೆ., ಎಂದು ಪೋಸ್ಟ್ ಮಾಡಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ರಾಜ್ಯ ಕಾರ್ಯದರ್ಶಿ ಏನ್ ರವಿಕುಮಾರ್ ಅವರು ಐಟಿಇ ದಾಳಿಯಲ್ಲಿ ಸಿಕ್ಕ ಹಣ ಹಾಗೂ ಸಚಿವ ಶಿವಾನಂದ ಪಾಟೀಲ್ ಅವರ ಪ್ರಕರಣ ಸೇರಿದಂತೆ ಪ್ರತಿ ಇಲಾಖೆಯಿಂದ ಕೋಟಿಗಟ್ಟಲೆ ಹಣವನ್ನು ಸಂಗ್ರಹಿಸಿ ಪಂಚರಾಜ್ಯ ಚುನಾವಣೆಗೆ ಬಳಸಲಾಗುತ್ತಿದೆ ಎಂದು ಆರೋಪಿಸಿ ಎಲ್ಲದರ ಸಮಗ್ರ ತನಿಖೆ ನಡೆಸುವವರೆಗೂ ನಮ್ಮ ಹೋರಾಟ ನಡೆಯುತ್ತದೆ, ಎಂದು ತಿಳಿಸಿದ್ದಾರೆ.

ಕೇವಲ 5 ಲಕ್ಷಕ್ಕೂ ರೈತರು ಆತ್ಮಹತ್ಯೆ ಮಾಡ್ಕೋತಾರೆ ಅಂತ ಹಿಂದೊಮ್ಮೆ ರೈತರನ್ನು ಮೂದಲಿಸಿದ್ದ ಕಾಂಗ್ರೆಸ್ ಸಚಿವ ಶಿವಾನಂದ ಪಾಟೀಲ್, ಇಂದು ಹೈದರಾಬಾದಿನಲ್ಲಿ ಹಣದ ಸುರಿಮಳೆಯಲ್ಲಿ ಮಿಂದು ಮೋಜುಮಾಡುತ್ತ ಸಿಕ್ಕಿಬಿದ್ದಿದ್ದಾರೆ! ಜನರ ಏಳಿಗೆಗೆ ಕರ್ನಾಟಕದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲ, ಆದರೆ ಅವರ ಸಚಿವರ ಇಂಥ ಶೋಕಿಗೆ ಇಲ್ಲ ಲಂಗು ಲಗಾಮು! ಇದು ಕರ್ನಾಟಕದ ಕಾಂಗ್ರೆಸ್ ಸರಕಾರದ ಸದ್ಯದ ಪರಿಸ್ಥಿತಿ! ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರವಾಗಿ ಟೀಕಿಸಿದ್ದಾರೆ.

English summary :Congress minister showered by money - BJP anger

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...