Thu,Nov30,2023
ಕನ್ನಡ / English

ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ, ಆಗಲೇ ವಿರೋಧ ಅಂದ್ರೆ? | JANATA NEWS

05 Nov 2023
488

ಮೈಸೂರು : ಕಾಂತರಾಜ್ ವರದಿಯೇ ನನ್ನ ಕೈಸೇರಿಲ್ಲ. ಆಗಲೇ ವರದಿಗೆ ವಿರೋಧ ಎಂದರೆ ನಾನು ಏನು ಮಾಡಲಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ವರದಿಯೇ ನನ್ನ ಕೈ ಸೇರಿಲ್ಲ. ಆಗಲೇ ಅದಕ್ಕೆ ವಿರೋಧ ಎಂದರೆ ನಾನೇನು ಮಾಡಲಿ? ವರದಿಯಲ್ಲಿ ಏನಿದೆ ಏಂಬುದೇ ಗೊತ್ತಿಲ್ಲ. ಅಂಕಿ ಅಂಶವೇ ತಿಳಿಯದೆ, ಅದರ ಬಗ್ಗೆ ಮಾತನಾಡುವುದು ಹೇಗೆ‌? ನವೆಂಬರ್ ಒಳಗೆ ವರದಿ ಕೊಡಬಹುದೆನೋ, ಕೊಡಲಿ ತದನಂತರ ನೋಡೋಣ' ಎಂದು ಸಿಎಂ ಹೇಳಿದರು.

'ಈಶ್ವರಪ್ಪ ಒಂದು ಸವಕಲು ನಾಣ್ಯ. ಅವರಿಗೆ ಸವಕಲು ಆಗಿರುವ ಕಾರಣಕ್ಕೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆಯೇ ಇಲ್ಲ. ಕಾಂತರಾಜು ವರದಿ ಪರ ವಿಧಾನಸಭೆಯಲ್ಲಿ ಅವರು ಮಾತನಾಡಿಲ್ವಾ? ಈಗ ಅದನ್ನು ಸುಟ್ಟು ಹಾಕುತ್ತೇವೆ ಎಂದರೆ ಅದರ ಅರ್ಥವೇನು. ಈಶ್ವರಪ್ಪ ಮಾತುಗಳಿಗೆ ಹೆಚ್ಚು ಬೆಲೆ ಕೊಡಬೇಡಿ‌' ಎಂದರು.

ಕಾಂತರಾಜು ವರದಿ ಪರ ವಿಧಾನಸಭೆಯಲ್ಲಿ ಈಶ್ವರಪ್ಪ ಮಾತಾಡಿಲ್ವಾ? ಈಗ ವರದಿಯನ್ನು ಸುಟ್ಟು ಹಾಕುತ್ತೇವೆ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ. ಕೆ.ಎಸ್​.ಈಶ್ವರಪ್ಪ ಮಾತಿಗೆ ಜಾಸ್ತಿ ಬೆಲೆ ಕೊಡಬೇಡಿ ಎಂದಿದ್ದಾರೆ.

RELATED TOPICS:
English summary :The Kanthraj report is not in my hands, is there already opposition?

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...