Wed,Jun18,2025
ಕನ್ನಡ / English

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ | JANATA NEWS

25 Nov 2023

ಬೆಂಗಳೂರು : ಜಮ್ಮು ಕಾಶ್ಮೀರ ದ ರಜೌರಿಯಲ್ಲಿ ನಡೆದ ಎನ್ಕೌಂಟರ್ ನಲ್ಲಿ ವೀರಮರಣ ಹೊಂದಿದ ಕನ್ನಡದ ಹೆಮ್ಮೆಯ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥೀವ ಶರೀರ ನಿನ್ನೆ ಸಂಜೆ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲರಾದ , ಸಿಎಂ ಸಿದ್ದರಾಮಯ್ಯ, ಸಚಿವ ಕೆಜೆ ಜಾರ್ಜ್, ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ಹೇಳಿಕೆ ನೀಡಿದ್ದು, "ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದೆ."

"ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿದ್ದ ಪ್ರಾಂಜಲ್‌ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಹೆಗಲಾಗುವ ಉದ್ದೇಶದಿಂದ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇನೆ." ಎಂದು ಹೇಳಿದ್ದಾರೆ.

English summary :CM Siddaramaiah announced Rs. 50 lakh compensation to Captain Prangle family

ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...