Thu,Nov30,2023
ಕನ್ನಡ / English

ಹುಲಿ ಉಗರಿಗೆ ಹೆಚ್ಚು ಪ್ರಾಮುಖ್ಯತೆ ಕೊಟ್ಟು, ಜೀವಂತ ಚಿರತೆಯ ಸಾವಿಗೆ ಕಾರಣವಾದ ಅರಣ್ಯ ಇಲಾಖೆ | JANATA NEWS

02 Nov 2023
627

ಬೆಂಗಳೂರು : ನಗರದ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸೆರೆಯಾದ ಚಿರತೆ ಗುಂಡಿಗೆ ಬಲಿಯಾಗಿದ್ದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿಗೆ ಹುಲಿ ಉಗುರು ಧರಿಸಿದ್ದವರ ವಿರುದ್ಧ ಸಾಕಷ್ಟು ಸಂಖ್ಯೆಯಲ್ಲಿ ಕಾರ್ಯಾಚರಣೆಗೆ ಮುಂದಾದ ಅರಣ್ಯ ಅಧಿಕಾರಿಗಳು ತಾವೇ ಸ್ವತಃ ವನ್ಯಜೀವಿ ಚಿರತೆಯನ್ನು ಜೀವಂತ ಸರಿ ಹಿಡಿಯಲು ಸಂಪೂರ್ಣ ವಿಫಲ ಪ್ರಯತ್ನ ಮಾಡಿ, ಕೊನೆಗೂ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ, ಎಂಬುದು ಬಹುದೊಡ್ಡ ವಿಪರ್ಯಾಸವಾಗಿದೆ.

ವೈಜ್ಞಾನಿಕವಾಗಿ ಭಾರತ ಚಂದ್ರನ ಅಂಗಳ ತಲುಪಿದ ಸಂದರ್ಭದಲ್ಲಿ ರಾಜ್ಯದ ಅರಣ್ಯ ಇಲಾಖೆಯಲ್ಲಿ ವನ್ಯಜೀವಿಗಳನ್ನು ಸೆರೆ ಹಿಡಿಯಲು ಸೂಕ್ತವಾದ ಸಲಕರಣೆ ಹಾಗೂ ವಿಧಾನ ಅನುಸರಿಸದೇ ಇರುವುದು ಅತ್ಯಂತ ಆಶ್ಚರ್ಯಕರ ಹಾಗೂ ನಾಚಿಕೆಯ ಸಂಗತಿಯಾಗಿದೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಕೂಡ ಈ ಕುರಿತು ವಿಷಾದ ವ್ಯಕ್ತಪಡಿಸಿದ್ದು, "ದುರದೃಷ್ಟವಶಾತ್, ಅರಣ್ಯಾಧಿಕಾರಿಗಳು ಚಿರತೆಯನ್ನು ಹೊಡೆದು ಸಾಯಿಸಿದ ಇಡೀ ಬೆಂಗಳೂರಿನಲ್ಲಿ ಚಿರತೆ ಕಥೆ ನಮ್ಮ ಇಂದಿನ ನಮ್ಮ ನಗರಗಳ ವಾಸ್ತವದ ಸೂಚನೆಯಾಗಿದೆ - ಇಲ್ಲಿ ಮನುಷ್ಯ ಬುದ್ದಿಹೀನವಾಗಿ ಕಾಡು ಪ್ರದೇಶವನ್ನು ಅತಿಕ್ರಮಿಸುತ್ತಿದೆ."

"ನಮ್ಮ ನಗರಗಳು ನಮ್ಮ ಪರಿಸರ ಅಥವಾ ವನ್ಯಜೀವಿಗಳ ಬಗ್ಗೆ ಕಾಳಜಿಯಿಲ್ಲದೆ ಬೆಳೆಯುತ್ತಿವೆ. ನಾವು ಸರೋವರಗಳು, ಟ್ಯಾಂಕ್‌ಗಳು, ಕಾಡುಗಳು ಮತ್ತು ಸುಸ್ಥಿರ ಜೀವನಕ್ಕೆ ಅಗತ್ಯವಾದ ಎಲ್ಲವನ್ನೂ ಅತಿಕ್ರಮಿಸುತ್ತೇವೆ. ರಿಯಲ್ ಎಸ್ಟೇಟ್‌ಗಾಗಿ ನಮ್ಮ ಹಸಿವು ಅಂತಿಮವಾಗಿ ನಮ್ಮ ನಗರಗಳನ್ನು ಕೊಲ್ಲುತ್ತದೆ."

"ಸಮಾಜವಾಗಿ ಕೋರ್ಸ್ ತಿದ್ದುಪಡಿಯನ್ನು ಪ್ರತಿಬಿಂಬಿಸಲು ಮತ್ತು ಮಾಡಲು ಇದು ನಮಗೆ ಒಂದು ಕ್ಷಣವಾಗಿದೆ. ನಾವು ಮಾಡುತ್ತೇವೆ? ನಾವು ಆಗುವುದಿಲ್ಲವೇ? ಕಾಲವೇ ಉತ್ತರಿಸುತ್ತದೆ.", ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

English summary :Giving importance to tigers nails, shot and killed living leopard

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...