Sun,Oct26,2025
ಕನ್ನಡ / English

ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಿದ ಸಿಎಂ, ಡಿಸಿಎಂ | JANATA NEWS

24 Oct 2023

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಸಂಜೆ 4.40 ರಿಂದ 5 ಗಂಟೆಯ ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ದಸರಾ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಅರಮನೆ ಅಂಗಳದಲ್ಲಿ ಅಂಬಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡಿದರು.

janata



ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಸಚಿವರುಗಳಾದ ಶಿವರಾಜ ತಂಗಡಗಿ, ರಾಜಣ್ಣ, ಬೈರತಿ ಸುರೇಶ್‌, ಎಂ.ಸಿ.ಸುಧಾಕರ, ಮಂಕಾಳು ವೈದ್ಯ ವೇದಿಕೆಯಲ್ಲಿ ಹಾಜರಿದ್ದರು.

750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ಸ್ಥಾಪಿತಳಾದ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಸತತ 4ನೇ ಬಾರಿಗೆ ಅಭಿಮನ್ಯು ಹೊತ್ತು ಸಾಗುತ್ತಿದ್ದು, ಅಭಿಮನ್ಯುಗೆ ಕುಮ್ಕಿ ಆನೆಗಳಾದ ಲಕ್ಷ್ಮೀ, ವಿಜಯಾ ಸಾಥ್ ನೀಡುತ್ತಿವೆ. ಲಕ್ಷಾಂತರ ಮಂದಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿದ್ದ ನಾಡದೇವತೆ ಚಾಮುಂಡೇಶ್ವರಿ ಕಣ್ತುಂಬಿಕೊಂಡರು.

janata


ದಸರಾ ಜಂಬೂಸವಾರಿಗೆ ಸ್ತಬ್ಧಚಿತ್ರ ಹಾಗೂ ವಿವಿಧ ಕಲಾತಂಡಗಳು ಮೆರುಗು ನೀಡಿದವು. ರಾಜ್ಯದ ವಿವಿಧ ಜಿಲ್ಲೆಗಳ 31 ಹಾಗೂ ವಿವಿಧ ಇಲಾಖೆಗಳ 18 ಸೇರಿದಂತೆ ಒಟ್ಟು 49 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿವೆ. ದಸರಾ ಮೆರವಣಿಗೆಯಲ್ಲಿ ಆಕರ್ಷಕ ನಂದಿಧ್ವಜ ಕುಣಿತ ಸೇರಿದಂ ವಿವಿಧ ವೇಷ ತೊಟ್ಟು ಅನೇಕ ಕಲಾವಿದರು ನೃತ್ಯದಲ್ಲಿ ತೊಡಗಿದ್ದಾರೆ.

RELATED TOPICS:
English summary :Karnataka CM Siddaramaiah, Deputy CM DK Shivakumar attend Mysuru Dasara

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...