Sat,Dec13,2025
ಕನ್ನಡ / English

ಹುಲಿ ಉಗರಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟು, ಜೀವಂತ ಚಿರತೆಯ ಸಾವಿಗೆ ಕಾರಣವಾದ ಅರಣ್ಯ ಇಲಾಖೆ | JANATA NEWS

02 Nov 2023

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸೆರೆಯಾದ ಚಿರತೆ ಗುಂಡಿಗೆ ಬಲಿಯಾಗಿದ್ದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿಗೆ ಹುಲಿ ಉಗುರು ಧರಿಸಿದ್ದವರ ವಿರುದ್ಧ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಅಧಿಕಾರಿಗಳು ತಾವೇ ಸ್ವತಃ ವನ್ಯಜೀವಿ ಚಿರತೆಯನ್ನು ಜೀವಂತ ಸರಿ ಹಿಡಿಯಲು ಸಂಪೂರ್ಣ ವಿಫಲ ಪ್ರಯತ್ನ ಮಾಡಿ, ಕೊನೆಗೂ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ, ಎಂಬುದು ಬಹುದೊಡ್ಡ ವಿಪರ್ಯಾಸವಾಗಿದೆ.

ವೈಜ್ಞಾನಿಕವಾಗಿ ಭಾರತ ಚಂದ್ರನ ಅಂಗಳ ತಲುಪಿದ ಸಂದರ್ಭದಲ್ಲಿ ರಾಜ್ಯದ ಅರಣ್ಯ ಇಲಾಖೆಯಲ್ಲಿ ವನ್ಯಜೀವಿಗಳನ್ನು ಸೆರೆ ಹಿಡಿಯಲು ಸೂಕ್ತವಾದ ಸಲಕರಣೆ ಹಾಗೂ ವಿಧಾನ ಅನುಸರಿಸದೇ ಇರುವುದು ಅತ್ಯಂತ ಆಶ್ಚರ್ಯಕರ ಹಾಗೂ ನಾಚಿಕೆಯ ಸಂಗತಿಯಾಗಿದೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೂಡ ಈ ಕುರಿತು ವಿಷಾದ ವ್ಯಕ್ತಪಡಿಸಿದ್ದು, "ದುರದೃಷ್ಟವಶಾತ್, ಅರಣ್ಯಾಧಿಕಾರಿಗಳು ಚಿರತೆಯನ್ನು ಹೊಡೆದು ಸಾಯಿಸಿದ ಇಡೀ ಬೆಂಗಳೂರಿನಲ್ಲಿ ಚಿರತೆ ಕಥೆ ನಮ್ಮ ಇಂದಿನ ನಮ್ಮ ನಗರಗಳ ವಾಸ್ತವದ ಸೂಚನೆಯಾಗಿದೆ - ಇಲ್ಲಿ ಮನುಷ್ಯ ಬುದ್ದಿಹೀನವಾಗಿ ಕಾಡು ಪ್ರದೇಶವನ್ನು ಅತಿಕ್ರಮಿಸುತ್ತಿದೆ."

"ನಮ್ಮ ನಗರಗಳು ನಮ್ಮ ಪರಿಸರ ಅಥವಾ ವನ್ಯಜೀವಿಗಳ ಬಗ್ಗೆ ಕಾಳಜಿಯಿಲ್ಲದೆ ಬೆಳೆಯುತ್ತಿವೆ. ನಾವು ಸರೋವರಗಳು, ಟ್ಯಾಂಕ್‌ಗಳು, ಕಾಡುಗಳು ಮತ್ತು ಸುಸ್ಥಿರ ಜೀವನಕ್ಕೆ ಅಗತ್ಯವಾದ ಎಲ್ಲವನ್ನೂ ಅತಿಕ್ರಮಿಸುತ್ತೇವೆ. ರಿಯಲ್ ಎಸ್ಟೇಟ್‌ಗಾಗಿ ನಮ್ಮ ಹಸಿವು ಅಂತಿಮವಾಗಿ ನಮ್ಮ ನಗರಗಳನ್ನು ಕೊಲ್ಲುತ್ತದೆ."

"ಸಮಾಜವಾಗಿ ಕೋರ್ಸ್ ತಿದ್ದುಪಡಿಯನ್ನು ಪ್ರತಿಬಿಂಬಿಸಲು ಮತ್ತು ಮಾಡಲು ಇದು ನಮಗೆ ಒಂದು ಕ್ಷಣವಾಗಿದೆ. ನಾವು ಮಾಡುತ್ತೇವೆ? ನಾವು ಆಗುವುದಿಲ್ಲವೇ? ಕಾಲವೇ ಉತ್ತರಿಸುತ್ತದೆ.", ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

English summary :Giving importance to tigers nails, shot and killed living leopard

2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
2023 ರಿಂದ ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣಕ್ಕಾಗಿ ₹47.38 ಕೋಟಿ ಖರ್ಚು - ಆರ್‌ಟಿಐ ಬಹಿರಂಗ
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ನ್ಯೂಸ್ MORE NEWS...