Thu,Nov30,2023
ಕನ್ನಡ / English

ಹಮಾಸ್ ಜನಸಂಖ್ಯೆ 5 ಲಕ್ಷ, ನಾವು 25 ಕೋಟಿ ಜನಸಂಖ್ಯೆ... ಭಾರತದ ಸಂವಿಧಾನ ಕಿತ್ತೊಗೆಯುತ್ತೇವೆ | JANATA NEWS

08 Nov 2023
554

ನವದೆಹಲಿ : ಕೇವಲ 5 ಲಕ್ಷದಷ್ಟಿರುವ ಹಮಾಸ್ ಇಸ್ರೇಲ್ ನಡುಗಿಸುತ್ತಿದೆ. ನಾವು 25 ಕೋಟಿ ಇದ್ದೇವೆ, ಎಂದು ಬೆದರಿಕೆ ಒಡ್ಡುವ ರೀತಿಯಲ್ಲಿ ಹೇಳಿಕೆ ನೀಡಿದೆ ಮುಖಂಡರ ವಿಡಿಯೋ ವೈರಲ್ ಆಗುತ್ತಿದೆ. ಮೋದಿ, ಅಮಿತ್ ಶಾ ಕೇಳಿಸಿಕೊಳ್ಳಿ, 5 ಕೋಟಿ ಜನ ಕುರುಬಾನಿ ಕೊಡುತ್ತೇವೆ...ಭಾರತದ ಸಂವಿಧಾನ ಕಿತ್ತು ಹಾಕಿ ಶರಿಯಾ ಕಾನೂನು ಜಾರಿಗೆ ತರುತ್ತೇವೆ... ಎಂದು ಮುಸ್ಲಿಂ ಮುಖಂಡರು ಹೇಳಿಕೆ ನೀಡಲಾಗಿದೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ.

ಭಾರತದಲ್ಲಿ ಮುಸ್ಲಿಂ ಸಮುದಾಯದ ಮುಖಂಡ ಎನ್ನಲಾದ ವ್ಯಕ್ತಿಯೊಬ್ಬ ಮಾಧ್ಯಮಗಳೊಂದಿಗೆ ಹಮಾಸ್ ಭಯೋತ್ಪಾದಕರ ಕುರಿತು ಮಾತನಾಡಿ, ನಮ್ಮದು 25 ಕೋಟಿ ಜನಸಂಖ್ಯೆ ಇದೆ ನಮ್ಮದು ಮೋದಿ ಅಮಿತ್ ಶಾ ಕಿವಿಯನ್ನು ಸ್ವಚ್ಛ ಮಾಡಿ ಕೇಳಿಕೊಳ್ಳಿ. ಅವರು 5 ಲಕ್ಷ ಜನರಿದ್ದರು, ನಾವು 5 ಕೋಟಿ ಜನಸಂಖ್ಯೆ ಕುರುಬಾನಿ ಕೊಡುತ್ತೇವೆ. ಮತ್ತೆ ಈ ಕುರುಬಾನಿ ಯಾವ ರೀತಿ ಇರುತ್ತದೆ ಎಂದರೆ ಭಾರತದ ಸಂವಿಧಾನ, ಯಾವುದನ್ನು ಭೀಮರಾವ್ ಅಂಬೇಡ್ಕರ್ ಅವರು ಬರೆದಿದ್ದರು ಅದನ್ನು ಪೂರ್ತಿ ತೆಗೆದು ಹಾಕಲಾಗುವುದು ಹೇಳಿದ್ದಾರೆ ಮುಂದುವರೆದು ಶರಿಯ ಕಾನೂನು ತರುವ ಬಗ್ಗೆ ಮಾತನಾಡುತ್ತಿದ್ದಂತೆ ಈ ಮುಸ್ಲಿಂ ಮುಖಂಡರ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿ ಚಪ್ಪಾಳೆ ತಟ್ಟಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಈ ವೈರಲ್ ವೀಡಿಯೋಗೆ ಸಾರ್ವಜನಿಕರು ಸಾಕಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಂ ಮುಖಂಡನನ್ನು ವಿವಿಧ ರೀತಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.


English summary :Hamas only 5 lakhs, we are 25Cr...we wll replace Constitution

ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ಸರ್ಕಾರಿ ಶಾಲೆಗಳಿಗೆ ಹಿಂದೂ ಹಬ್ಬಗಳ ರಜೆ ಕಡಿಮೆ, ಮುಸ್ಲಿಂ ಹಬ್ಬಕ್ಕೆ ಹೆಚ್ಚು : ಬಿಹಾರ ಸರ್ಕಾರದ ಎಡವಟ್ಟು
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ನೌಕಾಪಡೆಯಲ್ಲಿ ತರಬೇತಿ ಪಡೆಯುತ್ತಿರುವ ಅಗ್ನಿವೀರ್ ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ಮೋದಿ
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಯಶವಂತಪುರ ನಿಲ್ದಾಣದ ಪುನರಾಭಿವೃದ್ಧಿ ಮತ್ತು ಉಪನಗರ ರೈಲ್ವೆ ಪ್ರಗತಿಯನ್ನು ಪರಿಶೀಲಿಸಿದ ಕೇಂದ್ರ ರೈಲ್ವೆ ಸಚಿವರು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ಪ್ರಧಾನಿ ಭದ್ರತಾ ಲೋಪ : 7 ಪಂಜಾಬ್ ಪೊಲೀಸ್ ಅಧಿಕಾರಿ ಅಮಾನತು
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ರನ್ನಿಂಗ್ ರೇಸ್‍ನಲ್ಲಿ ಸೋಲು, ಖಿನ್ನತೆಯಿಂದ ಕೀಟನಾಶಕ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಸಿಬಿಐ ತನಿಖೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ ಬಿಜೆಪಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮುಂದೂಡಿಕೆ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
ಸಿದ್ದರಾಮಯ್ಯ ಸರ್ಕಾರ ಕರ್ನಾಟಕದಲ್ಲಿ ಲೂಟಿಗೈದ 5 ಕೋಟಿಯನ್ನು ತೆಲಂಗಾಣದಲ್ಲಿ ಮತ ಆಮಿಷಕ್ಕಾಗಿ ಬಳಸುತ್ತಿದೆ - ಬಿಜೆಪಿ
 ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಡಿಕೆ ಶಿವಕುಮಾರ್ ಅವರ ಖಾಸಗಿ ವಕೀಲರು ಅಡ್ವೋಕೇಟ್ ಜೆನರಲ್ ಆಗಿ ಸಿ.ಬಿ.ಐ ತನಿಖೆ ಹಿಂಪಡೆಯಲು ಶಿಫಾರಸು ಮಾಡಿದ್ದಾರೆ- ಯತ್ನಾಳ್
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಮುಖಂಡನನ್ನು ಹೊಡೆದು ಹಾಕಿದ ಭಾರತ ಪಡೆ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ
ಇಂದಿರಾಗಾಂಧಿ ಜನ್ಮದಿನವೇ ಭಾರತದ ಕ್ರಿಕೆಟ್ ತಂಡ ಸೋಲಲು ಕಾರಣ ಸಿಎಂ ಹೇಮಂತ್ ಬಿಸ್ವ ಶರ್ಮ

ನ್ಯೂಸ್ MORE NEWS...