Sun,Mar22,2026
ಕನ್ನಡ / English

ರಾಮನಗರ ಬೆಂಗಳೂರು ಸೇರ್ಪಡೆ ಬಗ್ಗೆ ನನ್ನ ಬಳಿ ಯಾರೂ ಚರ್ಚೆ ಮಾಡಿಲ್ಲ | JANATA NEWS

28 Oct 2023

ಉಡುಪಿ : ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ವಿಚಾರದ ಬಗ್ಗೆ ನನ್ನ ಜೊತೆ ಯಾರೂ ಚರ್ಚೆ ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 50 ಕೋಟಿ ರೂ ಆಫರ್ ನೀಡಿದೆ ಎಂಬ ವಿಚಾರ ನನಗೆ ಗೊತ್ತಿಲ್ಲ. ಆ ವಿಚಾರವನ್ನು ರವಿ ಗಾಣಿಗ ಬಳಿಯೇ ಕೇಳಿ ಎಂದರು. ಬಿಜೆಪಿಯವರು ಹಗಲುಗನಸು ಕಾಣುತ್ತಿದ್ದಾರೆ.

ಒಮ್ಮೆ ಆಪರೇಷನ್ ಕಮಲ ಮಾಡಿ ಸಕ್ಸಸ್ ಆಗಿರಬಹುದು. ಆದರೆ ಯಾವಾಗಲೂ ಹಾಗೆ ಆಗಲ್ಲ ವಿಫಲ ಪ್ರಯತ್ನ ನಡೆಸುತ್ತಿದ್ದಾರೆ. ಬಿಜೆಪಿಯವರಿಗೆ ಅಧಿಕಾರದ ದಾಹ ಹೆಚ್ಚಾಗಿದೆ. ಅಧಿಕಾರಕ್ಕೊಸ್ಕರ ಏನು ಬೇಕಾದರೂ ಮಾಡುತ್ತಾರೆ. ನಮ್ಮ ಪಕ್ಷದ ಒಬ್ಬ ಶಾಸಕನೂ ಅವರ ಆಮಿಷಕ್ಕೆ ಒಳಗಾಗಲ್ಲ ಎಂದು ಭರವಸೆ ವ್ಯಕ್ತಪಡಿಸಿದರು.

ರಾಮನಗರ ಬೆಂಗಳೂರು ಸೇರ್ಪಡೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನ್ನ ಬಳಿ ರಾಮನಗರ ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಯಾರೂ ಚರ್ಚೆ ಮಾಡಿಲ್ಲ. ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.

RELATED TOPICS:
English summary :No one has discussed with me about the inclusion of Ramanagara Bangalore

22 ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಸಮಸ್ಯೆಗಳ ಕುರಿತು ಜಂಟಿ ಹೇಳಿಕೆ
22 ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಸಮಸ್ಯೆಗಳ ಕುರಿತು ಜಂಟಿ ಹೇಳಿಕೆ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಹಾರ್ಮುಜ್ ಜಲಸಂಧಿ : ಎಲ್ಲಾ ಭಾರತೀಯ ಹಡಗುಗಳು ಸುರಕ್ಷಿತವಾಗಿವೆ ಮತ್ತು 611 ಹಡಗುಗಳು ಸುರಕ್ಷಿತವಾಗಿವೆ - ಸಚಿವಾಲಯ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಕತಾರ್ ಎಲ್‌ಎನ್‌ಜಿ ದಾಳಿ: ಇರಾನ್‌ಗೆ ಟ್ರಂಪ್ ಎಚ್ಚರಿಕೆ, ಭಾರಿ ಪ್ರತೀಕಾರದ ಬೆದರಿಕೆ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಗುಪ್ತಚರ ಮೌಲ್ಯಮಾಪನದಲ್ಲಿ ಪಾಕಿಸ್ತಾನ ಸಂಭಾವ್ಯ ಪರಮಾಣು ಬೆದರಿಕೆ ಎಂದ ಅಮೆರಿಕ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕೋಗಿಲುವಿನಲ್ಲಿ ಬಾಂಗ್ಲಾದೇಶಿಗಳಿಗೆ ಭೂಮಿ ಮಂಜೂರು ಮಾಡಲಾಗಿದೆ - ಆರ್ ಅಶೋಕ ಆರೋಪ, ಪ್ರತಿಭಟನೆಗಳ ಎಚ್ಚರಿಕೆ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕಿಸ್ತಾನದ ದಾಳಿಯನ್ನು ಖಂಡಿಸಿದ ಭಾರತ
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಸಚಿವರ ಗೈರು, ನಿರಂತರ ನಿರ್ಲಕ್ಷ್ಯದಿಂದ ಬೇಸತ್ತು ಸಭಾತ್ಯಾಗ ಮಾಡಿ ಸದನವನ್ನು ಮುಂದೂಡಿದ ಸ್ಪೀಕರ್ ಖಾದರ್
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಶಿವಾಲಿಕ್ ಎಲ್‌ಪಿಜಿ ವಾಹಕ ಹಡಗು ಇರಾನ್ ದಾಟಿದ್ದು ಇಂದು ಮುಂಬೈ ತಲುಪಲಿದೆ - ಶಿಪ್ಪಿಂಗ್ ಸಚಿವಾಲಯ, ಭಾರತ ಸರ್ಕಾರ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
ಕಾಂಗ್ರೆಸ್ ಶಾಸಕರ ಖರೀದಿ... ಖಾಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದಿ ಇಬ್ಬರು ; ಪ್ರತಿ ಶಾಸಕರಿಗೆ 5 ಕೋಟಿ - ಡಿಕೆಶಿ
 ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಭೂಪ್ರದೇಶದಲ್ಲಿ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಖಂಡಿಸಿದ ಭಾರತ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಆತಂಕದ ಇಂಧನ ಸಂಗ್ರಹಣೆಯ ವಿರುದ್ಧ ಸೂಚನೆ ನೀಡಿದ ಕೇಂದ್ರ ಸರ್ಕಾರ
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ  ಇರಾನ್
ಉದ್ವಿಗ್ನತೆಯ ನಡುವೆಯೂ ಹಾರ್ಮುಜ್ ಜಲಸಂಧಿಯ ಮೂಲಕ ಭಾರತ-ಬಂಧಿತ ಎರಡು ಎಲ್‌ಪಿಜಿ ಟ್ಯಾಂಕರ್‌ಗಳಿಗೆ ಅನುಮತಿ ನೀಡಿದ ಇರಾನ್

ನ್ಯೂಸ್ MORE NEWS...